ಶರಣು ಸಲಗರಗೆ ಬಿಜೆಪಿ ಟಿಕೆಟ್‌ಗಾಗಿ ಪಾದಯಾತ್ರೆ

ಶರಣು ಸಲಗರ ಅವರು ಓರ್ವ ಕ್ರಿಯಾಶೀಲ ಹಾಗೂ ಜನರ ಹಿತ ಚಿಂತಕರಾಗಿದ್ದಾರೆ.

Team Udayavani, Jan 22, 2021, 4:37 PM IST

ಶರಣು ಸಲಗರಗೆ ಬಿಜೆಪಿ ಟಿಕೆಟ್‌ಗಾಗಿ ಪಾದಯಾತ್ರೆ

ಬಸವಕಲ್ಯಾಣ: ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಯುವ ಮುಖಂಡ ಶರಣು ಸಲಗರ ಅವರಿಗೆ ಬಿಜೆಪಿಯಿಂದ ಟಿಕೆಟ್‌ ಸಿಗಲೆಂದು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಜಾಫರವಾಡಿ ಗ್ರಾಮದಿಂದ ಸುಕ್ಷೇತ್ರ ಹಾರಕೂಡ ಗ್ರಾಮದವರೆಗೆ ದೀಡ್‌ ನಮಸ್ಕಾರ ಮುಖಾಂತರ ಪಾದಯಾತ್ರೆ ನಡೆಸಿದರು.

ಜಿಪಂ ಮಾಜಿ ಸದಸ್ಯ ಜಗನ್ನಾಥ ಪಾಟೀಲ್‌ ಹಾಗೂ ಊರಿನ ಹಿರಿಯ ಮುಖಂಡ ಶಾಂತವಿಜಯ ಪಾಟೀಲ್‌ ಅವರು ಗ್ರಾಮದ ಹನುಮಾನ ಮಂದಿರದಲ್ಲಿ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.

ಶಾಂತವಿಜಯ ಪಾಟೀಲ್‌ ಮಾತನಾಡಿ, ಶರಣು ಸಲಗರ ಅವರು ಓರ್ವ ಕ್ರಿಯಾಶೀಲ ಹಾಗೂ ಜನರ ಹಿತ ಚಿಂತಕರಾಗಿದ್ದಾರೆ. ಮೂರು ತಿಂಗಳ ದೀರ್ಘಾವ ಧಿ ಲಾಕ್‌ಡೌನ್‌ ದಿನಗಳಲ್ಲಿ ಕ್ಷೇತ್ರದ 50,000 ಬಡ ಕುಟುಂಬಗಳಿಗೆ ಅವರು ಮಾಡಿರುವ ಉಚಿತ  ಅನ್ನದಾಸೋಹ ಸೇವೆ ಮರೆಯಲಾರದು ಎಂದರು.

ಹುಲಸೂರ, ಪರತಾಪುರ, ಮಂಠಾಳ, ಗುಂಡೂರ, ಯಲ್ಲದಗುಂಡಿ, ಭೋಸಾ, ಕೋಹಿನೂರ ಹಾಗೂ ಸಿರಗಾಪುರ ಗ್ರಾಮಗಳಿಂದ 150ಕ್ಕೂ ಹೆಚ್ಚು ಜನರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಜಾಫರವಾಡಿ ಗ್ರಾಮದ ಪ್ರಮುಖರಾದ ಮಹಾರಾಜಪ್ಪ ಮುಳೆ, ಮಾರುತಿ ದಾಸರವಾಡಿ, ಗಣಪತಿ ದಾಸೂರೆ, ಸೂರ್ಯಕಾಂತ್‌ ಸೂರ್ಯವಂಶಿ, ಮೌನೇಶ್ವರ ಪಾಂಚಾಳ, ಚನ್ನಪ್ಪ ಪಾಟೀಲ್‌, ಮಹಾದೇವ ಪೂಜಾರಿ ಹಾಗೂ ಪಕ್ಷದ ವಿವಿಧ ಪದಾ ಧಿಕಾರಿಗಳಾದ ರಾಜಕುಮಾರ ಸಿರಗಾಪುರ, ಶಿವರಾಜ ತಾಟೆ, ನಿತ್ಯಾನಂದ ಕೊಂಡಗೆ, ಪ್ರಕಾಶ್‌ ಸುಂಠಾಣೆ, ರತಿಕಾಂತ್‌ ಕೋಹಿನೂರ, ನಾಗೇಶ್‌ ಮೇತ್ರೆ, ಸಿದ್ದು ಬಿರಾದಾರ, ಗುರುನಾಥ ಮೂಲಗೆ, ಸಲ್ಮಾನ್‌ ಶರೀಫ್‌, ಜ್ಞಾನೇಶ್ವರ ಪಾಟೀಲ್‌, ಶಿವಕುಮಾರ ಶೇಟಗಾರ, ಬಾಬುರಾವ ಹಿಂಸೆ ಇದ್ದರು.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.