ಕಾಳಸಂತೆಯಲ್ಲಿ ಅಕ್ಕಿ ಮಾರಾಟ: ವಾಹನ ಜಪ್ತಿ
Team Udayavani, Jan 25, 2022, 3:29 PM IST
ಮುದಗಲ್ಲ: ಸಮೀಪದ ಸಜ್ಜಲಗುಡ್ಡ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗಾಗಿ ಸರಕಾರ ವಿತರಣೆ ಮಾಡುತ್ತಿರುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿರುವಾಗ ಅಕ್ಕಿ ಮೂಟೆ ಸಮೇತ ವಾಹನವನ್ನು ಮುದಗಲ್ಲ ಪೊಲೀಸರು ಜಪ್ತಿ ಮಾಡಿರುವ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ.
ಠಾಣಾ ವ್ಯಾಪ್ತಿಯ ಕೊನೆಯ ಪ್ರದೇಶವಾದ ಸಜ್ಜಲಗುಡ್ಡದಲ್ಲಿ ಸರಕಾರದ ವತಿಯಿಂದ ಉಚಿತವಾಗಿ ಅಕ್ಕಿಯನ್ನು ಕುಟುಂಬಕ್ಕೆ ನೀಡಲಾಗುತ್ತಿದೆ. ಆದರೆ, ಅದೇ ಅಕ್ಕಿಯನ್ನು 10 ರೂ. ಕೆ.ಜಿ ಯಂತೆ ನಾಗರಿಕರಿಂದ ಖರೀದಿ ಮಾಡಿಕೊಂಡು ಅದಕ್ಕೆ ಪಾಲಿಷ್ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುವದು ಸಾಮಾನ್ಯವಾಗಿದೆ.
ಸರಕಾರ ಕೊಟ್ಟ ಅಕ್ಕಿಯನ್ನು ನಾಗರಿಕರಿಗೆ ಹೆಚ್ಚಿನ ಹಣದ ಆಮಿಷ ತೋರಿಸಿ ಅದನ್ನು ಕಾಳಸಂತೆಗೆ ಖರೀದಿಸುವವರ ಮೇಲೆ ಕಾನೂನು ಕ್ರಮ ಕೈಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ