ಬಾಲ್ಯ ವಿವಾಹ ತಡೆದ ಅಧಿಕಾರಿಗಳು
Team Udayavani, May 24, 2020, 12:18 PM IST
ಸಾಂದರ್ಭಿಕ ಚಿತ್ರ
ಭಾಲ್ಕಿ: ತಾಲೂಕಿನ ದಾಡಗಿ ಗ್ರಾಮದಲ್ಲಿ ರವಿವಾರ ನಡೆಯಬೇಕಿದ್ದ ಬಾಲ್ಯ ವಿವಾಹದ ಮಾಹಿತಿ ಮಾಹಿತಿ ಕಲೆ ಹಾಕಿದ ಅಧಿ ಕಾರಿಗಳು ಶನಿವಾರ ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಪ್ರೌಢಶಾಲೆಯೊಂದರಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಹುಡುಗಿಯ ಬಾಲ್ಯವಿವಾಹ ರವಿವಾರ ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಮಾಡಲು ನಿಶ್ಚಯಿಸಲಾಗಿತ್ತು. ಇದನ್ನರಿತ ಶಿಶು ಅಭಿವೃದ್ಧಿ ಅಧಿಕಾರಿ ಶರಣಬಸಪ್ಪ ಬೆಳಗುಂಪಿ, ಮಕ್ಕಳ ರಕ್ಷಣಾಧಿಕಾರಿ ಪ್ರಕಾಶ ಬಿರಾದಾರ ತಂಡ ಬಾಲಕಿ ಮನೆಗೆ ತೆರಳಿ, ಬಾಲಕಿಯ ತಂದೆ ಸಂತೋಷ ಹುಣಸನಾಳೆ ಮತ್ತು ತಾಯಿ ಅರ್ಚನಾ ಸಂತೋಷ ಅವರಿಗೆ ತಿಳಿಸಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಬಾಲ್ಯ ವಿವಾಹ ತಡೆದಿದ್ದಾರೆ. ಈ ವೇಳೆ ಗ್ರಾಪಂ ಅಧ್ಯಕ್ಷ ಸಿದ್ರಾಮ ಪಾಟೀಲ, ಧನರಾಜ ಬಿರಾದಾರ, ಮಹಾದೇವ ಹುಣಸನಾಳೆ, ಪೊಲೀಸ್ ಪೇದೆ ರಾಜನಾಳೆ, ಶಿಶು ಅಭಿವೃದ್ಧಿ ಅಧಿ ಕಾರಿ ಕಚೇರಿ ಮೇಲ್ವಿಚಾರಕಿ ವಿಜಯಲಕೀಕ್ಷ್ಮೀ ಮಕ್ಕಳ ಸಹಾಯವಾಣಿ ಸಂಯೋಜಕ
ಸೂರ್ಯಕಾಂತ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sikkim; ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ನ ಯೋಧ ನಿಧನ
Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”
Bidar: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ… ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ, 50 ಸಾವಿರ ದಂಡ
Liquor; ಆನ್ಲೈನ್ನಲ್ಲಿ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ
Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.