ವೇದ-ವಚನದಲ್ಲೂ ಇದೆ ವಿಜ್ಞಾನ


Team Udayavani, Mar 1, 2019, 5:48 AM IST

gul-6.jpg

ಬೀದರ: ಪುರಾತನ ಕಾಲದಲ್ಲಿ ವೇದ ಶಾಸ್ತ್ರಗಳು ಮತ್ತು ವಚನ ಸಾಹಿತ್ಯದ ಮೂಲಕ ವೈಜ್ಞಾನಿಕ ಅನುಭಾವಗಳನ್ನು ನೀಡಿದ ಸಂತರು ಮತ್ತು ಶರಣರು ಅಂದಿನ ಕಾಲದ ವಿಜ್ಞಾನಿಗಳಂತಾಗಿದ್ದರು ಎಂದು ವಿಜಯಪುರ ಅಕ್ಕಾಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಭೌತಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ| ಎಂ.ಎಸ್‌. ಜೋಗದ್‌ ಅಭಿಪ್ರಾಯಪಟ್ಟರು. ನಗರದ ಬಿ.ವಿ. ಭೂಮರಡ್ಡಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವಿಷಯಗಳಲ್ಲಿ ವಿಜ್ಞಾನ ಬಹುಮುಖ್ಯ ಪಾತ್ರವಹಿಸಿದೆ. ವೈಜ್ಞಾನಿಕ ದೃಷ್ಟಿಯಿಂದ ಸಂತರ ವಾಣಿ ಮತ್ತು ಶರಣರ ವಚನಗಳನ್ನು ಅಧ್ಯಯನ ಮಾಡಿದಾಗ, ಅತಂತ್ಯ ಸರಳವಾಗಿ ಅರ್ಥ ಮಾಡಿಕೊಳ್ಳುವ ಕ್ರಮ ಬದ್ಧತೆಯ ವೈಜ್ಞಾನಿಕ ಸ್ವರೂಪವನ್ನೇ ಕಾಣಬಹುದಾಗಿದೆ. ಜನತೆಗಾಗಿ ವಿಜ್ಞಾನ, ವಿಜ್ಞಾನಕ್ಕಾಗಿ ಜನತೆ ಎಂಬ ವಾಣಿಯನ್ನು ಘೋಷಿಸುವುದರ ಮೂಲಕ ಜನಸಾಮಾನ್ಯರಿಗೆ ಸ್ವತ್ಛತೆಯ ವಿಜ್ಞಾನದ ಅರಿವು ಮೂಡಿಸುವ ಕಾರ್ಯ ಮಹತ್ವದಾಗಿದೆ ಎಂದು ಹೇಳಿದರು.

ಡಾ| ಬಿ.ಎಸ್‌. ಬಿರಾದಾರ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನದ ಮೂಲ ಸೂಗಳನ್ನು ತಿಳಿದುಕೊಳ್ಳಬೇಕು. ವಿಜ್ಞಾನ ತಿಳಿದುಕೊಂಡು ಜೀವನದಲ್ಲಿ ಹೇಗೆಲ್ಲಾ ಅಳವಡಿಸಿಕೊಳ್ಳಬಹುದು ಎಂಬುದನ್ನು ಅರಿಯಬೇಕು. ಯಾವುದೇ ಮೂಢ ನಂಬಿಕೆಗಳಿಗೆ ವಿದ್ಯಾರ್ಥಿಗಳು ಬಲಿಯಾಗಬಾರದು ಎಂದು ಹೇಳಿದರು.

ಪ್ರಭಾರಿ ಪ್ರಾಂಶುಪಾಲ ಡಾ| ಎಸ್‌.ಬಿ. ಗಾಮಾ ಮಾತನಾಡಿ, ಸಂಸ್ಕಾರ ವಿಜ್ಞಾನಕ್ಕಿತ ಶ್ರೇಷ್ಠವಾದದ್ದು. ಪ್ರತಿಯೊಂದು ವಿಷಯವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಅಳತೆ ಮಾಡಿ ನೋಡಬೇಕು ಎಂದರು.

ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಕರ್ನಾಟಕ ವಿಜ್ಞಾನ ಪರಿಷತ್‌ ನಿರ್ದೇಶಕ ದಾನಿ ಬಾಬುರಾವ್‌, ಪ್ರೊ| ಅನೀಲಕುಮಾರ ಅಣದೂರೆ, ಡಾ| ಹಣಮಂತಪ್ಪ ಸೇಡಂಕರ್‌, ಡಾ| ಮಲ್ಲಿಕಾರ್ಜುನ ಕೋಟೆ, ಪ್ರೊ|ವಿಜಯಕುಮಾರ ಪಂಚಾಳ, ಪ್ರೊ| ರೇಣುಕಾ ಕೆ., ಪ್ರೊ|ವೈಜಿನಾಥ ಚೆನಪೂರೆ, ಪ್ರೊ|ವಾಮನರಾವ್‌ ಕುಲಕರ್ಣಿ, ಸುಮನ್‌ ಕೌರ್‌, ಪ್ರೊ|ರೇಣುಕಾ ಕುಮ್ಮನೂರ, ಪ್ರೊ|ಉಮಾಕಾಂತ ದೇಶಮುಖ, ಪ್ರೊ|ಶ್ರೀಕಾಂತರಾವ್‌ ಬಿರಾದಾರ, ಡಾ|ಮಲ್ಲಿಕಾಜುನ ಕೋಟೆ ಇದ್ದರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ಬೀದರ ಜಿಲ್ಲಾ ವಿಜ್ಞಾನ ಸಮಿತಿ, ಬಿ.ವಿ. ಭೂಮರಡ್ಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ವದೇಶಿ ವಿಜ್ಞಾನ ಆಂದೋಲನ ಸಂಯುಕ್ತಾಶ್ರಯಲದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.