28ಕ್ಕೆ ಚಿತ್ರದುರ್ಗದಲ್ಲಿ ರ್ಯಾಲಿ


Team Udayavani, Sep 15, 2017, 11:00 AM IST

bid-2.jpg

ಬೀದರ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಆಗ್ರಹಿಸಿ ಸೆ.28ರಂದು ಚಿತ್ರದುರ್ಗದಲ್ಲಿ ಲಿಂಗಾಯತ ಮಹಾರ್ಯಾಲಿ ಆಯೋಜಿಸಲಾಗಿದೆ ಎಂದು ದಾವಣಗೆರೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.

ನಗರದ ಶರಣ ಉದ್ಯಾನದಲ್ಲಿ ಲಿಂಗಾಯತ ಮಹಾರ್ಯಾಲಿಯ ಕುರಿತು ನಡೆದ ಲಿಂಗಾಯತ ಧರ್ಮ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ಬೀದರನಲ್ಲಿ ಪ್ರಥಮ ಬಾರಿಗೆ ಲಿಂಗಾಯತ ರ್ಯಾಲಿ ಆಯೋಜಿಸಿ ನಾಡಿನ ತುಂಬಾ ಸಂಚಲನಗೊಳಿಸಿ ಐತಿಹಾಸಿಕ ಸಮಾರಂಭ ಮಾಡಿದ ಕೀರ್ತಿ ಬೀದರ ಬಸವಭಕ್ತರಿಗೆ ಸಲ್ಲುತ್ತದೆ. “ಬೀದರ ಚಲೋ’ ಸಮಾವೇಶ ಎಲ್ಲರಿಗೂ ಸ್ಫೂರ್ತಿ ನೀಡಿದೆ. ಈಗ ಎಲ್ಲಾ ಕಡೆ ಜನಸಾಗರ
ಹರಿದು ಬರುತ್ತಿದ್ದು, ಇದಕ್ಕೆ ಬೆಳಗಾವಿ ಮತ್ತು ಲಾತೂರ್‌ ಸಮಾವೇಶಗಳು ಸಾಕ್ಷಿ ಎಂದರು. 

ಸೆ.24 ರಂದು “ಕಲಬುರ್ಗಿ ಚಲೋ’ ಸಮಾವೇಶದ ನಂತರ 28ರಂದು “ಚಿತ್ರದುರ್ಗ ಚಲೋ’ ಸಮಾವೇಶಕ್ಕೆ ಜಿಲ್ಲೆಯ ಬಸವಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.

ಪ್ರತಿ ವರ್ಷದಂತೆ ಚಿತ್ರದುರ್ಗ ಮುರುಘಾ ಮಠದಲ್ಲಿ ಸೆ.23ರಿಂದ ಆ.2ರ ವರೆಗೆ ಡಾ| ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ಶರಣ ಸಂಸ್ಕೃತಿ ಉತ್ಸವ ನಡೆಯಲಿದೆ. ಉತ್ಸವದಲ್ಲಿ ಚುನಾವಣೆ- ಸುಧಾರಣೆ, ಮೇಕ್‌ ಇನ್‌ ಇಂಡಿಯಾ, ಮುರುಘಾಶ್ರೀ ಪ್ರಶಸ್ತಿ ಪ್ರಧಾನ, ಉದ್ಯೋಗಮೇಳ, ಕೃಷಿ ಮೇಳ, ಮಹಿಳಾ ಸಮಾವೇಶ, ಬಸವಾದಿ ಶರಣರ ಕುರಿತು ಚಿಂತನಾಗೋಷ್ಠಿ, ಸಹಜ ಶಿವಯೋಗ, ವಚನ ಕಮ್ಮಟ ಪ್ರಶಸ್ತಿ ಪ್ರಧಾನ, ಜಾನಪದ ಕಲಾ ಮೇಳ ಹೀಗೆ ಹತ್ತು ಹಲವು ಕಾರ್ಯಕ್ರಮಗಳೊಂದಿಗೆ ವೈಚಾರಿಕ ಕಾರ್ಯಕ್ರಮ ಜರುಗಲಿದ್ದು, ಬಸವ ಭಕ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು. ಶಿರಸಂಗಿಯ ಬಸವಮಹಾಂತ ಸ್ವಾಮೀಜಿ, ಚಿತ್ರದುರ್ಗದ ಬಸವಕೇತೇಶ್ವರ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಶರಣಪ್ಪಾ ಮಿಠಾರೆ ಸ್ವಾಗತಿಸಿದರು. ಸುರೇಶ ಚನ್ನಶೆಟ್ಟಿ ನಿರೂಪಿಸಿದರು. ಸಿದ್ಧಾರೂಢ ಭಾಲ್ಕೆ ವಂದಿಸಿದರು. ಲಿಂಗಾಯತ ಸಮನ್ವಯ ಸಮಿತಿಯ ರಾಜೇಂದ್ರಕುಮಾರ ಗಂದಗೆ, ಬಸವರಾಜ ಧನ್ನೂರ್‌, ಶ್ರೀಕಾಂತ ಸ್ವಾಮಿ, ಆನಂದ ದೇವಪ್ಪ, ದೀಪಕ ವಾಲಿ, ಅನಿಲಕುಮಾರ ಪನ್ನಾಳೆ, ಚನ್ನಬಸವ ಹಂಗರಗಿ, ಗುರುಶಾಂತಪ್ಪ ನಿಂಗದಳ್ಳಿ, ಬಸವರಾಜ ಭತಮುರಗೆ, ಸಂಗಪ್ಪ ಹಿಪ್ಪಳಗಾವೆ, ಸುರೇಶ ಸ್ವಾಮಿ, ರಾಜಕುಮಾರ ಪಸಾರೆ, ಪ್ರಕಾಶ ಸಾವಳಗಿ, ಅಶೋಕ ದಿಡಗೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.