ಶರಣ ಸಾಹಿತ್ಯದ ಸಂಶೋಧನೆ ನಡೆಯಲಿ


Team Udayavani, Sep 16, 2017, 11:58 AM IST

BID.jpg

ಬಸವಕಲ್ಯಾಣ: ಸಾಮಾಜಿ, ಧಾರ್ಮಿಕ ಸಮತೆ ನೆಲೆಗಟ್ಟಿಲ್ಲಿ ರೂಪುಗೊಂಡ ಶರಣ ಸಾಹಿತ್ಯದ ಕುರಿತು ಅಧ್ಯಯನ, ಸಂಶೋಧನೆಗಳು ನಡೆಯಬೇಕಾದ ಅಗತ್ಯವಿದೆ ಎಂದು ಕಲಬುರಗಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ ಹೇಳಿದರು.

ನಗರದ ಕನ್ನಡ (ಶರಣ ಸಾಹಿತ್ಯ) ಅಧ್ಯಯನ ವಿಭಾಗ ಮತ್ತು ಶರಣ ಸಾಹಿತ್ಯ ಗ್ರಂಥಾಲಯ ಹಾಗೂ ಸಂಪನ್ಮೂಲ ಕೇಂದ್ರದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ನಿಜಶರಣ ಅಂಬಿಗರ ಚೌಡಯ್ಯನವರ ಅಧ್ಯಯನ ಪೀಠದಿಂದ ಶುಕ್ರವಾರ ನಡೆದ ನಿಜಶರಣ ಅಂಬಿಗರ ಚೌಡಯ್ಯನವರ ವಾಙ್ಮಯ ಕುರಿತು ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ, ಧಾರ್ಮಿಕ ಕ್ರಾಂತಿ ನಡೆಸಿದ ಶರಣರ ಕುರಿತು ಅಧ್ಯಯನ ಮತ್ತು ಸಂಶೋಧನೆಗೆ ಈ ನೆಲ ಸ್ಫೂರ್ತಿದಾಯಕವಾಗಿದೆ. ಇಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಶರಣ ಸಾಹಿತ್ಯದ ಬಗ್ಗೆ ಅಧ್ಯಯನಕ್ಕೆ ಹೆಚ್ಚು ಒತ್ತು ನೀಡಬೇಕು. ಅಧ್ಯಯನಕ್ಕಾಗಿ ಇಲ್ಲಿಯ ಅಧ್ಯಯನ ಕೇಂದ್ರಕ್ಕೆ ಅಗತ್ಯವಿರುವ ವ್ಯವಸ್ಥೆಯನ್ನು ಕಲಬುರಗಿ ವಿಶ್ವವಿದ್ಯಾಲಯದಿಂದ ಕಲ್ಪಿಸಲಾಗುವುದು ಎಂದರು.

ಶರಣರ ತತ್ವ-ಚಿಂತನೆಗಳು ಸಮಾಜಕ್ಕೆ ಮಾರ್ಗದರ್ಶಿ ಸೂತ್ರಗಳಾಗಿವೆ. ಬಸವಣ್ಣನವರ, ಅಂಬಿಗರ ಚೌಡಯ್ಯನವರ ಹಾಗೂ ಶರಣರ ವಚನಗಳನ್ನು ಓದಿ ತಿಳಿದುಕೊಳ್ಳಬೇಕು ಎಂದ ಅವರು, ಇಲ್ಲಿಯ ಅಧ್ಯಯನ ಕೇಂದ್ರ ಪಿಜಿಯಾಗಿ ಮುಂದುವರೆಯಲಿದೆ. ಇದು ಸದಾ ಕ್ರಿಯಾಶೀಲತೆ, ಕಾರ್ಯ ಚಟುವಟಿಕೆಗಳಿಂದ ಕೂಡಿದ ಕೇಂದ್ರವಾಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ. ಜತೆಗೆ ಶರಣ ಸಾಹಿತ್ಯ ಕುರಿತು ಡಿಪ್ಲೋಮಾ ಆರಂಭಿಸುವ ಉದ್ಧೇಶವಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಪ್ರೊ| ವಿ.ಜಿ. ಪೂಜಾರ ಮಾತನಾಡಿ,
ಅಂಬಿಗರ ಚೌಡಯ್ಯನವರ ವಚನಗಳನ್ನು ಅಧ್ಯಯನ ಮಾಡಬೇಕು. ಜತೆಗೆ ಅವರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿವಿ ಕುಲಸಚಿವ (ಮೌಲ್ಯಮಾಪನ) ಪ್ರೊ| ಸಿ.ಎಸ್‌.ಪಾಟೀಲ ಮಾತನಾಡಿದರು. ಕಲಬುರಗಿ ವಿವಿಯ ಸಿಂಡಿಕೇಟ್‌ ಸದಸ್ಯರಾದ ಚಂದ್ರಶೇಖರ ನಿಟ್ಟೂರೆ, ವಿದ್ಯಾವಿಷಯಕ ಪರಿಷತ್‌ ಸದಸ್ಯ ಜಾರ್ಜ್‌ ಫರ್ನಾಂಡಿಸ್‌, ಇಲ್ಲಿಯ ಅಧ್ಯಯನ ಕೇಂದ್ರದ ಸ್ಥಳೀಯ ಮುಖ್ಯಸ್ಥೆ ಡಾ| ಸುಜಾತಾ ಜಂಗಮಶೆಟ್ಟಿ, ಟೋಕರಿ-ಕೋಲಿ ಸಮಾಜದ ಅಧ್ಯಕ್ಷ ಈಶ್ವರ ಬೊಕ್ಕೆ ಉಪಸ್ಥಿತರಿದ್ದರು.

ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯಮಟ್ಟದ ವಿಚಾರ ಸಂಕಿರಣದ ಸಂಚಾಲಕರಾದ ಪ್ರೊ| ಎಚ್‌.ಟಿ. ಪೋತೆ ಸ್ವಾಗತಿಸಿದರು. ನಿಜಶರಣ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ನಿರ್ದೇಶಕ ಪ್ರೊ| ಎಸ್‌.ಎಂ. ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು. ಶರಣಪ್ಪ ಕೊಡ್ಲಿ ನಿರೂಪಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.