ನೊಂದ ಕುಟುಂಬಗಳಿಗೆ ಸಚಿವರ ನೆರವು
Team Udayavani, Jul 27, 2022, 3:51 PM IST
ಬೀದರ: ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಸೋಮವಾರ ಔರಾದ ತಾಲೂಕಿನ ಹೋಕ್ರಾಣ ಗ್ರಾಮದಲ್ಲಿ ಸಂಚರಿಸಿ ನೊಂದ ಕುಟುಂಬಗಳಿಗೆ ನೆರವಾದರು.
ಅನಾರೋಗ್ಯದಿಂದಾಗಿ ಮೃತಪಟ್ಟ ಪ್ರಭಾಕರ ಜೋಶಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಗ್ರಾಮದಲ್ಲಿ ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಬುರಾವ್ ರಾಮರಾವ್ ಕಸ್ತೂರೆ ಅವರ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳುವ ಜೊತೆಗೆ ವೈಯಕ್ತಿಕ ಧನಸಹಾಯ ಮಾಡಿದರು. ನಂತರ ಲಘು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿರುವ ಪಕ್ಷದ ಹಿರಿಯ ಮುಖಂಡ ಭಗವಾನ ಪಾಟೀಲ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದರು.
ರಾಮಶೆಟ್ಟಿ ಪನ್ನಾಳೆ, ಮಹಾದೇವ ಹಚ್ಚಗಾವೆ, ಹಣಮಂತ ನಾಯ್ಕ, ರಾಜು ಶೆಳ್ಕೆ, ಪ್ರಶಾಂತ ರೆಡ್ಡಿ, ಸಂಜು ಮುರ್ಕೆ, ಪ್ರಕಾಶ ಅಲ್ಮಾಜೆ, ಸಚಿನ್ ರಾಠೊಡ, ಹಣಮಂತ ಸುರನಾರ, ಖಂಡೋಬಾ ಕಂಗಟೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್