ಅಣಬೆ ಬೇಸಾಯದಿಂದ ಆದಾಯ ಹೆಚ್ಚಳ: ರಾಮರಾವ್‌

ರೈತರು ಹಾಗು ಗ್ರಾಮೀಣ ಯುವ ವೃಂದಕ್ಕೆ ನರ್ಬಾಡ್‌ ಬ್ಯಾಂಕ್‌ ಸಹಕಾರಿಯಾಗಿದೆ.

Team Udayavani, Jan 23, 2021, 4:39 PM IST

ಅಣಬೆ ಬೇಸಾಯದಿಂದ ಆದಾಯ ಹೆಚ್ಚಳ: ರಾಮರಾವ್‌

ಬೀದರ: ವೈಜ್ಞಾನಿಕವಾಗಿ ಅಣಬೆ ಬೇಸಾಯ  ಅಳವಡಿಸಕೊಂಡಲ್ಲಿ ತಮ್ಮ ಆದಾಯ ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ತರಬೇತಿಯಲ್ಲಿ
ಕಲಿತ ತಾಂತ್ರಿಕತೆಗಳನ್ನು ಯುವ ರೈತ ಹಾಗೂ ರೈತ ಮಹಿಳೆಯರಿಗೆ ಅಣುಬೆ ಬೇಸಾಯ ಉತ್ತಮ ಉದ್ಯೋಗವಾಗಿ ಹೊರಹೊಮ್ಮಲಿ ಎಂದು ನಬಾರ್ಡ್‌ ವ್ಯವಸ್ಥಾಪಕ ರಾಮರಾವ್‌ ಹೇಳಿದರು.

ತಾಲೂಕಿನ ಜನವಾಡಾ ಕೆವಿಕೆಯಲ್ಲಿ ಅಣಬೆ ಬೇಸಾಯ ಮತ್ತು ಅದರ ಮೌಲ್ಯವರ್ಧನೆ ಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಹಾಗು ಗ್ರಾಮೀಣ ಯುವ ವೃಂದಕ್ಕೆ ನರ್ಬಾಡ್‌ ಬ್ಯಾಂಕ್‌ ಸಹಕಾರಿಯಾಗಿದೆ. ಬ್ಯಾಂಕ್‌ ಆಯೋಜಿಸಿದ ಉದ್ಯೋಗ ಮೇಳಗಳಲ್ಲಿ ಯುವಕರಿಗೆ ತಮ್ಮ ಉತ್ಪಾದನೆಗಳನ್ನು ಮಾರಾಟ ಮಾಡಲು ಎಲ್ಲಾ ಸೌಲಭ್ಯಗಳೊಂದಿಗೆ ಅವಕಾಶವಿದೆ ಎಂದು ತಿಳಿಸಿದರು.

ಕೆವಿಕೆ ಮುಖ್ಯಸ್ಥ ಡಾ| ಸುನೀಲಕುಮಾರ ಎನ್‌.ಎಂ ಅಧ್ಯಕ್ಷತೆ ವಹಿಸಿ, ರೈತರು-ಯುವಕರು ಅಣುಬೆ ಬೇಸಾಯ ಅಳವಡಿಸಿಕೊಂಡಿದ್ದಲ್ಲಿ ವೃತ್ತಿಪರತೆ ಸಾಧಿ ಸಬಹುದು ಹಾಗೂ ಗುಣಮಟ್ಟದ ಕೃಷಿ ಉತ್ಪಾದನೆ ಸಾಕಾರವಾಗುವುದು. ಈ ನಿಟ್ಟಿನಲ್ಲಿ ಕೆವಿಕೆ ಹಲವಾರು ತರಬೇತಿಗಳನ್ನು ಹಮ್ಮಿಕೊಳ್ಳುತ್ತಿದ್ದು, ಇವುಗಳ ಸದುಪಯೋಗಕ್ಕೆ ಮುಂದಾಗಬೇಕು ಎಂದು ಕೋರಿದರು.

ತರಬೇತಿಯ ಸಂಯೋಜಕರಾದ ಗೃಹ ವಿಜ್ಞಾನಿ ಡಾ| ರಾಜೇಶ್ವರಿ ಆರ್‌. ಮಾತನಾಡಿ, ಕೃಷಿ ಭೂಮಿ ಇಲ್ಲದಿದ್ದರೂ ಅಣುಬೆ ಬೇಸಾಯ ಮಾಡಿ ಸಂಪಾದನೆ ಮಾಡಬಹುದು. ಅಣುಬೆಯು ಆರೋಗ್ಯದ ದೃಷ್ಟಿಯಲ್ಲಿ ಅತಿ ಮಹತ್ವದ ಪಾತ್ರ ವಹಿಸಲಿದೆ ಎಂದರು. ತಜ್ಞ ವಿಜ್ಞಾನಿ, ಅನುಭವಿ ರೈತರು ಅಣಬೆ ಕೃಷಿಯ ಮಹತ್ವ, ಅಣಬೆ ಉತ್ಪಾದನೆಗಿರುವ ಅವಕಾಶಗಳು ಮತ್ತು ಕೃಷಿ ವ್ಯವಹಾರ ಚಟುವಟಿಕೆ, ಪ್ರಾಯೋಗಿಕವಾಗಿ ಆಯಸ್ಟರ್‌ ಮತ್ತು ಹಾಲು ಅಣಬೆ ಬೇಸಾಯ ವಿಧಾನ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಿದರು. ಡಾ| ಅಕ್ಷಯಕುಮಾರ ಸ್ವಾಗತಿಸಿದರು. ಡಾ| ಮಲ್ಲಿಕಾರ್ಜುನ ನಿಂಗದಳ್ಳಿ ನಿರೂಪಿಸಿದರು. ಸಿದ್ದು ಮಣಿಗೆ ವಂದಿಸಿದರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.