ಭಾರಿ ವಾಹನ ನಿಯಂತ್ರಣಕ್ಕೆ ಅಳವಡಿಸಿದ್ದ ಕಮಾನು ಧರೆಗೆ


Team Udayavani, May 5, 2022, 5:17 PM IST

Untitled-3

ಮುದಗಲ್ಲ: ಸ್ಥಳೀಯ ಪಟ್ಟಣದ ಪುರಸಭೆ ಆಡಳಿತ ಸಂಚಾರಿ ಸಮಸ್ಯೆ ನಿವಾರಣೆಗಾಗಿ ಭಾರೀ ವಾಹನಗಳನ್ನು ಪಟ್ಟಣದೊಳಗೆ ಪ್ರವೇಶಿಸದಂತೆ ತಡೆಯಲು ಮಸ್ಕಿ ಕ್ರಾಸ್‌ನ ರಸ್ತೆಯಲ್ಲಿ ಅಳವಡಿಸಿದ್ದ ಕಬ್ಬಿಣದ ಕಮಾನು ಜಖಂಗೊಂಡಿದೆ.

ಪಟ್ಟಣದ ಮಧ್ಯ ಭಾಗದಲ್ಲಿ ಅಂದರೆ ಪೊಲೀಸ್‌ ಠಾಣೆಯಿಂದ ಮಸ್ಕಿಗೆ ಹೊರಡುವ ರಸ್ತೆಗೆ ಒಂದು ಕಡೆ ಮತ್ತು ಪಟ್ಟಣಕ್ಕೆ ಪ್ರವೇಶವಾಗುವ ಮಸ್ಕಿ ರಸ್ತೆಗೆ ಒಂದು ಕಡೆ ಸೇರಿ ಒಟ್ಟು ಎರಡು ಕಡೆ ಭಾರಿ ಮತ್ತು ದೊಡ್ಡ ವಾಹನಗಳು ಒಳ ರಸ್ತೆಗೆ ಬಾರದೆ ಪೊಲೀಸ್‌ ಠಾಣೆ ಮುಂದಿನ ರಸ್ತೆಯಲ್ಲಿಯೇ ಸಂಚರಿಸುವಂತೆ ಸೂಚಿಸಿ ಆರು ತಿಂಗಳ ಹಿಂದೆಯೇ ಲಕ್ಷಾಂತರ ರೂ. ಖರ್ಚು ಮಾಡಿ ಪುರಸಭೆ ಕಬ್ಬಿಣದ ಕಮಾನು ಅಳವಡಿಸಿತ್ತು.

ಆದರೆ ವಾಹನ ಸವಾರರು ಪಟ್ಟಣದ ಮಧ್ಯ ಭಾಗದಲ್ಲಿ ಮತ್ತು ಮಸ್ಕಿ ಕ್ರಾಸ್‌ದಿಂದ ಮುದಗಲ್ಲಗೆ ಬರುವ ರಸ್ತೆಗೆ ಹಾಕಿದ ಕಮಾನಿಗೆ ಎರಡು ಮೂರು ಭಾರಿ ಜಖಂಗೊಳಿಸಿದ್ದರು. ಅದನ್ನು ಪುರಸಭೆ ಮತ್ತು ಪೊಲೀಸರು ಸೇರಿ ದುರಸ್ತಿ ಮಾಡಿಸಿದ್ದರು. ಆದರೆ ಈ ಬಾರಿ ಮಸ್ಕಿ ಕ್ರಾಸ್‌ದಿಂದ ಒಳ ಬರುವ ರಸ್ತೆಗೆ ಹಾಕಿದ ಕಮಾನು ಸಂಪೂರ್ಣ ಜಖಂ ಗೊಳಿಸಿದ್ದು ರಸ್ತೆಗೆ ತಾಗಿದೆ. ಇದರಿಂದ ಎರಡು ದಿನಗಳಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಮಸ್ಕಿ ರಸ್ತೆಯಲ್ಲಿನ ಕಮಾನು ಯಾರೋ ರಾತ್ರಿ ವೇಳೆ ಹೊಡೆದು ಹಾಕಿದ್ದಾರೆ. ಇಲ್ಲಿಂದ ಭಾರಿ ವಾಹನಗಳು ಬರುವುದರಿಂದ ಸಂಚಾರಿ ಸಮಸ್ಯೆ ಉಂಟಾಗಬಾರದು ಎಂಬ ಉದ್ದೇಶದಿಂದ ಅಳವಡಿಸಲಾಗಿದೆ. ದುರಸ್ತಿಗೊಳಿಸಿ ಪುನಃ ಕಮಾನು ಅಳವಡಿಸುತ್ತೇವೆ. -ಮರಿಲಿಂಗಪ್ಪ, ಪುರಸಭೆ ಮುಖ್ಯಾಧಿಕಾರಿ ಮುದಗಲ್ಲ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.