ಧರ್ಮ ಮಾರ್ಗದಲ್ಲಿ ನೆಮ್ಮದಿ ಜೀವನ


Team Udayavani, Nov 13, 2017, 2:23 PM IST

bid-1.jpg

ಭಾಲ್ಕಿ: ಧರ್ಮ ಮಾರ್ಗದಲ್ಲಿ ನಡೆದಾಗ ಜೀವನದಲ್ಲಿ ನೆಮ್ಮದಿ ಕಂಡುಕೊಳ್ಳಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಪಟ್ಟಣದ ಸಾರಿಗೆ ಘಟಕದ ಬಳಿಯ ಕಾನಡಾ ಹೋವಿಠಲ ಕರ್ನಾಟಕ ವಾರಕರಿ ಸಂಪ್ರದಾಯ ಟ್ರಸ್ಟ್‌ ವತಿಯಿಂದ ರವಿವಾರ ಆಯೋಜಿಸಿದ್ದ ಸಂತ ಜ್ಞಾನೇಶ್ವರ ಮಂದಿರದ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ವ್ಯಕ್ತಿ ಒತ್ತಡದ ಬದುಕಿನಲ್ಲಿ ಸಿಲುಕಿದ್ದಾನೆ. ಹಣ, ಆಸ್ತಿ, ಅಧಿಕಾರಕ್ಕಾಗಿ ಹಾತೊರೆಯುತ್ತಿದ್ದಾನೆ. ಇದರಿಂದ ಮನುಷ್ಯನಲ್ಲಿ ಸಂಸ್ಕಾರ ಮರೆಯಾಗಿ ಸಮಾಜದಲ್ಲಿ ದುಷ್ಕೃತ್ಯಗಳು ಘಟಿಸುತ್ತಿವೆ ಎಂದು ಆತಂಕ ವ್ಯಕ್ತ ಪಡಿಸಿದರು.  ಸಂಸದ ಭಗವಂತ ಖೂಬಾ ಧ್ವಜ ಪೂಜೆ ನೆರವೇರಿಸಿದ ಮಾತನಾಡಿ, ಸುಂದರ ನವ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದು, ನೂತನ ದೇಗುಲ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ಸಂತ ಜ್ಞಾನೇಶ್ವರ ಅವರು ತಮ್ಮ ಅಗಾಧ ಜ್ಞಾನ ಶಕ್ತಿಯಿಂದ ಭಕ್ತರ ಅಜ್ಞಾನ ಹೋಗಲಾಡಿಸಿದರು. ಅಂತಹ ಮಹಾತ್ಮರ ದೇಗುಲ ನಿರ್ಮಾಣಕ್ಕೆ ದಯಾನಂದ ಸೂರ್ಯವಂಶಿ ಭೂಮಿ ದಾನ ನೀಡಿದ್ದು ಖುಷಿ ತಂದಿದೆ ಎಂದು ಹೇಳಿದರು.

ಕಿಸಾನ ಶಿಕ್ಷಣ ಪ್ರಸಾರಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅನಿಲ ಶಿಂಧೆ ಕಾರ್ಯಕ್ರಮ ಉದ್ಘಾಟಿಸಿದರು. ಹಿರೇಮಠ ಸಂಸ್ಥಾನದ ಪೀಠಾಧಿ ಪತಿ ಗುರುಬಸವ ಪಟ್ಟದ್ದೇವರು, ಗಹನೀನಾಥ ಮಹಾರಾಜ, ಭಾಗವತ ಮಹಾರಾಜ, ಏಕನಾಥ ಮಹಾರಾಜ ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ಕಬ್ಬು ಬೆಳೆಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಡಿ.ಕೆ.ಸಿದ್ರಾಮ, ಜಿಪಂ ಮಾಜಿ ಅಧ್ಯಕ್ಷ ಮುರಳಿಧರ ಕಾಳೆ, ಬಾಬುರಾವ್‌ ಕಾರಬಾರಿ, ಭೂದಾನಿ ದಯಾನಂದ ಅಶೋಕ ಸೂರ್ಯವಂಶಿ, ಕೇಶವರಾವ್‌ ನಿಟ್ಟೂರಕರ್‌, ರಾಮರಾವ್‌ ವರವಟ್ಟಿಕರ್‌, ವಿಶಾಲಪುರಿ, ರೇಖಾಬಾಯಿ ಅಷ್ಟೂರೆ, ರಾಜಶೇಖರ ಅಷ್ಟೂರೆ, ವಿ.ವಿ.ಪಾಟೀಲ, ದಿಗಂಬರ ಮಾನಕಾರಿ, ಜನಾರ್ಧನ ಬಿರಾದಾರ, ಶರದಚಂದ್ರ ಸಿರ್ಸೆ, ಯಾದವರಾವ್‌ ಕನಸೆ, ಸಂತೋಷ ಖಂಡ್ರೆ, ಕೇಶವರಾವ್‌ ಪವಾರ, ಶಿವಾಜಿರಾವ್‌ ಬಾಬ್ರೆ ಉಪಸ್ಥಿತರಿದ್ದರು. ತೊರಣೇಕರ್‌ ಗುರೂಜಿ ಸ್ವಾಗತಿಸಿದರು. ಅಶೋಕ ರಾಜೋಳೆ ನಿರೂಪಿಸಿದರು. ರತ್ನದೀಪ ಹುಲಸೂರೆ ವಂದಿಸಿದರು.

ಸಂತ ಜ್ಞಾನೇಶ್ವರ ಅವರು ಸತ್ಯ ಶುದ್ಧ ಕಾಯದ ಮೂಲಕ ಸಮಾಜ ಪರಿವರ್ತನೆಗೆ ಮುಂದಾಗಿದ್ದರು. ತಮ್ಮ ಜ್ಞಾನದ ಮೂಲಕ ಮಹಾತ್ಮರ ಕೃತಿಗಳನ್ನು ಎಲ್ಲ ಭಾಷೆಗಳಿಗೆ ಅನುವಾದ ಮಾಡಿ ಮಹಾತ್ಮರ ಸಂದೇಶಗಳನ್ನು ಜನಸಾಮಾನ್ಯರಿಗೆ ಪರಿಚಯಿಸಿದರು. ಈ ಭಾಗದಲ್ಲಿ ಅಂಥವರ ದೇಗುಲ ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ ಎಂದರು. ಯುವಕರು ಮಹಾತ್ಮರ ಚಿಂತನೆ ಅಳವಡಿಸಿಕೊಳ್ಳುವುದರ ಜತೆಗೆ ನಮ್ಮ ಪೂರ್ವಜರು, ವಾರಿಕ ಸಂಪ್ರದಾಯಸ್ಥರು ತೋರಿದ ಮಾರ್ಗದಲ್ಲಿ ನಡೆಯಬೇಕಾಗಿದೆ.
ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ
 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.