ಖಾಸಗಿಗೆ ಸೆಡ್ಡು ಹೊಡೆದ ಮುರ್ಕಿ ಸರ್ಕಾರಿ ಶಾಲೆ


Team Udayavani, Feb 7, 2019, 10:46 AM IST

bid-2.jpg

ಕಮಲನಗರ: ಇಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗೆ ಖಾಸಗಿ ಶಾಲೆಗಳು ಪೈಪೋಟಿಯೊಡ್ಡುತ್ತಿದ್ದು, ಪೋಷಕರು ಕೂಡ ಅವುಗಳತ್ತ ಆಕರ್ಷಿತರಾಗಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ.

ಆದರೆ ಸರ್ಕಾರ ಖಾಸಗಿ ಶಾಲೆಗಳಿಗೆ ಪೈಪೋಟಿಯೊಡ್ಡುವ ರೀತಿಯಲ್ಲಿ ಸಕಲ ಸೌಲಭ್ಯ ಕಲ್ಪಿಸಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆ. ಆ ನಿಟ್ಟಿನಲ್ಲಿ ಮುರ್ಕಿ ಸರ್ಕಾರಿ ಶಾಲೆಯೂ ಒಂದು.

ಮಕ್ಕಳು-ಪಾಲಕರ ಆಕರ್ಷಣೆ: ಶಾಲೆ ಒಂದು ರೈಲು ಉಗಿ ಬಂಡಿಯಂತೆ ಕಾಣುತ್ತಿದ್ದು, ಕೋಣೆಗಳಿಗೆ ರೈಲಿನ ಬೋಗಿ ಬಣ್ಣ ಬಳಿಯಲಾಗಿದೆೆ. ಮಧ್ಯದಲ್ಲಿರುವ ಖಾಲಿ ಸ್ಥಳ ಪ್ಲಾಟ್ಫಾರ್ಮ್ನಂತೆ ಕಾಣುತ್ತಿದ್ದು, ಮಕ್ಕಳು-ಪಾಲಕರನ್ನು ಆಕರ್ಷಿಸುತ್ತಿದೆ.

ಸರ್ವಾಂಗೀಣ ಅಭಿವೃದ್ಧಿಗೆ ಶ್ರಮ: ಶಾಲೆ ಆವರಣ ಸ್ವಚ್ಛತೆಯಿಂದ ಕೂಡಿದ್ದು, ಶಾಂತತೆ ಮನೆ ಮಾಡಿದ್ದು, ಮಕ್ಕಳ ಮನಸ್ಸು ಕೇಂದ್ರೀಕೃತವಾಗಿದೆ. ಶಾಲೆಯಲ್ಲಿ ಶಿಕ್ಷಕ ವೃಂದ, ನುರಿತವರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಜೊತೆಗೆ ಪಾಠದೊಂದಿಗೆ ಆಟದಲ್ಲಿಯೂ ಮಕ್ಕಳನ್ನು ತೊಡಗಿಸಿ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ.

ಶಿಕ್ಷಕರಿಗೆ ಸಹಕಾರ: ಕೋಣೆಗಳಲ್ಲಿ ಎಲ್ಲ ವಿಷಯಕ್ಕೆ ಸಂಬಂಧಿಸಿದ ವಿಷಯವಾರು ಮಾಹಿತಿ ಚಿತ್ರ ಗೋಡೆ ಮೇಲೆ ಬಿಡಿಸಲಾಗಿದೆ. ಶಾಲೆಯಲ್ಲಿ ಕನ್ನಡ ಹಾಗೂ ಮರಾಠಿ ಮಾಧ್ಯಮದ ವಿದ್ಯಾರ್ಥಿಗಳಿದ್ದಾರೆ. ಒಟ್ಟು 324 ಮಕ್ಕಳು, 12 ಶಿಕ್ಷಕರು ಇದ್ದಾರೆ. ಅಲ್ಲದೇ ಪಾಲಕರೂ ಸಹ ಶಿಕ್ಷಕರಿಗೆ ಸಹಕಾರ ನೀಡಿ ಶಾಲೆ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದಾರೆ.

ಶಾಲೆ ಸುತ್ತ-ಮುತ್ತ ಹಸಿರುಮಯ ವಾತಾವರಣ, ಕಂಪ್ಯೂಟರ್‌ ಶಿಕ್ಷಣ, ವ್ಯವಸ್ಥಿತ ಆಟದ ಮೈದಾನ, ಉತ್ತಮ ಶಿಕ್ಷಣ, ಸುಸಜ್ಜಿತ ಕಟ್ಟಡ, ಶೌಚಾಲಯ ಸೇರಿ ಹಲವು ಸೌಲಭ್ಯಗಳಿವೆ. ಗುಣಮಟ್ಟದ ಶಿಕ್ಷಣ ಗಡಿಭಾಗದ ಪ್ರದೇಶದಲ್ಲಿ ಸಿಗಲು ಗ್ರಾಮಸ್ಥರ ಹಾಗೂ ಸಿಆರ್‌ಸಿ ವೆಂಕಟರಾವ್‌ ಭಾಲ್ಕೆ ಹಾಗೂ ಶಿಕ್ಷಕರ ಶ್ರಮವೇ ಕಾರಣ ಎನ್ನುವುದು ಸಾರ್ವಜನಿಕರ ಮಾತು.

ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಲು ಅಭ್ಯಾಸ ಮಾಡಿಸಲು ಕಂಪ್ಯೂಟರ್‌, ಪ್ರೊಜೆಕ್ಟರ್‌ ಶಾಲೆಗಳಲ್ಲಿ ದೃಶ್ಯ ಮತ್ತು ಶ್ರವ್ಯ ಸಾಧನ ಬಳಸಿ ಮಕ್ಕಳಿಗೆ ನೈಜ ಚಿತ್ರಗಳನ್ನು ತೋರಿಸುವ ಮೂಲಕ ಕಲಿಕೆ ಸುಲಭವಾಗಿಸಲಾಗುತ್ತಿದೆ.

ಮುರ್ಕಿ ಶಾಲೆ ಸುಂದರ ಶಾಲೆ. ಶಿಕ್ಷಕರು ಪ್ರಾಮಾಣಿಕ, ದಕ್ಷತೆಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದರಿಂದ ಶಾಲೆ ತಾಲೂಕಿನಲ್ಲಿ ಉತ್ತಮ ಹೆಸರು ಗಳಿಸಿದೆ.
•ವೆಂಕಟರಾವ್‌ ಭಾಲ್ಕೆ, ಸಿಆರ್‌ಸಿ

ಸಿಆರ್‌ಸಿ ವೆಂಕಟರಾವ್‌ ಭಾಲ್ಕೆ ಹಾಗೂ ಗ್ರಾಮಸ್ಥರ ಸಹಕಾರದಿಂದ ಶಾಲೆ ಅಭಿವೃದ್ಧಿಯಾಗಿದೆ.
•ವಿದ್ಯಾಲತಾ, ಮುಖ್ಯ ಶಿಕ್ಷಕಿ

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.