ಹಿಂಗಾರು ಬೆಳೆ ವಿವರ ದಾಖಲಿಸಲು ಸೂಚನೆ


Team Udayavani, Dec 24, 2020, 4:02 PM IST

ಹಿಂಗಾರು ಬೆಳೆ ವಿವರ ದಾಖಲಿಸಲು ಸೂಚನೆ

ಸುರಪುರ: 2020-21 ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಕಾರ್ಯ ಡಿ. 10ರಿಂದ ಆರಂಭಿಸಿದ್ದು,ಮುಕ್ತಾಯ ಹಂತಕ್ಕೆ ಬರಲಾಗಿದೆ.ಆದ್ದರಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದ ವಿವರ ದಾಖಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಗುರುನಾಥ ಹೇಳಿದರು.

ಸಮೀಪದ ಶೆಳ್ಳಗಿ ಗ್ರಾಮದಲ್ಲಿ ಜಮೀನುಗಳಿಗೆ ಭೇಟಿ ನೀಡಿ ಹಿಂಗಾರು ಬೆಳೆಗಳ ಮಾಹಿತಿ ದಾಖಲಿಸಿಕೊಂಡು ಮಾತನಾಡಿದ ಅವರು, ತಾಲೂಕಿನಾದ್ಯಂತ ಬೆಳೆಸಮೀಕ್ಷೆ ಕಾರ್ಯ ಆರಂಭಿಸಲಾಗಿದೆ.ಸರಕಾರದ ಆದೇಶದ ಅನುಸಾರ ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆ ಕಾರ್ಯದಲ್ಲಿರೈತರು ಸ್ವತಃ ತಾವೇ ತಮ್ಮ ಜಮೀನಿನವಿವರವನ್ನು ದಾಖಲಿಸಿಕೊಳ್ಳಬಹುದು ಎಂದರು.

ಕೃಷಿ ಅಧಿಕಾರಿಗಳೇ ಬಂದುದಾಖಲಿಸಿಕೊಳ್ಳಬೇಕು ಎಂಬ ನಿಯಮವೇನು ಇಲ್ಲ. ರೈತರೇ ತಮ್ಮ ಹೊಲದಲ್ಲಿನ ಮಾಹಿತಿಯನ್ನು ಹಿಂಗಾರು ಬೆಳೆ ಸಮೀಕ್ಷೆ 2020-21ಎಂಬ ಹೆಸರಿನ ಮೊಬೈಲ್‌ಆ್ಯಪ್‌ ಅನ್ನು ಪ್ಲೇ ಸ್ಟೋರಿನಿಂದ ಡೌನ್‌ಲೋಡ್‌ ಮಾಡಿಕೊಂಡು ತುಂಬಬಹುದು. ಆಧಾರ್‌ ಕಾರ್ಡ್‌ ನ್ನು ಸ್ಕ್ಯಾನ್‌ ಮಾಡಿಕೊಳ್ಳಬೇಕು. ತಮ್ಮ ಮೊಬೈಲ್‌ ಸಂಖ್ಯೆ, ಒಟಿಪಿಯನ್ನು ನಮೂದಿಸಿಕೊಂಡು ಸಕ್ರಿಯಗೊಳಿಸಿಕೊಂಡು ನಿಗದಿತ ಅವಧಿಯ ಒಳಗಾಗಿ ಬೆಳೆ ವಿವರ ದಾಖಲಿಸಬೇಕು ಎಂದು ತಿಳಿಸಿದರು. ಕೃಷಿ ಅಧಿಕಾರಿ ಭೀಮರಾಯ, ಗ್ರಾಮದ ರೈತರು ಇದ್ದರು.

ಸರ್ಕಾರದ ಯೋಜನೆ ಸದ್ಬಳಕೆಯಾಗಲಿ :

ಸೈದಾಪುರ: ಸರಕಾರದಿಂದ ದೊರೆಯುವ ಯೋಜನೆಗಳ ಸರಿಯಾದ ಸದುಪಯೋಗ ನಮ್ಮದಾಗಬೇಕು.ಇದಕ್ಕಾಗಿ ಇಲಾಖೆಯಿಂದ ಕಾಲ ಕಾಲಕ್ಕೆನೀಡಲಾದ ಆದೇಶಗಳನ್ನು ಸಂಸ್ಥೆಯವರುಸರಿಯಾದ ರೀತಿಯಲ್ಲಿ ಪಾಲಿಸಬೇಕು ಎಂದು ಹಿಂದುಳಿದ ವಲಯ ವರ್ಗಗಳಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಯಲಯದ ಮೇಲ್ವಿಚಾರಕ ಅನಂತಕುಮಾರ ಹೇಳಿದರು.

ಪಟ್ಟಣದ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಶುಲ್ಕ ವಿನಾಯಿತಿ ಯೋಜನೆ ಅನುಷ್ಠಾನ ಕುರಿತು ಮಾಹಿತಿ ಪಡೆದರು. ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ವಿವಿಧ ಯೋಜನೆಗಳಿವೆ.ಅವುಗಳ ಸರಿಯಾದ ಸದುಪಯೋಗ ವಾಗಬೇಕಾದರೆ ಸಂಸ್ಥೆಯ ಮುಖ್ಯಸ್ಥರುಇಲಾಖೆಯ ಮಾರ್ಗದರ್ಶನ ಹಾಗೂ ಸಲಹೆಯೊಂದಿಗೆ ಕಾರ್ಯ ನಿರ್ವಹಿಸುವಂತಾಗಬೇಕು ಎಂದರು.

 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.