ಮನ ತಣಿಸಿದ ವಚನ ಸಂಗೀತೋತ್ಸವ-ಕಲಾವಿದರಿಂದ ಸಂಗೀತ ಸೇವೆ


Team Udayavani, May 4, 2022, 3:26 PM IST

17music

ಬೀದರ: ಬಸವ ಜಯಂತಿ ಉತ್ಸವ ಸಮಿತಿಯು ನಗರದ ರಂಗ ಮಂದಿರದಲ್ಲಿ ಬಸವ ಜಯಂತಿ ಉತ್ಸವದ ಪ್ರಯುಕ್ತ ಆಯೋಜಿಸಿದ್ದ ವಚನ ಸಂಗೀತ್ಯುತ್ಸವವು ಸಭಿಕರ ಮನ ತಣಿಸಿತು.

ಬೆಂಗಳೂರಿನ ದೂರದರ್ಶನ, ಆಕಾಶವಾಣಿ ಕಲಾವಿದರಾದ ಡಿ. ಕುಮಾರದಾಸ ಹಾಗೂ ಪಂಡಿತ ಶಾಂತಲಿಂಗ ದೇಸಾಯಿ ಕಲ್ಲೂರ ಅವರು ವಚನ ಸಂಗೀತದ ಸುಧೆ ಹರಿಸಿದರು. ಕಲ್ಯಾಣಪುರದ ಬಸವಣ್ಣ, ಕಲ್ಯಾಣವೆಂಬ ಪ್ರಣತೆಯಲ್ಲಿ ಸೇರಿದಂತೆ ಬಸವಣ್ಣ, ಅಕ್ಕಮಹಾದೇವಿ ಮೊದಲಾದ ಶರಣ-ಶರಣೆಯರ ವಚನಗಳನ್ನು ಸುಮಧುರವಾಗಿ ಹಾಡಿ ನೆರೆದವರು ತಲೆದೂಗುವಂತೆ ಮಾಡಿದರು.

ಶರಣ ಕಲಾ ಲೋಕದ ಸಂಗ್ರಾಮ ಎಂಗಳೆ ಅವರ ನಿರ್ದೇಶನದಲ್ಲಿ 12ನೇ ಶತಮಾನದ 41 ಶರಣೆಯರ ವೇಷ-ಭೂಷಣ, ಕಾಯಕ ಪರಿಕರಗಳೊಂದಿಗೆ ಪಾತ್ರಧಾರಿಗಳು ನೀಡಿದ ಪ್ರದರ್ಶನ ಎಲ್ಲರ ಮೆಚ್ಚುಗೆ ಗಳಿಸಿತು. ನಾಟ್ಯಶ್ರೀ ನೃತ್ಯಾಲಯದ ರಾಣಿ ಸತ್ಯಮೂರ್ತಿ ಹಾಗೂ ತಂಡದವರು ವಚನ ನೃತ್ಯ ಪ್ರಸ್ತುತಪಡಿಸಿ ಸಭಿಕರನ್ನು ಮಂತ್ರಮುಗ್ಧಗೊಳಿಸಿದರು. ಕುಂಬಾರವಾಡ ಹಾಗೂ ಅಲ್ಲಮ ಪ್ರಭುನಗರದ ತಂಡಗಳು ಕೋಲಾಟ ಪ್ರದರ್ಶನ ನೀಡಿದವು.

ನೂತನ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಮಹೇಶ ಬಿರಾದಾರ ಹಾಗೂ ಬಸವ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಮಹಿಳಾ ಸಹಕಾರ ಮಹಾ ಮಂಡಲ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಅಧ್ಯಕ್ಷತೆ ವಹಿಸಿದ್ದರು.

ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ, ಕಾರ್ಯಾಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಪ್ರಮುಖರಾದ ಗುರುನಾಥ ಕೊಳ್ಳೂರ, ರಮೇಶ ಪಾಟೀಲ ಸೋಲಪುರ, ಸೋಮಶೇಖರ ಪಾಟೀಲ ಗಾದಗಿ, ಶರಣಪ್ಪ ಮಿಠಾರೆ, ರಾಜೇಂದ್ರಕುಮಾರ ಗಂದಗೆ, ಡಾ| ರಜನೀಶ್‌ ವಾಲಿ, ದೀಪಕ ವಾಲಿ, ಡಾ| ಅಮರ ಏರೋಳಕರ್‌, ಚಂದ್ರಶೇಖರ ಹೆಬ್ಟಾಳೆ, ರಾಜಕುಮಾರ ಪಾಟೀಲ, ರೇವಣಸಿದ್ದಪ್ಪ ಜಲಾದೆ, ಹಾವಶೆಟ್ಟಿ ಪಾಟೀಲ, ಅಶೋಕಕುಮಾರ ಕರಂಜಿ, ಅರುಣ ಹೋತಪೇಟ್‌, ನೀಲಮ್ಮ ರೂಗನ್‌, ಕಸ್ತೂರಿ ಪಟಪಳ್ಳಿ, ರತ್ನಾ ಪಾಟೀಲ, ಬಸವರಾಜ ಭತಮುರ್ಗೆ, ವಿರೂಪಾಕ್ಷ ಗಾದಗಿ ಇನ್ನಿತರರಿದ್ದರು. ಉತ್ಸವ ಸಮಿತಿಯ ವೇದಿಕೆ ಸಮಿತಿ ಅಧ್ಯಕ್ಷ ಸುರೇಶ ಚನಶೆಟ್ಟಿ ಸ್ವಾಗತಿಸಿದರು. ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ವೈಜಿನಾಥ ಸಜ್ಜನಶೆಟ್ಟಿ ನಿರೂಪಿಸಿದರು. ಬಸವರಾಜ ಬಿರಾದಾರ ವಂದಿಸಿದರು.

ಟಾಪ್ ನ್ಯೂಸ್

arrested

Maharashtra: ಸಂಜಯ್ ರಾವುತ್‌ಗೆ ಜೀವ ಬೆದರಿಕೆ: ಇಬ್ಬರ ಬಂಧನ

police crime

West Bengalನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

1-dasdasd

AIADMK ಮಾಜಿ ಸಂಸದ ಮೈತ್ರೇಯನ್ ಬಿಜೆಪಿ ಸೇರ್ಪಡೆ

1-sadsdasd

Tulsi Gowda ಅವರಿಗೆ ಒಲಿದು ಬಂದ ಗೌರವ ಡಾಕ್ಟರೇಟ್ ಪದವಿ

30 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಅಧಿಕಾರಿಗಳು

30 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಅಧಿಕಾರಿಗಳು

Minchu

Davanagere; ಇಬ್ಬರು ಯುವ ರೈತರು ಸಿಡಿಲಿಗೆ ಬಲಿ

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident 2

ನಿಂತಿದ್ದ ಲಾರಿಗೆ ಕ್ರೂಸರ್‌ ಢಿಕ್ಕಿ: ಐವರ ಸಾವು

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

9-bidar

ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ

ಬೀದರ ನಗರಸಭೆ ನಾವಿಕನಿಲ್ಲದ ದೋಣಿ!

ಬೀದರ ನಗರಸಭೆ ನಾವಿಕನಿಲ್ಲದ ದೋಣಿ!

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

arrested

Maharashtra: ಸಂಜಯ್ ರಾವುತ್‌ಗೆ ಜೀವ ಬೆದರಿಕೆ: ಇಬ್ಬರ ಬಂಧನ

police crime

West Bengalನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

1-dasdasd

AIADMK ಮಾಜಿ ಸಂಸದ ಮೈತ್ರೇಯನ್ ಬಿಜೆಪಿ ಸೇರ್ಪಡೆ

1-sadsdasd

Tulsi Gowda ಅವರಿಗೆ ಒಲಿದು ಬಂದ ಗೌರವ ಡಾಕ್ಟರೇಟ್ ಪದವಿ

30 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಅಧಿಕಾರಿಗಳು

30 ಸಾವಿರ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಅಧಿಕಾರಿಗಳು