ಸೌಲಭ್ಯಗಳಿಲ್ಲಿ, ಕಾಯಂ ಅಧಿಕಾರಿಯೂ ಇಲ್ಲ
Team Udayavani, Jul 3, 2022, 2:29 PM IST
ಔರಾದ: ತಾಲೂಕಿನ ಸಂತಪೂರ ಹೋಬಳಿ ಕೇಂದ್ರಸ್ಥಾನದಲ್ಲಿರುವ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಗತ್ಯ ಸೌಲಭ್ಯಗಳಿಲ್ಲಎಂದು ಆರೋಪ ಕೇಳಿಬಂದಿದೆ.
ಇಲ್ಲಿ ಜನಸಾಮಾನ್ಯರಿಗೆ ಕುಳಿತುಕೊಳ್ಳಲು ಸೂಕ್ತ ಆಸನ, ಕುಡಿಯಲು ನೀರು ಸೇರಿದಂತೆ ಮೂಲ ಸೌಲಭ್ಯಗಳಿಲ್ಲ. ಕಾಯಂ ಅಧಿಕಾರಿಯೂ ಇಲ್ಲ. ಸಕಾಲಕ್ಕೆ ಕಚೇರಿಗೆ ಬಾರದೆ ಇರುವ ಹಿನ್ನಲೆಯಲ್ಲಿ ಸಾರ್ವಜನಿಕರು ತಾಲೂಕು ಕೇಂದ್ರಸ್ಥಾನದಿಂದ 10 ಕಿಮೀ ಅಂತರದಲ್ಲಿರುವ ಕಚೇರಿ ಕೆಲಸಕ್ಕೆ ನಿತ್ಯ ಬರುವಂತಾಗಿದೆ.
ಭಾಗ್ಯಲಕ್ಷ್ಮೀ,ಉದ್ಯೋಗಿನಿ ಸೇರಿದಂತೆ ಇಲಾಖೆಯ ಕೆಲಸಗಳು ಆಗುತ್ತಿಲ್ಲ. ಕಚೇರಿಯಲ್ಲಿ ಸಿಬ್ಬಂದಿ ಇಲ್ಲದೆ ಖಾಲಿ ಖುರ್ಚಿಗಳು ಕಾಣುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ