ಸ್ಮಶಾನ ಭೂಮಿ ಮಂಜೂರಾತಿಗೆ ಆಗ್ರಹ


Team Udayavani, May 14, 2022, 4:56 PM IST

18request

ಭಾಲ್ಕಿ: ಪಟ್ಟಣದಲ್ಲಿ ಮಾದಿಗ ಸಮಾಜಕ್ಕೆ 4 ಎಕರೆ ಸ್ಮಶಾನ ಭೂಮಿ ಮಂಜೂರಾತಿ ಮಾಡುವಂತೆ ಮಾದಿಗ ದಂಡೋರ (ಮಾದಿಗ ಮೀಸಲಾತಿ ಹೋರಾಟ ಸಮಿತಿ) ತಾಲೂಕು ಘಟಕ ಒತ್ತಾಯಿಸಿದೆ.

ಈ ಕುರಿತು ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಮಾದಿಗ ದಂಡೋರ ಸಮಾಜದ ತಾಲೂಕು ಅಧ್ಯಕ್ಷ ದತ್ತಾತ್ರಿ ಜ್ಯೋತಿ ನೇತೃತ್ವದಲ್ಲಿ ಶುಕ್ರವಾರ ತಹಶೀಲ್ದಾರ್‌ ಗೆ ಮನವಿ ಸಲ್ಲಿಸಲಾಯಿತು.

ಮಾದಿಗ ಸಮಾಜದ ಜನ ಕಳೆದ ಸುಮಾರು 50-60 ವರ್ಷಗಳಿಂದ ಸರ್ವೇ ನಂ.411/*/1 ರ ಜಮೀನಿನಲ್ಲಿ ಶವ ಸಂಸ್ಕಾರ ಮಾಡಿಕೊಂಡು ಬರುತ್ತಿದ್ದಾರೆ. ಸುಮಾರು 2700 ಜನಸಂಖ್ಯೆ ಹೊಂದಿರುವ ಮಾದಿಗ ಸಮಾಜಕ್ಕೆ ಕೇವಲ 1 ಎಕರೆ ಸ್ಮಶಾನ ಭೂಮಿ ಗುರುತಿಸಲಾಗಿದೆ. ಜತೆಗೆ ಇರುವ 1 ಎಕರೆ ಜಮೀನು ಕೂಡ ತಗ್ಗು ದಿನ್ನೆಗಳಿಂದ ಕೂಡಿದೆ. ಅಲ್ಲದೇ ಚರಂಡಿ ನೀರು ಸ್ಮಶಾನ ಭೂಮಿಗೆ ಸೇರುತ್ತಿರುವುದರಿಂದ ಶವ ಸಂಸ್ಕಾರ ಮಾಡಲು ಅನಾನುಕೂಲವಾಗಿದೆ. ಆದ್ದರಿಂದ ಕೂಡಲೇ ಅಧಿಕಾರಿಗಳು ಮಾದಿಗ ಸಮಾಜದ ಜನಸಂಖ್ಯೆ ಆಧರಿಸಿ 4 ಎಕರೆ ಜಮೀನು ಮಾದಿಗ ಸಮಾಜದ ಸ್ಮಶಾನಕ್ಕೆ ಗುರುತಿಸಿ ಕೊಡಬೇಕು. ವಿಳಂಬ ಮಾಡಿದರೆ ಬರುವ ದಿನಗಳಲ್ಲಿ ತಹಶೀಲ್ದಾರ್‌ ಕಚೇರಿ ಎದುರು ಅನಿರ್ದಿಷ್ಟಾವಧಿ ಹೋರಾಟ ಮಾಡುವುದಾಗಿ ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:ಬಿಜೆಪಿ ಚುನಾವಣಾ ರಣತಂತ್ರ: ತ್ರಿಪುರಾ ಸಿಎಂ ಬಿಪ್ಲಬ್ ದೇಬ್ ರಾಜೀನಾಮೆ

ಈ ವೇಳೆ ದೇವಿದಾಸ ರೇಷ್ಮೆ, ಸಂಜುಕುಮಾರ ಮೇತ್ರೆ, ರಾಜಶೇಖರ ರೇಷ್ಮೆ, ರಾಹುಲ ಮೇತ್ರೆ, ಸಿಮನ್‌ ಹಾಲೇಪುರ್ಗೆ, ಅರುಣ ರೇಷ್ಮೆ, ಶಾಮರಾವ್‌ ಥಮಗ್ಯಾಳೆ, ಮಹೇಶ್‌, ಗುಂಡಮ್ಮ ದುಬಲಗುಂಡೆ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.