ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ


Team Udayavani, Dec 3, 2021, 4:10 PM IST

17protest

ಸಿಂಧನೂರು: ಮರಳು ಅಕ್ರಮ ತಡೆಯಲು ಹೋದ ಸರಕಾರಿ ನೌಕರರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ವ್ಯಕಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಸರಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಗುರುವಾರ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಮಾತನಾಡಿ, ಬಳ್ಳಾರಿ ತಾಲೂಕಿನಲ್ಲಿ ಕಂದಾಯ ನಿರೀಕ್ಷಕ ವೆಂಕಟಸ್ವಾಮಿ ಅವರು, ತೋಳಮಾಮಿಡಿ ಗ್ರಾಮದಲ್ಲಿ ಮರಳು ಅಕ್ರಮ ತಡೆಯಲು ಹೋದಾಗ ಒಂದು ಟ್ರ್ಯಾಕ್ಟರ್‌ ಹಿಡಿದಿದ್ದು, ಉದ್ರಿಕ್ತ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ. ಈ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿ.1ರಂದು ಬಳ್ಳಾರಿ ನಗರದಲ್ಲಿನ ಕಂದಾಯ ನಿರೀಕ್ಷಕರ ಮನೆಗೆ ನುಗ್ಗಿದ 20 ಜನರು ಮಾರಾಕಸ್ತ್ರಗಳಿಂದ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಸರಕಾರಿ ನೌಕರರಲ್ಲಿ ಭಯ ಸೃಷ್ಟಿಯಾಗಿದೆ. ನೌಕರರ ಕುಟುಂಬದ ಮೇಲೆ ಹತ್ಯೆಗೆ ಯತ್ನಿಸಿದ ಘಟನೆ ಅಮಾನವೀಯ. ಸರಕಾರ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬಂಧನಕ್ಕೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಶಿರಸ್ತೇದಾರ್‌ ಸಾದಿಕ್‌ ಅವರು ಮನವಿ ಸ್ವೀಕರಿಸಿ, ಸರಕಾರಕ್ಕೆ ರವಾನಿಸುವುದಾಗಿ ಭರವಸೆ ನೀಡಿದರು. ಸರಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಆನಂದ ಮೋಹನ, ರಾಜ್ಯ ಪರಿಷತ್‌ ಸದಸ್ಯ ಶಶಿಧರ ಹಳ್ಳಿ, ಖಜಾಂಚಿ ಹನುಮಂತಪ್ಪ ನಾಯಕ, ಕಾರ್ಯದರ್ಶಿ ಭರತ್‌ ಕುಮಾರ್‌, ಹಿರಿಯ ಮುಖಂಡ ಶಾಂತಕುಮಾರ್‌, ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷ ಲಿಂಗಪ್ಪ, ರವಿಕುಮಾರ ಹಿರೇಮಠ, ಅರುಣ್‌, ಫಸೀವುಲ್ಲಾ, ಎಫ್‌ಡಿಸಿ ಕೃಷ್ಣ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.