ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ


Team Udayavani, Nov 12, 2019, 1:48 PM IST

bidar-tdy-1

ಕಮಲನಗರ: ಪಟ್ಟಣದ ರೈಲ್ವೆ ಗೇಟ್‌ ಬಳಿಯ 3ನೇ ವಾರ್ಡ್‌ನಲ್ಲಿ ಸುಮಾರು 5 ತಿಂಗಳುಗಳಿಂದ ಕುಡಿಯುವನೀರಿನ ಸಮಸ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸೋಮವಾರ ಮಹಿಳೆಯರು ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಐದು ತಿಂಗಳುಗಳಿಂದ ಬಡಾವಣೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದೆ. ಆದರೆ, ನಮ್ಮ ಸಮಸ್ಯೆ ಕೇಳುವವರು ಯಾರೂ ಇಲ್ಲ. ದಿನ ನಿತ್ಯದ ಜೀವನ ಕಷ್ಟಕರವಾಗಿದೆ. ಗ್ರಾಪಂ ಅವ್ಯವಸ್ಥೆಯಿಂದ ನೀರು ಸರಬರಾಜು ಮಾಡದಿರುವುದರಿಂದ ಸಂಕಷ್ಟ ಹೆಚ್ಚಿದೆ ಎಂದು ಮಹಿಳೆಯರು ಆರೋಪಿಸಿದರು.

ಬಡಾವಣೆಯಲ್ಲಿ ಕೊಳವೆ ಬಾವಿ ಇದೆ. ಕಳೆದ ವರ್ಷ ಮಳೆ ಅಭಾವದಿಂದ ಕೊಳವೆ ಬಾವಿಯಲ್ಲಿ ನೀರು ಕಡಿಮೆಯಾಗಿತ್ತು. ಮೋಟಾರ್‌ ಸಹ ಕೆಟ್ಟು ಹೋಗಿತ್ತು. ಇದರಿಂದ ನೀರಿನ ಸಮಸ್ಯೆ ಗಂಭಿರವಾಗಿದ್ದ ಕಾರಣ ಪಂಚಾಯತದಿಂದ ಮೂರು-ನಾಲ್ಕು ದಿನಗಳಿಗೊಮ್ಮೆ ನೀರಿನ ಟ್ಯಾಂಕರ್‌ ಕಳುಹಿಸಿತ್ತಿದ್ದರು. ಆ ನೀರು ಬಡಾವಣೆಯ ಜನರಿಗೆ ಸಾಕಾಗುತ್ತಿದ್ದಿಲ್ಲ. ಈಗ ಅದೂ ಇಲ್ಲದೇ ಬೇರೆ ಬೇರೆ ವಾರ್ಡ್‌ಗಳಿಗೆ ತೆರಳಿ ಇತರ ಕೊಳವೆಬಾವಿಗಳಿಂದ ನೀರು ತರುವಂತಾಗಿದೆ. ಚುನಾಯಿತ ಪ್ರತಿನಿಧಿ ಹಾಗೂ ಅಧಿಕಾರಿಗಳ ನಿಷ್ಕಾಳಜಿಯಿಂದ ಕೊಳವೆಬಾವಿಯಲ್ಲಿ ನೀರಿದ್ದರೂ ಮೋಟಾರ್‌ ದುರುಸ್ತಿ ಮಾಡದಿರುವುದರಿಂದ ನೀರಿನ ಸಮಸ್ಯೆ ಎದುರಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

ಬಡಾವಣೆಯ ಮಹಿಳೆಯರಾದ ನಾಗಮ್ಮಾ ವಡ್ಡರ, ನರಸಮ್ಮಾ ವಡ್ಡರ, ಮಹೇರೂನಬಿ ಖುರೇಶಿ, ಫರಜನಾ ಶೇಖ, ಅರ್ಷಲಿ ಬಿರಾದಾರ, ಮೀನಾ ಬಿರಾದಾರ, ಅರ್ಷದ ಶೇಖ, ಮೋಯಿನ ಮನಿಯಾರ, ಸಲ್ಮಾನ ಖುರೇಶಿ, ಫೇರೋಜ ಬಾಗವಾನ, ಅಶೋಕ ಹಡಪದ, ಅಮಜತ ಶೇಖ, ಆದಮ, ಅಲಿಮೋದ್ದಿನ ಬಾಗವಾನ, ಅಖೀಲ ಬಾಗವಾನ, ಶಿವಪ್ಪಾ ಬಿರಾದಾರ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.