ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣಗೆ ಕೋವಿಡ್-19 ಪಾಸಿಟಿವ್ ದೃಢ
Team Udayavani, Sep 10, 2020, 8:45 AM IST
ಬೀದರ್: ಪಶು ಸಂಗೋಪನೆ, ಬೀದರ- ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರಿಗೆ ಕೋವಿಡ್-19 ಪಾಸಿಟಿವ್ ಇರುವುದು ದೃಢಪಟ್ಟಿದೆ.
ಇತ್ತೀಚೆಗಷ್ಟೇ ಅವರ ಕಾರು ಚಾಲಕ, ಗನ್ ಮ್ಯಾನ್, ಆಪ್ತ ಸಹಾಯಕರಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣ ಸಚಿವರು ಕ್ವಾರಂಟೈನ್ ಗೆ ಒಳಗಾಗಿದ್ದರು. ಬುಧವಾರ ಸಚಿವರು ಸ್ವತಃ ವೈದ್ಯರನ್ನು ಕರೆಯಿಸಿ ಪರೀಕ್ಷಿಸಿಕೊಂಡಾಗ ಸೋಂಕು ಧೃಢಪಟ್ಟಿದ್ದು, ಅವರೊಂದಿಗೆ ಅವರ ಅಣ್ಣನ ಮಗ ದಿಲೀಪ ಚವ್ಹಾಣ ಅವರಿಗೂ ಸೋಂಕು ಧೃಢಪಟ್ಟಿದೆ.
ಇದನ್ನೂ ಓದಿ: ಚೀನಾ ಬಿಕ್ಕಟ್ಟು ಗಂಭೀರ: ಪಾಂಗಾಂಗ್ನ “ಫಿಂಗರ್ 3′ ಬಳಿ ಡ್ರ್ಯಾಗನ್ನ ಸೇನಾ ನಿರ್ಮಾಣ ಪತ್ತೆ
ಬೀದರ ಸೇರಿ ವಿವಿಧ ಜಿಲ್ಲೆ ಹಾಗೂ ಬೆಂಗಳೂರು ಪ್ರವಾಸ ಹಿನ್ನಲೆಯಲ್ಲಿ ಸೋಂಕು ತಗುಲಿರುವ ಸಾಧ್ಯತೆ ಇದೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಎಚ್ಚರಿಕೆ ವಹಿಸಬೇಕೆಂದು ಸಚಿವ ಚವ್ಹಾಣ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು