ಜಿಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಅಂಗೀಕಾರ: ಆರ್‌ಸಿ


Team Udayavani, Dec 3, 2020, 4:22 PM IST

ಜಿಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಅಂಗೀಕಾರ: ಆರ್‌ಸಿ

ಬೀದರ: ಅವಿಶ್ವಾಸ ಪ್ರಸ್ತಾವದ ವಿರುದ್ಧ ಜಿಪಂ ಅಧ್ಯಕ್ಷೆ ಗೀತಾ ಪಂಡಿತರಾವ್‌ ಚಿದ್ರಿ ಅವರು ಸಲ್ಲಿಸಿದ ಅರ್ಜಿಯನ್ನು ಕಲಬುರಗಿ ಹೈಕೋರ್ಟ್‌ ಪೀಠ ವಜಾಗೊಳಿಸಿದ್ದು, ಇದರೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಕಾನೂನು ಸಮರ ಕೊನೆಗೊಂಡಂತಾಗಿದೆ.

ಅವಿಶ್ವಾಸ ಪ್ರಸ್ತಾವ ಮಂಡನೆಗೆ ಅ.23ರಂದು ನಡೆದ ವಿಶೇಷ ಸಭೆಯಲ್ಲಿನ ತೀರ್ಮಾನವನ್ನು ಹೈಕೋರ್ಟ್‌ ಸೂಚನೆಯಂತೆ ಮುಚ್ಚಿದ ಲಕೋಟೆಯಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರಿಗೆ ನೀಡಲಾಗಿತ್ತು. ಪ್ರಾದೇಶಿಕ ಆಯುಕ್ತರು ಹೈಕೋರ್ಟ್‌ ಸೂಚನೆಯಂತೆ ಈ ಲಕೋಟೆಯನ್ನು ತೆರೆದು, ಫಲಿತಾಂಶ ಪ್ರಕಟಿಸಿದ್ದಾರೆ.

ಅವಿಶ್ವಾಸ ಪ್ರಸ್ತಾವ ಮಂಡನೆಗೆ ನಡೆದ ವಿಶೇಷ ಸಭೆಯಲ್ಲಿ ಜಿಲ್ಲಾ ಪಂಚಾಯತಿಯ 34 ಸದಸ್ಯರ ಪೈಕಿ 24 ಸದಸ್ಯರು ಅಧ್ಯಕ್ಷರ ವಿರುದ್ಧದ ಪ್ರಸ್ತಾವನ್ನು ಬೆಂಬಲಿಸಿದ್ದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಪರವಾಗಿ ಯಾರೂ ಮತ ಚಲಾಯಿಸಿಲ್ಲ. ನಿಯಮ 9ರಲ್ಲಿ ತಿಳಿಸಿರುವಂತೆ ಮೂರನೇ ಎರಡು ಭಾಗಕ್ಕಿಂತ ಕಡಿಮೆ ಇಲ್ಲದ ಸದಸ್ಯರ ಅಂದರೆ 23ಕ್ಕಿಂತ ಅಧಿಕ ಸಂಖ್ಯೆಯ ಮತಗಳು ಚಲಾವಣೆಯಾಗಿರುವುದರಿಂದ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧದ ಅವಿಶ್ವಾಸ ಸೂಚನೆಯನ್ನು ಅಂಗೀಕರಿಸಲಾಗಿದೆ.

ಹಾಗಾಗಿ ಬೀದರ ಜಿಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ತೆರವಾಗಿವೆ ಎಂದು ಪ್ರಾದೇಶಿಕ ಆಯುಕ್ತರು ಪ್ರಕಟಿಸಿದ್ದಾರೆ.

ಕ್ಷಯರೋಗ ನಿರ್ಮೂಲನೆಗೆ ಶ್ರಮಿಸಿ: ನಿರಗುಡೆ :

ಭಾಲ್ಕಿ: ಜಗತ್ತಿನಲ್ಲಿ ಸಂಪೂರ್ಣ ಕ್ಷಯರೋಗ ನಿರ್ಮೂಲನೆಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ| ಜ್ಞಾನೇಶ್ವರ ನಿರಗುಡೆ ಹೇಳಿದರು.

ಪಟ್ಟಣದ ಸಾರ್ವಜನಿಕಆಸ್ಪತ್ರೆಯ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 2025ರ ವೇಳೆಗೆ ಸಂಪೂರ್ಣ ಕ್ಷಯರೋಗ ನಿರ್ಮೂಲನೆ ಮಾಡಬೇಕುಎನ್ನುವುದು ಆರೋಗ್ಯ ಇಲಾಖೆಯಉದ್ದೇಶವಾಗಿದೆ. ಇದಕ್ಕೆ ಪೂರಕವಾಗಿ ಆರೊಗ್ಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಅವಿರತ ಶ್ರಮಿಸಬೇಕಾಗಿದೆ ಎಂದರು.

ಆರೋಗ್ಯ ಕೇಂದ್ರ ನಿಟ್ಟೂರಿನ ಆಡಳಿತ ವೈದ್ಯಾಧಿಕಾರಿ ಡಾ| ಶರಣಪ್ಪಾ ಮುಡಬಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ಸಹಾಯಕ ಓಂಕಾರ, ಸೂರ್ಯಕಾಂತ, ಕಮಲಾ, ರಾಜು, ರವೀಂದ್ರ, ರಾಹುಲ್‌ ಗಾದಾ ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.