ಮತಯಂತ್ರ ಸಂಶಯ ನಿವಾರಣೆಗೆ ಕ್ರಮ


Team Udayavani, Apr 9, 2018, 12:33 PM IST

bid-5.jpg

ಬಸವಕಲ್ಯಾಣ: ಈ ಬಾರಿ ಚುನಾವಣೆಯಲ್ಲಿ ಮತ ಯಂತ್ರಗಳ ಬಗ್ಗೆ ಜನರಲ್ಲಿ ಸಂಶಯ ಮೂಡಬಾರದು ಎನ್ನುವ ಉದ್ದೇಶದಿಂದ ಚುನಾವಣಾ ಆಯೋಗ ವಿವಿಪ್ಯಾಟ್‌ ಎನ್ನುವ ವಿನೂತನ ಯಂತ್ರ ಸಿದ್ಧಪಡಿಸಿದ್ದು, ಪ್ರತಿ ಮತಗಟ್ಟೆ ಕೇಂದ್ರದಲ್ಲಿ ಇವಿಎಂ ಯಂತ್ರದ ಜತೆಗೆ ಇದನ್ನು ಅಳವಡಿಸಲಾಗುತ್ತಿದೆ ಎಂದು ತರಬೇತಿದಾರ ಗಣಪತಿ ಮೈನಾಳೆ ಹೇಳಿದರು.

ಹುಲಸೂರನಲ್ಲಿ ರವಿವಾರ ಆಯೋಜಿಸಿದ್ದ ಇವಿಎಂ ಹಾಗೂ ವಿವಿಪ್ಯಾಟ್‌ ಯಂತ್ರ ಕುರಿತ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾನಾಡಿದ ಅವರು, ಮತ ಚಲಾಯಿಸಿದ ವ್ಯಕ್ತಿಯು ಯಾವ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ ಎನ್ನುವ ಬಗ್ಗೆ ಅವರಿಗೆ ಖಾತ್ರಿ ಪಡಿಸಲು ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದರು.

ದೇಶದಲ್ಲಿ ನಡೆಯುವ ಚುನಾವಣೆಗಳಲ್ಲಿ ಮತದಾನಕ್ಕಾಗಿ ಅಳವಡಿಸಲಾಗುವ ಇವಿಎಂ ಯಂತ್ರಗಳ ಬಗ್ಗೆ ಕೆಲವರು ಸಂಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ವಿವಿಪ್ಯಾಟ್‌ ಎನ್ನುವ ವಿನೂತನ ಯಂತ್ರ ಆವಿಷ್ಕರಿಸಿದೆ. ಜನರು ಇವಿಎಂ ಯಂತ್ರದಲ್ಲಿ ಮತ ಚಲಾಯಿಸಿದ ನಂತರ ಇದರ ಪಕ್ಕದಲ್ಲಿಯೇ ಇರಲಿರುವ ವಿವಿಪ್ಯಾಟ್‌ ಯಂತ್ರದಲ್ಲಿ ಅವರು ಯಾವ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ ಎನ್ನುವ ಕುರಿತು ಖಾತ್ರಿ ಪಡಿಸಲಾಗುತ್ತಿದೆ. ಅಭ್ಯರ್ಥಿ ಹೆಸರು, ಅವರ ಚಿಹ್ನೆ ಯಂತ್ರದಲ್ಲಿ ಏಳು ಸೆಕೆಂಡ್‌ಗಳ ಕಾಲ ಕಾಣಿಸಿಕೊಳ್ಳಲಿದ್ದು, ನಂತರ ಸ್ವಯಂ ಚಾಲಿತವಾಗಿ ಒಂದು ಖಾತ್ರಿ ಪತ್ರ ಮುದ್ರಣಗೊಂಡು ಯಂತ್ರದಲ್ಲಿ ಶೇಖರಿಸಿಕೊಳ್ಳುತ್ತದೆ ಎಂದು ವಿವರಿಸಿದರು.

ಇದೇ ವೇಳೆ ಇವಿಎಂ ಹಾಗೂ ವಿವಿಪ್ಯಾಟ್‌ ಯಂತ್ರ ಕುರಿತು ಜನರು ಪ್ರಶ್ನೆಗಳನ್ನು ಕೇಳಿ ಅಧಿಕಾರಿಗಳಿಂದ ಉತ್ತರ ಪಡೆದು ಸಂಶಯ ನಿವಾರಣೆ ಮಾಡಿಕೊಂಡರು. 

ನಂತರ ಪಟ್ಟಣದ ವಿವಿಧ ಬಡಾವಣೆಗೆ ತೆರಳಿದ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬಿಎಲ್‌ ಒಗಳು ಮನೆ, ಮನೆಗೆ ಭೇಟಿ ನೀಡಿ ಮರದಾರರ ಪಟ್ಟಿಯಲ್ಲಿ ಹೊಸದಾಗಿ ಸೆರ್ಪಡೆಗೆ ಇಚ್ಚಿಸುವ ಹಾಗೂ ಹೆಸರು ರದ್ದುಪಡಿಸುವ ಜನರಿಂದ ಅರ್ಜಿ ಸ್ವಿಕರಿಸಿದರು.

 ಉಪತಹಶೀಲ್ದಾರ್‌ ಸಂಜುಕುಮಾರ ಭೈರೆ, ಕಂದಾಯ ನಿರೀಕ್ಷಕ ಮೌನೇಶ್ವರ ಸ್ವಾಮಿ, ಪಿಡಿಒ ಸುಗಂಧಾ ರಾಧು ಸೇರಿದಂತೆ ಇಲಾಖೆ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.  

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.