ಅರ್ಹರಿಗೆ ಮಾಸಾಶನ ಮಂಜೂರಾತಿಗೆ ಸೂಚನೆ


Team Udayavani, Aug 11, 2022, 8:59 PM IST

22-pension

ಭಾಲ್ಕಿ: ಎಂಟು ವರ್ಷಗಳಿಂದ ಮಾಸಾಶನ ಇಲ್ಲದೇ ಅಲೆದಾಡುತ್ತಿದ್ದ ವಿಕಲಚೇತನ ಯುವಕನೊಬ್ಬನಿಗೆ ಶಾಸಕ ಈಶ್ವರ ಖಂಡ್ರೆ ಮಾಸಾಶನ ಮಂಜೂರಾತಿ ಪತ್ರ ವಿತರಿಸಿದರು.

ಪಟ್ಟಣದಲ್ಲಿ ಈಚೆಗೆ ತಾಲೂಕಿನ ಮೋರಂಬಿ ಗ್ರಾಮದ ವಿಕಲಚೇತನ ಯುವಕ ಸಂತೋಷ ಗುರುನಾಥ ಕೊಟರಗೆ ಎಂಬುವರಿಗೆ ಮಾಸಾಶನ ಮಂಜೂರು ಪತ್ರ ನೀಡಿದ ಅವರು, ಪೂರ್ವ ನಿಯೋಜಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಈ ಹಿಂದೆ ಮೋರಂಬಿ ಗ್ರಾಮಕ್ಕೆ ಭೇಟಿ ಕೊಟ್ಟಿದ್ದೆ. ಆ ಸಂದರ್ಭದಲ್ಲಿ ಯುವಕ ವಿಕಲಚೇತನ ಸಂತೋಷ ಅವರನ್ನು ಭೇಟಿಯಾಗಿ ಸರಕಾರದ ಸೌಲಭ್ಯಗಳ ಬಗ್ಗೆ ವಿಚಾರಿಸಿದೆ. ಸಂತೋಷ ಅವರದ್ದು ಬಡ ಕುಟುಂಬವಾಗಿದ್ದು, ಸುಮಾರು ವರ್ಷಗಳಿಂದ ಮಾಸಾಶನ ಮಂಜೂರು ಆಗಿಲ್ಲ ಎನ್ನುವ ವಿಷಯ ಗಮನಕ್ಕೆ ತಂದಿದ್ದರು. ತಕ್ಷಣಕ್ಕೆ ತಹಶೀಲ್ದಾರ್‌ ಅವರನ್ನು ಕರೆಮಾಡಿ ಎರಡ್ಮೂರು ದಿನಗಳಲ್ಲಿ ವಿಕಲಚೇತನ ಸಂತೋಷ ಅವರಿಗೆ ಮಾಸಾಶನ ಮಂಜೂರು ಮಾಡುವಂತೆ ಸೂಚನೆ ನೀಡಿದ್ದೇನೆ. ಅದರಂತೆ ಮಾಸಾಶನ ಮಂಜೂರು ಆಗಿದ್ದು, ಪತ್ರವನ್ನು ಸಂತೋಷಗೆ ನೀಡಿದ್ದೇನೆ. ತಾಲೂಕಿನಲ್ಲಿ ಇನ್ನು ಹಲವರು ಮಾಸಾಶನದಿಂದ ವಂಚಿತರಾಗಿದ್ದಾರೆ. ಅರ್ಹರನ್ನು ಗುರುತಿಸಿ ಮಾಸಾಶನ ಸೇರಿ ಸರಕಾರದ ವಿವಿಧ ಸೌಲಭ್ಯಗಳನ್ನು ದೊರಕಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

ಮಾಸಾಶನ ಮಂಜೂರಾತಿ ಪತ್ರ ಸ್ವೀಕರಿಸಿದ ಸಂತೋಷ ಕೊಟರಗೆ ಪ್ರತಿಕ್ರಿಯಿಸಿ, ಸುಮಾರು ಎಂಟು ವರ್ಷಗಳಿಂಗೆ ಮಾಸಾಶನಕ್ಕಾಗಿ ಅಲೆದಾಟ ನಡೆಸಿದ್ದೆ. ಆದರೆ ಪ್ರಯೋಜನ ಆಗಿರಲಿಲ್ಲ. ನನ್ನನ್ನು ಗುರುತಿಸಿ ಮಾಸಾಶನ ಮಂಜೂರು ಮಾಡಿಸಿ ಮಂಜೂರಾತಿ ಪತ್ರ ನೀಡಿರುವ ಶಾಸಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಪ್ರಮುಖರಾದ ಶಶಿಧರ ಕೋಸಂಬೆ, ಸಂಗಮೇಶ ಹುಣಜೆ ಮದಕಟ್ಟಿ, ರವೀಂದ್ರ ಚಿಡಗುಪ್ಪೆ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.