ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕವಿತೆ ಅಗತ್ಯ


Team Udayavani, Dec 31, 2017, 11:43 AM IST

bid-3.jpg

ಬಸವಕಲ್ಯಾಣ: ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕವಿತೆಗಳು ಅಗತ್ಯವಾಗಿದೆ ಎಂದು ಬೆಂಗಳೂರಿನ ಸಾಹಿತಿ ಅಕ್ಕ ಮಹಾದೇವಿ ಹಾರೂಗೇರಿ ಹೇಳಿದರು.

ತಾಲೂಕಿನ ಹುಲಸೂರಿನಲ್ಲಿ ಶ್ರೀ ಜಗದ್ಗುರು ಬಸವಕುಮಾರ ಶಿವಯೋಗಿಗಳ 42ನೇ ಪುಣ್ಯ ಸ್ಮರಣೋತ್ಸವ, ಬೀದರ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರ ಬದುಕು-ಬರಹ ಹಾಗೂ ಕವಿ ಗೋಷ್ಠಿಯಲ್ಲಿ ಆಶಯ ಭಾಷಣ ಮಾಡಿದ ಅವರು, ಇಂದಿನ ಕವಿಗಳು ಅಧ್ಯಯನಶೀಲತೆ ಬೆಳೆಸಿಕೊಳ್ಳಬೇಕು. ಹಳೆ ತಲೆಮಾರಿನ ಸಾಹಿತ್ಯ
ಓದಬೇಕು. ಹೊಸತನ ಬಿಂಬಿಸಬೇಕು ಎಂದು ಸಲಹೆ ನೀಡಿದರು.

ಸಮ್ಮೇಳನಾಧ್ಯಕ್ಷರ ಬದುಕು, ಬರಹ ವಿಶೇಷ ಉಪನ್ಯಾಸ ನೀಡಿದ ಕುರಿತು ಹೊಸಪೇಟೆ ಸಾಹಿತಿ ಡಾ| ರಾಜಶೇಖರ ಜಮದಂಡಿ, ಕೇವಲ ಬರವಣಿಗೆ ಬರೆದು ಪ್ರಕಟಿಸಿದರೆ ಸಾಲದು. ಅದನ್ನು ಕಾರ್ಯರೂಪಕ್ಕೆ ತರಬೇಕು. ಸಮಾಜ ನಮಗೆ ಏನು ಕೋಡುತ್ತದೆ ಎನ್ನುವದಕ್ಕಿಂತಲೂ ಮುನ್ನ ಸಮಾಜಕ್ಕಾಗಿ ನಾವು ಏನು ಕೊಡುಗೇ ಕೊಟ್ಟಿದ್ದೇವೆ. ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಾಹಿತಿ ವಿಶ್ವನಾಥ ಮುಕ್ತಾ ಮಾತನಾಡಿದರು. ಸಾಹಿತಿ ಎಸ್‌.ಎಂ. ಜನವಾಡಕರ್‌, ಹಂಸ ಕವಿ, ಪಂಡಿತ ಬಸವರಾಜ, ಸೋಮನಾಥ ನೂಚ್ಚಾ, ಮಾಣೀಕರಾವ ಪಾಟೀಲ, ಗೋಪಾಲಕೃಷ್ಣ ವಂಡಸೆ, ಶಿವಕುಮಾರ ಕಟ್ಟೆ, ಪಾಂಡುರಂಗ ಬೆಲ್ದಾರ ಇದ್ದರು. 

ಕವಿಗಳಾದ ಕಿಚ್ಚಾ ಮಹೇಶ, ಕ್ಷಮಾ ಉಪಾಧ್ಯಾಯ, ಗೌತಮ ಬಕ್ಕಪ್ಪ, ಜಗದೇವಿ ಭೋಸ್ಲೆ, ಬಿ.ಎನ್‌. ಸೋಲಾಪುರೆ, ಬಸವರಾಜೇಶ್ವರಿ ದೇಗಲೂರೆ, ಬಸವರಾಜ ದಯಾಸಾಗರ, ರಮೇಶ ಬಿರಾದಾರ, ರುಕ್ಮೋದ್ದಿನ್‌ ಇಸ್ಲಾಂಪುರ, ಹಣಮಂತರಾವ ವಿಸಾಜಿ, ಭಾನುದಾಸ ಪಾಟೀಲ, ವೀರಶಟ್ಟಿ ಪಾಟೀಲ, ವೀರಣ್ಣ ಮಂಠಾಳಕರ್‌, ಪ್ರದೀಪ ಗಡವಂತೆ, ಸಚಿನ ನೀಲಂಗೆ, ಶೀಲಾ ಜೂಜಾ, ಶ್ರೀದೇವಿ ಹೂಗಾರ, ವಿದ್ಯಾವತಿ ಹಿರೇಮಠ ಸೇರಿದಂತೆ ನಾನಾ ಕಡೆಗಳಿಂದ ಆಗಮಿಸಿದ್ದ ಕವಿಗಳು ಕವನ ವಾಚನ ಮಾಡಿದರು.

ರೈತರ ಸಮಸ್ಯೆಗಳು, ಕಲುಷಿತಗೊಳುತಿರುವ ರಾಜಕೀಯ ವ್ಯವಸ್ಥೆ, ಸಮಾಜದಲ್ಲಿ ಸ್ತ್ರೀ ಸಮಾನತೆ, ಸ್ತ್ರೀಯರ ಸ್ಥಾನ-ಮಾನ, ಭಾಷೆ, ಸಂಸ್ಕೃತಿ, ನೆಲ, ಜಲ, ಕನ್ನಡದ ಭಾಷಾ ವೈಶಿಷ್ಟತೆ ಮತ್ತು ಶ್ರೀಮಂತಿಕೆ, ಸಮಾಜಕ್ಕೆ ಕಾಡುತ್ತಿರುವ ಜ್ವಲಂತ ಸಮಸ್ಯೆಗಳು ಕವಿ ಗೋಷ್ಠಿಯಲ್ಲಿ ಅನಾವರಣಗೊಂಡವು.

ಕಸಾಪ ತಾಲೂಕು ಅಧ್ಯಕ್ಷೆ ಶಿವಲಿಲಾ ಮಠಪತಿ ಸ್ವಾಗತಿಸಿದರು. ದೇವಿಂದ್ರ ಬರಗಾಲೆ ನಿರೂಪಿಸಿದರು. ಎಂ.ಜಿ. ದೇಶಪಾಂಡೆ ಅವರು ರಚಿಸಿದ ಕವನಕ್ಕೆ ಯೋಗೇಶ ಮಠದ ಅವರು ಚಿತ್ರ ಬಿಡಿಸಿದರು. ಶಿವಕುಮಾರ ಪಾಂಚಾಳ ಗಾಯನ ಮಾಡಿದರು. 

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.