ಜಗತ್ತಿನಲ್ಲಿ ಕೌಶಲ್ಯತೆಗಿದೆ ಬೆಲೆ


Team Udayavani, Apr 29, 2022, 3:15 PM IST

15skill

ಬೀದರ: ತಂತ್ರಜ್ಞಾನ ಕ್ಷೇತ್ರದಲ್ಲಿ ಕೌಶಲ್ಯತೆ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲತೆಗೆ ಎಲ್ಲಿಲ್ಲದ ಬೆಲೆ ಇದೆ ಎಂದು ಶಾಸಕ ರಹೀಮ್‌ ಖಾನ್‌ ನುಡಿದರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಮಟ್ಟದ ರಾಷ್ಟ್ರೀಯ ಶಿಶಿಕ್ಷು ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೀದರ ಐಟಿಐ ಕೈಗೆ ಕೆಲಸ ಕೊಡುವ ಸಂಸ್ಥೆ. ಅನೇಕ ಮಕ್ಕಳಿಗೆ ಗುಣಾತ್ಮಕ ತರಬೇತಿ ಜೊತೆಗೆ ನಿರಂತರ ಕ್ಯಾಂಪಸ್‌ ಆಯೋಜನೆಯಿಂದ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿ, ನಗರದ ಸರ್ಕಾರಿ ಐಟಿಐ ವಿವಿಧ ವೃತ್ತಿಯ 425 ತರಬೇತಿದಾರರಿಗೆ 8 ಕಂಪನಿಗಳಲ್ಲಿ ಆಯ್ಕೆಗೆ ಅನುವು ಮಾಡಿದೆ. ಜೊತೆಗೆ ಮಕ್ಕಳಿಗೆ ಅಂಕಪಟ್ಟಿಯ ಹುಸಿ ಭರವಸೆ ನೀಡದೆ. ಅವರೆಲ್ಲರಿಗೆ ಉದ್ಯೋಗ ಎಂಬ ಅಕ್ಷಯ ಪಾತ್ರೆ ಕೈಗೆ ನೀಡುವ ಕಾರ್ಯ ಸ್ಮರಣೀಯ ಎಂದು ಹೇಳಿದರು.

ಪ್ರಾಚಾರ್ಯ ಶಿವಶಂಕರ ಟೋಕರೆ ಮಾತನಾಡಿ, ಕೈಗಾರಿಕೆಗಳಿಂದ ಜಿಲ್ಲೆಯಲ್ಲಿ ಎಲ್ಲರಿಗೆ ಕನಿಷ್ಟ ಕೌಶಲತೆಯ ಜ್ಞಾನಕ್ಕೆ ವೇದಿಕೆ ನಿರ್ಮಿಸಿ ಸಹಕರಿಸಲು ಕೆಲಸ ಮಾಡಲಾಗುತ್ತಿದೆ. ಇಂದು ಬಿಇಎಲ್‌ ಕೈಗಾರಿಕೆಗೆ 43, ಮಹೀಂದ್ರ ಮತ್ತು ಮಹೀಂದ್ರಗೆ 56, ಆಟೋ ಕ್ಲಸ್ಟರ್‌ಗೆ 20, ಜಿಯೊಡೆಸಿಕಗೆ 11, ಜಿಂದಾಲಗೆ 50, ಶಕ್ತಿ ಹರಮ್ಯಾನಗೆ 12, ಸ್ವಿಚ್ಯ ಘೇರ ಕಾರ್ಖಾನೆಗೆ 30, ರಾಣೆ ಇಂಡಸ್ಟ್ರೀಜ್‌ಗೆ 87 ಸೇರಿ ಒಟ್ಟು 309 ತರಬೇತಿದಾರರು ಆಯ್ಕೆಯಾಗಿದ್ದು, ಉಳಿದ 422 ತರಬೇತಿದಾರರು ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಕಿರಿಯ ತರಬೇತಿ ಅಧಿಕಾರಿ ಬಾಬು ಪ್ರಭಾಜಿ ಅವರನು ಸನ್ಮಾನಿಸಲಾಯಿತು. ಯೂಸುಫ್‌ ಮಿಯ್ಯ ಜೋಜನಾ ಸ್ವಾಗತಿಸಿದರು. ಬಾಬು ಪ್ರಭಾಜಿ ನಿರೂಪಿಸಿದರು. ಆಡಳಿತ ಅಧಿಕಾರಿ ಪ್ರಕಾಶ ಜನವಾಡಕರ ವಂದಿಸಿದರು.

ವಿವಿಧ ಸಂಸ್ಥೆಗಳ ಪ್ರಾಚಾರ್ಯರಾದ ಬಾಬು ರಾಜೋಳಕರ, ಲಕ್ಷ್ಮೀಕಾಂತ ಶಂಕರರಾವ್‌, ಯರಗಲ ತಾಜೋದ್ದಿನ್‌, ಯಾವಳೆ ಸುಭಾಷ, ವಿಶ್ವನಾಥ ಬಿರಾದರ, ಶಿವಕುಮಾರ ಪಾಟೀಲ, ವೀರೇಶ್‌ ಪಾಟೀಲ, ಜ್ಞಾನರಡ್ಡಿ ಹಾಗೂ ಸಂಗಪ್ಪ ಹುಲಸೂರೆ, ರಾಜಕುಮಾರ ಮಾಳಗೆ ಇದ್ದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.