20 ಕ್ವಿಂಟಲ್ ಉದ್ದು-ಹೆಸರು ಖರೀದಿಸಲು ಆಗ್ರಹ
Team Udayavani, Oct 2, 2019, 2:13 PM IST
ಬೀದರ: ಉದ್ದು, ಹೆಸರು ಖರೀದಿಗೆ ಸರ್ಕಾರ ನಿಯಮ ಹಾಕಿರುವುದುನ್ನು ಕೈಬಿಡಬೇಕು ಎಂದು ಒತ್ತಾಯಿಸಿ ನಗರದ ಜಿಪಂ ಕಚೇರಿ ಎದುರಿನ ಮುಖ್ಯ ರಸ್ತೆ ಬಂದ್ ಮಾಡಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಸರ್ಕಾರಗಳು ರೈತರೊಂದಿಗೆ ಚಲ್ಲಾಟವಾಡುತ್ತಿವೆ. ಕೇವಲ ನಾಲ್ಕು ಕ್ವಿಂಟಲ್ ಹೆಸರು ಖರೀದಿಸುವುದಾಗಿ ಹೇಳುತ್ತಿರುವ ಸರ್ಕಾರಗಳು ರೈತ ವಿರೋಧಿ ಯಾಗಿವೆ. ಸರ್ಕಾರ ರೈತರು ಬೆಳೆಸಿದ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವುದಾಗಿ ದೊಡ್ಡ ಮಟ್ಟದ ಪ್ರಚಾರ ಪಡೆಯುತ್ತಿದೆ. ಆದರೆ, ವಾಸ್ತವದಲ್ಲಿ ಅದು ರೈತರಿಗೆ ವರವಾಗುತ್ತಿಲ್ಲ. ಒಬ್ಬ ರೈತ ಕೇವಲ ನಾಲ್ಕು ಕ್ವಿಂಟಲ್ ಮಾತ್ರ ಹೆಸರು, ಉದ್ದು, ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬೇಕು ಎಂಬ ನಿಯಮ ಎಷ್ಟು ಸರಿ ಎಂದು ಪ್ರಶ್ನಿಸಿದ ರೈತರು. ಪ್ರತಿಯೊಬ್ಬ ರೈತರಿಂದ 20 ಕ್ವಿಂಟಲ್ ಖರೀದಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ