ಸ್ಮಾರಕಗಳು ನಾಡಿನ ಸಂಸ್ಕೃತಿಯ ಪ್ರತೀಕ


Team Udayavani, Mar 10, 2019, 9:40 AM IST

bid-2.jpg

ಬೀದರ: ಸ್ಮಾರಕಗಳು ಒಂದು ನಾಡಿನ ಐತಿಹಾಸಿಕ ಕನ್ನಡಿಯಿದ್ದಂತೆ. ಹಿಂದಿನ ಅರಸರು ಏನು ಮಾಡಿದ್ದಾರೋ ಅದನ್ನೇ ಆಯಾ ಭಾಗದ ಸ್ಮಾರಕಗಳು ನಮಗೆ ಇತಿಹಾಸ ತಿಳಿಸಿಕೊಡುತ್ತವೆ. ಆದ್ದರಿಂದ ಸ್ಮಾರಕಗಳು ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ಹಂಪಿ ಕನ್ನಡ
ವಿಶ್ವವಿದ್ಯಾಲಯದ ಉಪ ಕುಲಸಚಿವ ಪ್ರೊ| ಎಸ್‌.ವೈ. ಸೋಮಶೇಖರ ಹೇಳಿದರು.

ನಗರದ ಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಇತಿಹಾಸ ಅಧ್ಯಯನ ವಿಭಾಗ ಹಾಗೂ ಯುಜಿಸಿ ಸಿಪಿಇ 3ನೇ ಹಂತದ ಯೋಜನೆಯಡಿ ನಡೆದ ಕರ್ನಾಟಕದ ಕಲೆ ಮತ್ತು ವಾಸ್ತುಶಿಲ್ಪ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
 
ಕರ್ನಾಟಕದ ಕಿರೀಟ ಬೀದರ ಜಿಲ್ಲೆ ಅತ್ಯಂತ ಶ್ರೀಮಂತ ಇತಿಹಾಸ ಹೊಂದಿದ ಜಿಲ್ಲೆಯಾಗಿದೆ. ಇಲ್ಲಿ ಶರಣರು, ಸಂತರು ಮಹಾತ್ಮರು ಜೀವನ ಸಾಗಿಸಿದ್ದಾರೆ. ಜೊತೆಗೆ ಐತಿಹಾಸಿಕ ಕೋಟೆ, ಮದರಸಾ ಹಾಗೂ ಅನೇಕ ಐತಿಹಾಸಿಕ ಸ್ಮಾರಕಗಳನ್ನು ಒಳಗೊಂಡ ಐತಿಹಾಸಿಕ ಕ್ಷೇತ್ರ ಬೀದರ
ಆಗಿದೆ. ವೈಜ್ಞಾನಿಕ ಆಧಾರದ ಮೇಲೆ ರೂಪುಗೊಂಡ ಇಲ್ಲಿನ ಕೋಟೆಯ ಒಳಗಿನ ಒಂದೊಂದು ಕಲ್ಲುಗಳು ಸಹ ಒಂದೊಂದು ಇತಿಹಾಸ ಹೇಳುತ್ತವೆ.

ಬೀದರನಿಂದ ಚಾಮರಾಜನಗರ ವರೆಗೆ ನಮ್ಮ ನಾಡು ಇತಿಹಾಸ ವ್ಯಾಪ್ತಿಯನ್ನು ಹೊಂದಿದೆ. ಇಲ್ಲಿನ ಕಲೆ, ಸಾಹಿತ್ಯ, ಸಂಗೀತ, ಸ್ಮಾರಕಗಳು ಮತ್ತು ವಾಸ್ತುಶಿಲ್ಪಗಳು ಹೆಜ್ಜೆ ಹೆಜ್ಜೆಗೂ ನಾಡಿನ ಚರಿತ್ರೆಯನ್ನು ಎತ್ತಿ ತೋರಿಸುತ್ತವೆ. ವಿದ್ಯಾರ್ಥಿಗಳು ಇತಿಹಾಸ ಅಧ್ಯಯನ ಮಾಡಬೇಕು. ಇತಿಹಾಸ ಕುರಿತು ಮಕ್ಕಳು ಪ್ರಶ್ನೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸದಾ ಪರಸ್ಪರ ಚರ್ಚಿಸುತ್ತಾ ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ಎಂ.ಎಸ್‌. ಪಾಟೀಲ ಮಾತನಾಡಿ, ಕಲಾ ವಿಭಾಗ ನಮಗೆ ಜಗತ್ತಿನ ಜ್ಞಾನ ನೀಡುತ್ತದೆ. ವಿಶೇಷ ಕಾರ್ಯಕ್ರಮದ ಪ್ರಯೋಜನ ಪಡೆಯುವ ವಿದ್ಯಾರ್ಥಿಗಳು ಜೀವನದಲ್ಲಿ ಉಪನ್ಯಾಸದ ಅನುಭವ ಬಳಸಿಕೊಳ್ಳಬೇಕು ಎಂದರು.

ಪ್ರೊ|ರಾಜೇಂದ್ರ ಬಿರಾದಾರ, ಪ್ರೊ|ವೈಜಿನಾಥ ಚಿಕ್ಕಬಸೆ, ಡಾ|ಜಗನ್ನಾಥ ಹೆಬ್ಟಾಳೆ, ಲಕ್ಷ್ಮೀ ಕುಂಬಾರ, ಡಾ|ಮಹಾನಂದ ಮಡಕಿ ಇದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.