ಪಾರ್ಶ್ವನಾಥ ವಿಗ್ರಹ ಸ್ವಚ್ಛತಾ ಕಾರ್ಯ
Team Udayavani, Jan 14, 2022, 5:48 PM IST
ಮುದಗಲ್ಲ: ಪಟ್ಟಣದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿಯ ಚರಂಡಿ ಪಕ್ಕದಲ್ಲಿದ್ದ 12ನೇ ಶತಮಾನಕ್ಕೆ ಸಂಬಂಧಿಸಿದ ಕರಿ ಕಲ್ಲಿನ ಜೈನರ ತೀರ್ಥಂಕರನಾದ ಪಾರ್ಶ್ವನಾಥ ವಿಗ್ರಹ, ನಂದಿ ವಿಗ್ರಹ ಸೇರಿದಂತೆ ವೀರ ಗಲ್ಲುಗಳು, ಮಾಸ್ತಿ ಕಲ್ಲುಗಳು ಹಾಗೂ ಸೂರ್ಯಪೀಠ, ತಳಕು ಹಾಕಿದ ನಾಗ ಶಿಲ್ಪಗಳು ಹಾಗೂ ವ್ಯಕ್ತಿ ಆನೆಯೊಂದಿಗೆ ಸೆಣಸುವುದು, ನಟ ರಾಜ ಶಿಲ್ಪ, ವಿಷ್ಣು ಶಿಲ್ಪ, ಮಹಾಸತಿ ಗಲ್ಲು ಜತೆ ಪಾರ್ಶ್ವನಾಥ ವಿಗ್ರಹಗಳನ್ನು ರಕ್ಷಣೆ ಮಾಡಲಾಗಿದೆ.
ಆರಂಭದಲ್ಲಿ ದಕ್ಷಿಣಕ್ಕೆ ಪುರಸಭೆ ಮುಖ್ಯದ್ವಾರವಿದ್ದಾಗ ಅದರ ಹಿಂಬದಿಯಲ್ಲಿ ಈ ವಿಗ್ರಹಗಳನ್ನು ಇಡಲಾಗಿತ್ತು. ಪುರಸಭೆ ಉತ್ತರ ದಿಕ್ಕಿಗೆ ನಿರ್ಮಾಣವಾದಾಗ ಇದೇ ವಿಗ್ರಹಗಳನ್ನು ಪಾರ್ಕ್ ಜಾಗದಲ್ಲಿ ಸಂಗ್ರಹಿಸಲಾಗಿತ್ತು. ಆದರೆ, ಈ ಜಾಗವು ರಸ್ತೆಯಲ್ಲಿ ತೆರವುಗೊಂಡಾಗ ಮಣ್ಣಲ್ಲಿ ಹೂತು ಹೋಗುತ್ತಿದ್ದ ಪ್ರಾಚೀನ ವಿಗ್ರಹಗಳನ್ನು ಪಟ್ಟಣದ ಪುರಸಭೆ ಸದಸ್ಯ ಗುಂಡಪ್ಪ ಗಂಗಾವತಿ ಹಿಂದೂ ಜಾಗರಣೆ ವೇದಿಕೆ ಹಾಗೂ ಜೈ ಭೀಮ್ ಯುವ ಘರ್ಜನೆ ಸೇವಾ ಸಂಸ್ಥೆ ಹಾಗೂ ಯುವ ಬ್ರಿಗೇಡ್ ವತಿಯಿಂದ ಎಲ್ಲವೂಗಳನ್ನು ಒಂದಡೆ ಸೇರಿಸಿ ಸ್ವತ್ಛಗೊಳಿಸಿ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ