ದೇಶಾಭಿಮಾನ ಯಾರೊಬ್ಬರ ಸ್ವತ್ತಲ್ಲ


Team Udayavani, Aug 14, 2022, 4:33 PM IST

8balki

ಭಾಲ್ಕಿ: ದೇಶಾಭಿಮಾನ, ರಾಷ್ಟ್ರಪ್ರೇಮದ ಬಗ್ಗೆ ಕೆಲವರು ನಾಟಕ ಆಡುತ್ತಿದ್ದಾರೆ. ಆದರೆ ಇದು ಯಾರೊಬ್ಬರ ಸ್ವತ್ತಲ್ಲ. ಯಾರೊಬ್ಬರಿಗೂ ಬರೆದುಕೊಟ್ಟಿಲ್ಲ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ತಾಲೂಕು ಕಾಂಗ್ರೆಸ್‌ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯದ ಹಿಂದೆ ತ್ಯಾಗ, ಬಲಿದಾನ ಆಗಿದೆ. ರಕ್ತ ಕ್ರಾಂತಿ ಹರಿದಿದೆ. ಸಾವಿರಾರೂ ಜನ ಸೆರೆವಾಸ ಅನುಭವಿಸುತ್ತಿದ್ದಾರೆ. ಎಲ್ಲ ವರ್ಗ, ಎಲ್ಲ ಭಾಷೆ, ಪ್ರಾಂತ್ಯದ ಜನ ಸ್ವಾತಂತ್ರ್ಯಕ್ಕಾಗಿ ಹೋರಾಟ, ತ್ಯಾಗ, ಬಲಿದಾನ ಮಾಡಿದ್ದಾರೆ ಎನ್ನುವುದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

1885ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಪಕ್ಷವು ನೆಹರು, ಇಂದಿರಾಗಾಂಧಿ, ರಾಜೀವ್‌ ಗಾಂಧಿ ಸೇರಿದಂತೆ ಮನಮೋಹನ್‌ ಸಿಂಗ್‌ ಅವಧಿಯವರೆಗೂ ದೇಶದ ಜನರ ಅಭಿವೃದ್ಧಿಗಾಗಿ ನೂರಾರು ಯೋಜನೆಗಳನ್ನು ರೂಪಿಸಿ ದೇಶ ಕಟ್ಟುವ ಕೆಲಸವನ್ನು ಪಕ್ಷ ಮಾಡಿದೆ. ಪಂಚ ವಾರ್ಷಿಕ ಯೋಜನೆ, ವಿದೇಶಾಂಗ ನೀತಿ, ಇಂದಿರಾಗಾಂಧಿ ಅವರು ದೇಶದ ಜನರು ಬಡತನದಿಂದ ಹೊರಬರಬೇಕೆಂದು ರೂಪಿಸಿದ 20 ಅಂಶಗಳ ಕಾರ್ಯಕ್ರಮ, ರಾಜೀವ್‌ ಗಾಂಧಿ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಲಬುರಗಿಯ ಶರಣು ಮೋದಿ, ಪುರಸಭೆ ಅಧ್ಯಕ್ಷ ಅನಿಲ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕವಾಡ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರಕಾಶ ಮಾಶೆಟ್ಟೆ, ತಾಲೂಕು ಅಧ್ಯಕ್ಷ ಹಣಮಂತರಾವ ಚವ್ಹಾಣ, ಅಶೋಕ ಸೋನಜೀ, ಮಡಿವಾಳಪ್ಪ ಮಂಗಲಗಿ, ಅಮೃತರಾವ ಚಿಮಕೋಡ್‌, ಶಿವರಾಜ ಹಾಸನಕರ್‌ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.