ಮಾನ್ವಿ ಪುರಸಭೆ ಆಡಳಿತದಿಂದ ಕೆರೆಗೆ ಬಾಗಿನ
Team Udayavani, Apr 19, 2022, 3:17 PM IST
ಮಾನ್ವಿ: ಕೆರೆಗೆ ನೀರು ತುಂಬಿಸಲು ಪುರಸಭೆ ಸಿಬ್ಬಂದಿ ಹಗಲಿರುಳು ಶ್ರಮಿಸಿದ್ದಾರೆ. ಕೆರೆ ತುಂಬಿರುವುದರಿಂದ ಪಟ್ಟಣಕ್ಕೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಪುರಸಭೆ ಅಧ್ಯಕ್ಷೆ ರಶೀದಾ ಬೇಗಂ ತಿಳಿಸಿದರು.
ಪಟ್ಟಣದ ಕುಡಿಯುವ ನೀರು ಪೂರೈಸುವ ರಬ್ಬಣಕಲ್ ಕೆರೆ ತುಂಬಿರುವುದರಿಂದ ಪುರಸಭೆ ಆಡಳಿತದಿಂದ ಕೆರೆಗೆ ಬಾಗಿನ ಅರ್ಪಿಸಿ ಗಂಗೆ ಪೂಜೆ ನೆರವೇರಿಸಿ ಮಾತನಾಡಿದರು.
ನಂತರ ಕೆರೆಗೆ ನೀರು ತುಂಬಿಸಲು ಶ್ರಮಿಸಿದ ಪುರಸಭೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಎಐಸಿಸಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎನ್.ಎಸ್.ಬೋಸರಾಜು, ಮಾಜಿ ಶಾಸಕ ಹಂಪಯ್ಯ ನಾಯಕ, ಪುರಸಭೆ ಮುಖ್ಯಾ ಧಿಕಾರಿ ಗಂಗಾಧರ, ಜೆ.ಇ. ಶರಣಪ್ಪ, ಪುರಸಭೆ ಸದಸ್ಯರಾದ ಶರಣಪ್ಪಗೌಡ, ಕೆ.ಸುಖಮುನಿ, ಹುಸೇನ ಬಾಷಾ, ರೇವಣಸಿದ್ದಯ್ಯ, ಶೇಕ್ ಉಮರಿ, ರಾಮಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಫೂರ್ ಸಾಬ್, ಮುಖಂಡರಾದ ಕೆ.ಶರಣಪ್ಪ ಕುಡದಿನ್ನಿ, ಸಬ್ಜಲಿ ಸಾಬ್, ವೀರೇಶ, ಚಂದ್ರ ಕಾಜಗಾರ, ಸತ್ತರ ಬಂಗ್ಲೆವಾಲೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ