ಮಾಣಿಕಪ್ರಭು ಜಾತ್ರಾ ಮಹೋತ್ಸವ ಸಂಪನ್ನ


Team Udayavani, Dec 6, 2017, 11:50 AM IST

bid-1.jpg

ಹುಮನಾಬಾದ: ಮಾಣಿಕಪ್ರಭುಗಳ 200ನೇ ಜಯಂತಿ, ದತ್ತ ಜಯಂತಿ ಹಾಗೂ ಮಾಣಿಕಪ್ರಭುಗಳ ಜಾತ್ರಾಮಹೋತ್ಸವವು, ಅದ್ಧೂರಿ ಸಂಗೀತ ದರ್ಬಾರ್‌ ಹಾಗೂ ಜಂಬು ಸವಾರಿಯ ಶೋಭಾ ಯಾತ್ರೆ ಮೂಲಕ ಸೋಮವಾರ ಅಂತ್ಯಗೊಂಡಿತು.

ರವಿವಾರ ರಾತ್ರಿ ಪ್ರಭು ಸಂಸ್ಥಾನದಲ್ಲಿ ಡಾ| ಜ್ಞಾನರಾಜ ಮಾಣಿಕಪ್ರಭುಗಳು ರಾಜ ಸಿಂಹಾಸನದ ಮೇಲೆ ಆಸೀನರಾಗಿ, ವಿವಿಧ ಧಾರ್ಮಿಕ ಕಾರ್ಯಗಳನ್ನು ಪೂರ್ಣಗೊಳಿಸಿ ಸಂಗೀತ ದರ್ಬಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಾಣಿಕ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳಿಂದ ಸಮೋಹ ಗಾಯನದ ಮೂಲಕ ಸಂಗೀತ ಕಾರ್ಯಕ್ರಮ ಆರಂಭಗೊಂಡಿತ್ತು. ನಂತರ ಪ್ರಖ್ಯಾತ ಕಥಕ್‌ ನೃತ್ಯಗಾರರಾದ ಶ್ರೀ ರಾಘವರಾಜ ಭಟ್ಟ ಹಾಗೂ ಮಂಗಲ ಭಟ್ಟ ಅವರಿಂದ ಮಾಕನ ಚೋರಿಲಿಲಾ ಗರ್ಬಾ, ತಿನ ತಾಲ್‌ ಮೂಲಕ ಅಮೋಘ ಕಥಕ್‌ ನರ್ತನೆ ಮಾಡಿ ನೆರೆದ ಸಾವಿರಾರು ಭಕ್ತರ ಮನ ಸೂರೆಗೊಳಿಸಿದರು. ನಂತರ ಖ್ಯಾತ ಗಾಯಕಿ ಸಂಗೀತಾ ಕಟ್ಟಿಯವರು ಗಾಯನ ಸೇವೆ ಸಲ್ಲಿಸಿದರು.

ರೂಪಾಲಿ ದೇಶಪಾಂಡೆ ಕಥಕ್‌ ನೃತ್ಯದಲ್ಲಿ ಮೀರಾಗಾಯನ ಅತ್ಯಂತ ಮನಮೋಹಕವಾಗಿ ಪ್ರಸ್ತುತ ಪಡಿಸಿದರು. ಜಯನ ಕೇಶಕರ ಅವರಿಂದ ಗಾಯನ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರ ಖ್ಯಾತಿ ಗಾಯಕರು ತಮ್ಮ ಸಂಗೀತ ಸೇವೆಯನ್ನು ಪ್ರಭು ಚರಣಗಳಿಗೆ ಸಲ್ಲಿಸಿದರು.

ಈ ವೇಳೆ ಆನಂದರಾಜ ಪ್ರಭುಗಳು ಮಾತನಾಡಿ, ಪ್ರಭುಗಳ 200ನೇ ಜಯಂತಿ ನಿಮಿತ್ತ ಆಗಮಿಸಿದ ಅನೇಕ ರಾಷ್ಟ್ರ ಹಾಗೂ ರಾಜ್ಯಮಟ್ಟದ ಮಹಾಸ್ವಾಮಿಗಳು, ಸಂತರು, ಮಠಾಧಿಧೀಶರು, ಸಂಗೀತ ಕಲಾವಿದರು ಪ್ರಭುಗಳ ಅನುಕರಣೆಗೆ ಒಳಗಾಗಿದ್ದಾರೆ. ಅನೇಕ ಸಂಗೀತ ಕಲಾವಿದರು ಕರೆ ಮಾಡಿ ಮಾಣಿಕನಗರ ಸಂಗೀತದ ತವರು, ಸಂಗೀತದ ಸ್ವರ್ಗವೆ ಇಲ್ಲಿದೆ ಎಂದು ವರ್ಣಣೆ ಮಾಡಿದ್ದಾರೆ. 

ಇನ್ನು ಅನೇಕ ಕಲಾವಿದರು ಕೂಡ ತಮಗೆ ಅವಕಾಶ ನೀಡುವಂತೆ ಕೂಡ ಕೇಳಿಕೊಂಡಿದ್ದಾರೆ. ಪ್ರಭುಗಳ ಪ್ರತಿಯೊಂದು ಉತ್ಸವದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಜನರು ಸೇರಿದಂತೆ ತೆಲಂಗಾಣ ಹಾಗೂ ಮಹಾರಾಷ್ಟ್ರದ ನೂರಾರು ಭಕ್ತರು ಅಲ್ಲಿಯೆ ಉಳಿದುಕೊಂಡು ಪ್ರಭು ಸೇವೆ ಸಲ್ಲಿಸಿದ್ದಾರೆ. ಯಾವುದೇ ಸಮಸ್ಯೆಯಾಗದಂತೆ ನಿರಂತರ
ಸೇವೆಸಲ್ಲಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದರು. ಅದೇರೀತಿ ಸಚಿವ ಈಶ್ವರ ಖಂಡ್ರೆ ಹಾಗೂ ಸ್ಥಳೀಯ ಶಾಸಕ ರಾಜಶೇಖರ ಪಾಟೀಲರಿಗೂ ಅಭಿನಂದನೆ ಸಲ್ಲಿಸಿದರು.

ಇದೇ ವೇಳೆ ಪರಂಪರೆಯಂತೆ ಸಂಸ್ಥಾನಕ್ಕೆ ವಿಶೇಷ ಸೇವೆ ಸಲ್ಲಿಸಿದ ಭಕ್ತರಿಗೆ ಮಾಣಿಕ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಈ ಪೈಕಿ ಶಾಮರಾವ್‌ ಸಗ್ರೋಳಿಕರ್‌, ದೇವಿದಾಸರಾವ್‌ ದೇಶಮುಖ, ವೆಂಕಟರಾವ್‌ ದೇಶಮುಖ ಕೃಷ್ಣಾಪುರ, ಹಣಮಂತಪ್ಪ ಸೋನಾತೆ ಮಾಣಿಕನಗರ, ಸುಭಾಷರಾವ್‌ ರಾವಬಾ ಮಾಣಿಕನಗರ ಅವರನ್ನು ಶ್ರೀಗಳು ಸನ್ಮಾನಿಸಿದರು. 

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.