ಗ್ರಾಪಂ ಮತ ಎಣಿಕೆಗೆ ಸಕಲ ಸಿದ್ಧತೆ


Team Udayavani, Dec 29, 2020, 4:54 PM IST

ಗ್ರಾಪಂ ಮತ ಎಣಿಕೆಗೆ ಸಕಲ ಸಿದ್ಧತೆ

ಬೀದರ: ಜಿಲ್ಲೆಯ ಐದು ತಾಲೂಕುಗಳಿಗೆ ಡಿ.22ರಂದುಮತ್ತು ಮೂರು ತಾಲೂಕುಗಳಿಗೆ ಡಿ.27ರಂದು ಮತದಾನಮುಕ್ತಾಯವಾಗಿದೆ. ಡಿ.30ರಂದು ಮತ ಎಣಿಕೆ ನಡೆಯಲಿದ್ದು,ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಡಿಸಿ ರಾಮಚಂದ್ರನ್‌ ಆರ್‌ ತಿಳಿಸಿದ್ದಾರೆ.

ಬೀದರ ತಾಲೂಕಿನ ಮತ ಎಣಿಕೆಯು ಬೀದರನ ಬಿ.ವ್ಹಿ.ಬಿಕಾಲೇಜಿನಲ್ಲಿ, ಔರಾದ್‌ ಮತ್ತು ಕಮಲನಗರ ತಾಲೂಕುಗಳ ಮತೆ ಎಣಿಕೆ ಔರಾದನಅಮರೇಶ್ವರ ಪದವಿ ಕಾಲೇಜಿನಲ್ಲಿ, ಭಾಲ್ಕಿತಾಲೂಕಿನ ಮತ ಎಣಿಕೆಯು ಸರ್ಕಾರಿಪ್ರೌಢಶಾಲೆಯಲ್ಲಿ, ಬಸವಕಲ್ಯಾಣ ಮತ್ತು ಹುಲಸೂರ ತಾಲೂಕುಗಳ ಮತ ಎಣಿಕೆಯು ಬಸವ ಕಲ್ಯಾಣದ ಬಸವೇಶ್ವರ ಪ್ರೌಢಶಾಲೆಯಲ್ಲಿ, ಹುಮನಾಬಾದ ಮತ್ತು ಚಿಟಗುಪ್ಪಾ ತಾಲೂಕುಗಳ ಮತ ಎಣಿಕೆಯು ಹುಮನಾಬಾದನ ರಾಮ ಮತ್ತು ರಾಜ್‌ ಪಿಯು ಕಾಲೇಜಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ಬೆಳಗ್ಗೆ 8ರಿಂದ ಎಣಿಕೆ ಆರಂಭ: ಜಿಲ್ಲೆಯ ವಿವಿಧೆಡೆ ಇರುವ ಆಯಾ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆಯು ಏಕ ಕಾಲಕ್ಕೆ ಬೆಳಗ್ಗೆ ಸರಿಯಾಗಿ 8ರಿಂದ ಆರಂಭವಾಗಿ ಮತಗಳ ಎಣಿಕೆಮುಕ್ತಾಯವಾಗುವವರೆಗೆ ನಡೆಯಲಿದೆ. ಬೀದರ, ಬಸವಕಲ್ಯಾಣ ಮತ್ತು ಭಾಲ್ಕಿ ತಾಲೂಕುಗಳ ಕೇಂದ್ರದಲ್ಲಿ ಮತ ಎಣಿಕೆಗಾಗಿ ತಲಾ 15ರಂತೆ ಟೇಬಲ್‌ ಅಳವಡಿಸಲಾಗಿದೆ. ಚಿಟಗುಪ್ಪಾಮತ್ತು ಕಮಲನಗರ ತಾಲೂಕುಗಳಲ್ಲಿ ತಲಾ 6ರಂತೆ ಟೇಬಲ್‌ಅಳವಡಿಸಲಾಗಿದೆ. ಹುಮನಾಬಾದ, ಔರಾದ ಮತ್ತು ಹುಲಸೂರತಾಲೂಕುಗಳ ಮತ ಎಣಿಕೆಗೆ ಅನುಕ್ರಮವಾಗಿ 9, 7 ಮತ್ತು 2ಟೇಬಲ್‌ ಅಳವಡಿಸಲಾಗಿದೆ. ಮತ ಎಣಿಕೆಯು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಮತ ಎಣಿಕೆ ಕೇಂದ್ರಕ್ಕೆ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆಗಾಗಿ ತಲಾಒಂದು ಟೇಬಲ್‌ಗೆ ಒಬ್ಬ ಮೇಲ್ವಿಚಾರಕರು ಮತ್ತು ಸಿಬ್ಬಂದಿಯನ್ನುನಿಯೋಜಿಸಿದ್ದು, ಎಂಟೂ ತಾಲೂಕುಗಳಿಗೆ ಸಂಬಂ ಧಿಸಿದ ಮತ ಎಣಿಕೆಗಾಗಿ 75 ಮೇಲ್ವಿಚಾರಕರು ಮತ್ತು 75 ಸಹಾಯಕ ಸಿಬ್ಬಂದಿ ಸೇರಿ ಒಟ್ಟು 150 ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ 8 ತಾಲೂಕುಗಳಲ್ಲಿ ಒಟ್ಟು 178 ಗ್ರಾಪಂಗಳಿಗೆ ಚುನಾವಣೆ ನಡೆದಿದ್ದು, ಒಟ್ಟು 8675 ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಬೀದರನಲ್ಲಿ 579, ಔರಾದ 330, ಕಮಲನಗರ263, ಬಸವಕಲ್ಯಾಣ 544, ಹುಲಸೂರ 72, ಹುಮನಾಬಾದ 325 ಹಾಗೂ ಚಿಟಗುಪ್ಪಾ 244 ಮತ್ತು ಭಾಲ್ಕಿ 555 ಸೇರಿ ಒಟ್ಟು 2912ಅಭ್ಯರ್ಥಿಗಳ ಆಯ್ಕೆಗಾಗಿ ಡಿ.30ರಂದು ಮತ ಎಣಿಕೆ ನಡೆಯಲಿದೆ. ಅವಿರೋಧ ಆಯ್ಕೆ: ಈಗಾಗಲೇ ಬೀದರನಲ್ಲಿ 36, ಔರಾದನಲ್ಲಿ 55, ಕಮಲನಗರದಲ್ಲಿ 18, ಬಸವಕಲ್ಯಾಣದಲ್ಲಿ 33, ಹುಲಸೂರದಲ್ಲಿ 05,ಹುಮನಾಬಾದ್‌ನಲ್ಲಿ 18, ಚಿಟಗುಪ್ಪಾದಲ್ಲಿ 05 ಮತ್ತು ಭಾಲ್ಕಿನಲ್ಲಿ 56ಸೇರಿ ಒಟ್ಟು 226 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.