ದೇಸಿ ಕ್ರೀಡೆಯತ್ತ ಆಕರ್ಷಣೆಗೆಸಚಿವ ಖೂಬಾ ಪ್ರಶಂಸೆ; ಸಚಿವ ಖೂಬಾ

ತನಗೆ ವಿದ್ಯೆ ಕಲಿಸಿದವರನ್ನು ಮರೆಯಬಾರದು

Team Udayavani, Aug 15, 2022, 6:05 PM IST

ದೇಸಿ ಕ್ರೀಡೆಯತ್ತ ಆಕರ್ಷಣೆಗೆಸಚಿವ ಖೂಬಾ ಪ್ರಶಂಸೆ; ಸಚಿವ ಖೂಬಾ

ಬೀದರ: ಬಿದರಿ ಸಂಸ್ಥೆ ಸಂಗೀತದೊಂದಿಗೆ ಯುವ ಜನರನ್ನು ದೇಶಿ ಕ್ರೀಡೆಯತ್ತ ಆಸಕ್ತಿ ಮೂಡಿಸುವ ಕೆಲಸಕ್ಕೆ ಮುಂದಾಗಿರುವುದು ಪ್ರಶಂಸನೀಯ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದರು.

ನಗರದ ರಂಗ ಮಂದಿರದಲ್ಲಿ ರವಿವಾರ ಬಿದರಿ ಸಂಗೀತ ಸಂಭ್ರಮ ಉದ್ಘಾಟನೆ ಹಾಗೂ ರಾಜ್ಯಮಟ್ಟದ ಬಿದರಿ ದತ್ತಿ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಒಂದು ಕಡೆ ಸಂಗೀತ ಇನ್ನೊಂದೆಡೆ ಯುವ ಜನತೆಗೆ ಕ್ರೀಡೆಗಳಲ್ಲಿ ಆಸಕ್ತಿ ವಹಿಸುವ ಕೆಲಸ ಸಂಸ್ಥೆ ಮಾಡುತ್ತಿದೆ. ವೇದಿಕೆ ಕೆಲಸದಿಂದ ಜಿಲ್ಲೆಯ ಪ್ರತಿಭೆ ಪ್ರದರ್ಶಿಸಲು ನೆರವಾಗುತ್ತಿದೆ ಎಂದರು.

ರಾಜ್ಯ ಬಿದರಿ ದತ್ತಿ ಪ್ರಶಸ್ತಿ ಪುರಸ್ಕೃತ ಡಾ| ಪಂಡಿತ ನರಸಿಂಹಲು ವಡವಾಟಿ ಮಾತನಾಡಿ, ನಮ್ಮ ಜೀವನ ಹಸನಾಗಿರಬೇಕಾದರೆ ನಿಷ್ಠೆ, ಭಕ್ತಿ ಗುರು ಹಿರಿಯರ ಬಗ್ಗೆ ಗೌರವ ಇದ್ದಾಗ ಮಾತ್ರ ಸಾಧ್ಯವಿದೆ. ಗುರು ಹಿರಿಯರನ್ನು ಗೌರವಿಸಿದರೆ ಎಲ್ಲರಿಗೂ ಗೌರವ ಎಂಬುದು ತನ್ನಿಂದ ತಾನೆ ಸಿಗುತ್ತದೆ. ಯಾವ ಶಿಷ್ಯ ನಿಷ್ಠೆಯಿಂದ ಇರುತ್ತಾರೆ ಅವರ ಮೇಲೆ ಗುರುಗಳ ಕೃಪೆ ಇರುತ್ತದೆ. ಆದ್ದರಿಂದ ತನಗೆ ವಿದ್ಯೆ ಕಲಿಸಿದವರನ್ನು ಮರೆಯಬಾರದು ಎಂದು ಕಿವಿ ಮಾತು ಹೇಳಿದರು.

ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಮಾತನಾಡಿ, ಜಿಲ್ಲೆ ಯಾವುದೇ ಕ್ಷೇತ್ರದಲ್ಲಿ ಹಿಂದೆ ಇಲ್ಲ. ಜಿಲ್ಲೆಯಲ್ಲಿ ಸತತ ಕಾರ್ಯಕ್ರಮಗಳು ನಡೆಯುತ್ತವೆ. ಆದರೆ, ಜಿಲ್ಲೆಯಲ್ಲಿ ಯಾವುದೇ  ಕೆಲಸ ಮಾಡುವವರಿಗೆ ಪ್ರೇರಣೆ ಅಥವಾ ಅವರನ್ನು ಮುಂದೆ ದಬ್ಬುವ ಕೆಲಸ ಮಾಡದ ಕಾರಣ ಅನೇಕ ಪ್ರತಿಭೆಗಳು ಜಿಲ್ಲೆಗೆ ಮಾತ್ರ ಸೀಮಿತಗೊಂಡಿದ್ದಾರೆ ಎಂದರು.

ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣತಾಯಿ, ಭಾಲ್ಕಿಯ ಶ್ರೀ ಗುರುಬಸವ ಪಟ್ಟದ್ದೇವರು, ಬಿಜೆಪಿ ಮುಖಂಡ ಗುರುನಾಥ ಕೊಳ್ಳೂರ, ಶಾಹೀನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಅಬ್ದುಲ್‌ ಖದೀರ್‌, ಉದ್ಯಮಿ ಪ್ರಕಾಶ ಟೊಣ್ಣೆ, ಬೀದರಿ ವೇದಿಕೆ ಅಧ್ಯಕ್ಷೆ ರೇಖಾ ಸೌದಿ ವೇದಿಕೆಯಲ್ಲಿದ್ದರು. ಅಪ್ಪಾರಾವ ಸೌದಿ ಸ್ವಾಗತಿಸಿದರು. ಇದಕ್ಕೂ ಮುನ್ನ ಉಷಾ ಪ್ರಭಾಕರ ಹಾಗೂ ರಾಣಿ ಸತ್ಯಮೂರ್ತಿ ಅವರ ತಂಡದಿಂದ ದೇಶಭಕ್ತಿ ಕುರಿತು ನೃತ್ಯ ಜರುಗಿತು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.