ಕಾಂಗ್ರೆಸ್ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ
Team Udayavani, Mar 3, 2018, 12:18 PM IST
ಭಾಲ್ಕಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ನೂತನ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ಜಿಲ್ಲಾ ಮತ್ತು ತಾಲೂಕು ಘಟಕಕ್ಕೆ ನೇಮಕಗೊಂಡ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. 9 ವರ್ಷಗಳಲ್ಲಿ ಕೈಗೊಂಡ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿ ನೂತನ ಪದಾಧಿಕಾರಿಗಳ ಮೇಲಿದ್ದು ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸೂಚಿಸಿದರು.
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಪಪ್ಪು ಪಾಟೀಲ ಖಾನಾಪುರ, ರಾಜ್ಯ ಕಾರ್ಯದರ್ಶಿ ರಮೇಶ ಬಿರಾದಾರ, ಜಿಲ್ಲಾ ಮತ್ತು ತಾಲೂಕು ಪ್ರಮುಖರಾದ ರವಿಕಾಂತ ಜ್ಯಾಂತಿ, ಎಕಬಲ್, ದೇವರಾಜಸಿಂಗ ಠಾಕೂರ್, ಸುರೇಶ ಬಿರಾದಾರ, ಪ್ರಭು ತರನಳ್ಳಿ, ದಿಲೀಪ ಪಾಟೀಲ, ಮಾರುತಿ ಭಂಗಾರೆ, ಅವಿನಾಶ, ಸುಧಾಕರ ಕೊಳ್ಳೂರ, ರಮೇಶ ಚಿಂಚೋಳಿ, ಬಾಲಾಜಿ ಇದ್ದರು.
ನೂತನ ಪದಾಧಿಕಾರಿಗಳು: ಶಶಿಕುಮಾರ ರಾಜಕುಮಾರ (ಜಿಲ್ಲಾ ಉಪಾಧ್ಯಕ್ಷ), ಶ್ರೀಕಾಂತ ಓಂಕಾರ (ಜಿಲ್ಲಾ ಕಾರ್ಯದರ್ಶಿ), ಸಿದ್ರಾಮ ಭೀಮಣ್ಣ ತುಗಶೆಟ್ಟೆ (ತಾಲೂಕು ಪ್ರಧಾನ ಕಾರ್ಯದರ್ಶಿ), ವಿವೇಕಾನಂದ ರಘುನಾಥ, ಸಂತೋಷ ಸಂಗಪ್ಪ (ಕಾರ್ಯದರ್ಶಿ), ರಾಜಕುಮಾರ ಚಂದ್ರಶೇಖರ (ಉಪಾಧ್ಯಕ್ಷ), ಬಾಲಾಜಿ ಕಾಶಿನಾಥ, ಅನಿಲಕುಮಾರ ವೈಜಿನಾಥ, ಅನಿಲಕುಮಾರ ವಿಜಯಕುಮಾರ ಶೇರಿಕಾರ (ಜಂಟಿ ಕಾರ್ಯದರ್ಶಿ), ಶಿವಕುಮಾರ ಲದ್ದೆ (ಸಂಘಟನಾ ಕಾರ್ಯದರ್ಶಿ), ಅನಿಲಕುಮಾರ ವಿಶ್ವನಾಥ, ಭಜರಂಗ ವೆಂಕಟರಾವ್, ಬಾಬು ತುಕಾರಾಮ (ಸಹ ಕಾರ್ಯದರ್ಶಿ) ಮತ್ತು ಬಸವರಾಜ ಶಿವರಾಜ, ಸಾಹುಲ ಮಧುಕರಾವ್, ಸಂತೋಷ ಕವಿರಾಜ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ