ಅಂಬೇಡ್ಕರ್‌ ಅನುಯಾಯಿಗಳಾಗಿ: ಕಲ್ಬುರ್ಗಿ


Team Udayavani, Dec 8, 2020, 4:32 PM IST

ಅಂಬೇಡ್ಕರ್‌ ಅನುಯಾಯಿಗಳಾಗಿ: ಕಲ್ಬುರ್ಗಿ

ಬೀದರ: ಬುದ್ಧ ಮತ್ತು ಅಂಬೇಡ್ಕರ ಎಂದೂ ಪರಿಹಾರಕ್ಕಾಗಿ ಹೋರಾಟ ಮಾಡಿಲ್ಲ. ಹೊರತಾಗಿಪರಿವರ್ತನೆಗಾಗಿ ಹೋರಾಟ ಮಾಡಿದ್ದಾರೆ. ನಾವು ಬಾಬಾ ಸಾಹೇಬರ ಅಭಿಮಾನಿಗಳಾಗಬಾರದು, ಅವರ ಅನುಯಾಯಿಗಳಾದರೆ ಮಾತ್ರ ಮಾನಸಿಕ ಗುಲಾಮಿತನದಿಂದ ಹೊರ ಬರಲು ಸಾಧ್ಯ ಎಂದುಪ್ರಗತಿಪರ ಚಿಂತಕ ವಿಠಲ್‌ ವಗ್ಗನ್‌ ಕಲುºರ್ಗಿ ಕರೆ ನೀಡಿದರು.

ನಗರದಲ್ಲಿ ಡಾ| ಅಂಬೇಡ್ಕರರ 64ನೇ ಪರಿನಿರ್ವಾಣ ದಿನ ಆಯೋಜನಾ ಸಮಿತಿ ಹಮ್ಮಿಕೊಂಡಿದ್ದ ಸ್ವಯಂ ಪ್ರಕಾಶಿತರಾಗುವ ಕಡೆ ನಮ್ಮ ನಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಧ ವಿಶ್ವಾಸ ತೊರೆಯಬೇಕು.ಎಲ್ಲರೂ ಮೈತ್ರಿ ಭಾವದಿಂದ ಬದುಕಿದಾಗ ಮಾತ್ರ ಭಾರತ ಪ್ರಬುದ್ಧ ದೇಶವಾಗಲು ಸಾಧ್ಯ ಎಂದು ವಿವರಿಸಿದರು.

ಮಹಾತ್ಮರ ಭಾವಚಿತ್ರಗಳನ್ನು ಕೇವಲ ಮನೆಗಳಲ್ಲಿ ಇಟ್ಟು ಪೂಜಿಸಿದರೆ ಸಾಲದು. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆಚರಣೆಯಲ್ಲಿ ತಂದು, ಇನ್ನೊಬ್ಬರಿಗೆ ತಿಳಿ ಹೇಳಿದಾಗ ಮಾತ್ರ ಬೌದ್ಧಧರ್ಮ ಬೆಳೆಯಲು ಸಾಧ್ಯ. ಈಗಿನ ಬಹುತೇಕ ಜನರು ಬಾಬಾ ಸಾಹೇಬರ ಭಾವಚಿತ್ರಗಳು ಹಾಗೂ ಪ್ರತಿಮೆಗಳನ್ನು ಇಟ್ಟು ಪೂಜೆ ಮಾಡುವುದಕ್ಕಷ್ಟೇ ಸೀಮಿತ ರಾಗಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.2016ರಿಂದ ವಿಶ್ವಸಂಸ್ಥೆಯಡಿಯ 193 ರಾಷ್ಟ್ರಗಳು ಅಂಬೇಡ್ಕರ ಅವರ ಜನ್ಮದಿನ ಆಚರಣೆ ಮಾಡುತ್ತಿವೆ. ಪ್ರಪಂಚದಲ್ಲಿ ಯಾವ ಫಿಲಾಸಫಿಯನ್ನು ಓದದ ಚೀನಾ ದೇಶ ತನ್ನ ವಿಶ್ವವಿದ್ಯಾಲಯಗಳಲ್ಲಿ ಬಾಬಾಸಾಹೇಬರ ಬರೆಹಗಳ ಕುರಿತು ಅಧ್ಯಯನ ನಡೆಸಿದೆ. ಬಾಬಾ ಸಾಹೇಬರು ಪ್ರತಿಮೆಗಳಲ್ಲಿ ಇಲ್ಲ. ಪ್ರತಿಮೆಗಳು ಸ್ವಾಭಿಮಾನದ ಸಂಕೇತವಷ್ಟೇ. ಬಾಬಾ ಸಾಹೇಬರ ಪುಸ್ತಕಗಳನ್ನು ಓದಿ ಅವರ ವಿಚಾರಗಳು ಮೈಗೂಡಿಸಿಕೊಂಡು ಆಚರಣೆಯಲ್ಲಿ ತರಬೇಕು ಎಂದು ತಿಳಿಸಿದರು.

ಪ್ರಾಚಾರ್ಯ ವಿಠಲದಾಸ ಪ್ಯಾಗೆ ಮಾತನಾಡಿ, ಅಂಬೇಡ್ಕರ ಬಗ್ಗೆ ನಾವು ಭಾವುಕರಾಗದೇಅವರ ವಿಚಾರಗಳನ್ನು ಮೈಗೂಡಿಸಿಕೊಂಡುಆಚರಿಸಬೇಕೆಂದು ಹೇಳಿದರು.ಕಲಬುರಗಿಯ ಯುವ ಚಿಂತಕ ಅನಿಲಕುಮಾರ ಟೇಂಗಳಿ ಮಾತನಾಡಿದರು. ಆಣದೂರನ ಭಂತೆಧಮ್ಮಾನಂದ ಥೇರೋ ನೇತೃತ್ವದ ಭಿಕ್ಕು ಸಂಘ ಸಾನ್ನಿಧ್ಯ ವಹಿಸಿದ್ದರು. ಮುಖಂಡ ಸೂರ್ಯಕಾಂತನಾಗಮಾರಪಳ್ಳಿ, ಪ್ರದೀಪ ನಾಟೇಕರ್‌, ಸೂರ್ಯಕಾಂತ ಸಾದೂರೆ, ವಿನೋದ ರತ್ನಾಕರ್‌, ಸಂತೋಷ ಭೂರೆ, ವಿಜಯ ರಾಮಬಾಣ್‌, ಶ್ರೀಧರಸೋಮನೂರ, ಕಿಶೋರ ನವಲಸಪುರ, ರಾಜರತನಶಿಂಧೆ, ಅಮರ ಸಾಗರ, ಪವನ್‌ ಮಿಠಾರೆ, ಗೌತಮ ಮುತ್ತಂಗಿಕರ್‌, ಶಿವಕುಮಾರ ಗೂನಳ್ಳಿಕರ್‌, ಶಾರದಾ ಆಳಂದಕರ್‌, ಉಷಾ ಬನಸೂಡೆ ಹಾಗೂ ಇಂದುಮತಿ ಸಾಗರ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.