ಸಮಾಜ ಒಗ್ಗೂಡಿಸುವುದೇ ಶರಣ ತತ್ವ; ಡಾ| ಶಿವಮೂರ್ತಿ ಶರಣರು

ಬ್ರಿಟಿಷರ ಕಾಲದಿಂದಲೂ "ಜಗದ್ಗುರು' ಎಂದೇ ಪ್ರಖ್ಯಾತಗೊಂಡ ಮಠವಾಗಿದೆ

Team Udayavani, Jan 26, 2021, 5:07 PM IST

ಸಮಾಜ ಒಗ್ಗೂಡಿಸುವುದೇ ಶರಣ ತತ್ವ; ಡಾ| ಶಿವಮೂರ್ತಿ ಶರಣರು

ಹುಲಸೂರು: ಪ್ರಸ್ತುತ ದಿನಗಳಲ್ಲಿ ಸಮಾಜ ಒಡೆಯುವವರೇ ಹೆಚ್ಚು. ಆದರೆ, ಶರಣ ತತ್ವ ಸಮಾಜ ಒಗ್ಗೂಡಿಸುವುದಾಗಿದೆ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಪಟ್ಟಣದ ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದಲ್ಲಿ ಬಸವ ಸಂದೇಶ ನಡೆಸಿರುವ ಡಾ| ಶಿವಾನಂದ ಸ್ವಾಮಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಹಲವು ಮಠಗಳು ಆಸ್ತಿ ಮಾಡಿವೆ. ಆದರೆ, ಆಸ್ತಿಯನ್ನು ಸಮಾಜ ಕಟ್ಟಲು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ. ಮುರುಘಾ ಮಠ ಬ್ರಿಟಿಷರ ಕಾಲದಿಂದಲೂ “ಜಗದ್ಗುರು’ ಎಂದೇ ಪ್ರಖ್ಯಾತಗೊಂಡ ಮಠವಾಗಿದೆ. ಮಠದಲ್ಲಿ ವಿವಿಧ ದೇಶಗಳ ಪ್ರಾಚ್ಯವಸ್ತು ಸಂಗ್ರಹ ಇದೆ. ಮಠ ಅಪಾರ ಸಂಪತ್ತು ಹೊಂದಿದ್ದರೂ ನಾವು ಬಂಗಾರದ ಕಿರೀಟ, ಕೈಯಲ್ಲಿ ಚಿನ್ನದುಂಗುರ ತೊಡುವುದಿಲ್ಲ. ನಮಗೆ ಕಾವಿ ವೈರಾಗ್ಯದ ಸಂಕೇತವಾದರೆ ರುದ್ರಾಕ್ಷಿಯೇ
ಭೂಷಣ ಎಂದು ತಿಳಿಸಿದರು.

ಶ್ರೀ ನಿಜಗುಣಾನಂದ ಸ್ವಾಮಿಗಳು ನೇತೃತ್ವ ವಹಿಸಿ ಮಾತನಾಡಿ, ಶಿವಾನಂದ ಶ್ರೀಗಳು ಬಸವಣ್ಣನವರ ಸಂದೇಶ ಜನಮನಕ್ಕೆ ಮುಟ್ಟಿಸಲು ಪಾದಯಾತ್ರೆ ನಡೆಸಿದ್ದಾರೆಯೇ ಹೊರತು ವೈಯಕ್ತಿಕ ಹಿತಕ್ಕಾಗಿ ಅಲ್ಲ. ತಾತ್ವಿಕ ಸಂಘರ್ಷಗಳು ಸಂಬಂಧ ಕಳೆದುಕೊಳ್ಳುವಂತೆ ಆಗಬಾರದು. ಲಿಂಗಾಯತ ಮಠಗಳು ಶ್ರೀಮಂತ ಮಠಗಳಾಗಿದ್ದು, ತನ್ನದೇಯಾದ ಇತಿಹಾಸ ಹೊಂದಿವೆ. ಮಠಗಳು ಸಮಾಜ ಕಟ್ಟುವ ಕೆಲಸ ಮಾಡಬೇಕು ಎಂದು ಹೇಳಿದರು.

ಹಾರಕೂಡದ ಡಾ| ಚನ್ನವೀರ ಶಿವಾಚಾರ್ಯರು ಮಾತನಾಡಿ, ಬಸವತತ್ವ ವಿಶ್ವದ ತತ್ವ. ಹಲವರು ಮಾನವನ ಶ್ರೇಯಸ್ಸು ಬಯಸಿದ್ದರೆ, ಬಸವಾದಿ
ಶರಣರು ಸಕಲ ಜೀವಾತ್ಮರ ಲೇಸು ಬಯಸಿದ್ದರು. ಆ ತತ್ವ ಪಾಲನೆ ಇಂದು ಅಗತ್ಯವಿದೆ ಎಂದರು. ಇದೇ ಸಂದರ್ಭದಲ್ಲಿ ಹಾರಕೂಡ ಶ್ರೀಗಳು ಡಾ|
ಶಿವಾನಂದ ಸ್ವಾಮಿಗಳಿಗೆ ಬೆಳ್ಳಿ ಕಿರೀಟ ತೊಡಿಸಿದರೆ ಭಕ್ತರಾದ ಬಾಲಾಜಿ ಗೌಡಗಾಂವೆ ಮತ್ತು ಸಂಗಪ್ಪ ಕುಡಂಬಲೆ ಚಿನ್ನದ ಚೌಕಾ ನೀಡುವ ಮೂಲಕ
ಅಭಿನಂದಿಸಿದರು.

ಪುಷ್ಪವೃಷ್ಟಿ: ವಚನ ಸಾಹಿತ್ಯ ಪುಸ್ತಕ ಹೊತ್ತ ಮಹಿಳೆಯರು ಮತ್ತು ಪೂಜ್ಯರ ಮೇಲೆ ಹೆಲಿಕಾಪ್ಟರ್‌ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಸಮಾರಂಭದಲ್ಲಿ ಶ್ರೀ ಚಿಕ್ಕಗುರು ನಂಜೇಶ್ವರ ಸ್ವಾಮಿಗಳು, ಶ್ರೀ ಶಿವಾನಂದ ಸ್ವಾಮಿ, ಶ್ರೀ ಅಲ್ಲಮಪ್ರಭು ಲಿಂಗ ಸ್ವಾಮೀಜಿ, ಶಾಸಕ ರಾಜಶೇಖರ ಪಾಟೀಲ, ವೈಜಿನಾಥ ಕಾಮಶೆಟ್ಟಿ, ಆನಂದ ದೇವಪ್ಪ, ಸುಧಿಧೀರ ಕಾಡಾದಿ, ಲತಾ ಹಾರಕುಡೆ, ಬಸವರಾಜ ಧನ್ನೂರ್‌ ಇತರರು ಇದ್ದರು.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.