ನೌಕರರಿಗೆ ವಿಶೇಷ ಕ್ರೀಡಾ ತರಬೇತಿ

ಜಿಲ್ಲೆಯ ಸರ್ಕಾರಿ ನೌಕರರ ಕ್ರೀಡಾ ಆಸಕ್ತಿ, ಕ್ರಿಯಾಶೀಲತೆಗೆ ನಿದರ್ಶನವಾಗಿದೆ

Team Udayavani, Sep 21, 2021, 6:05 PM IST

ನೌಕರರಿಗೆ ವಿಶೇಷ ಕ್ರೀಡಾ ತರಬೇತಿ

ಬೀದರ: ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳಿಗೆ ಆಯ್ಕೆಯಾದ ಜಿಲ್ಲೆಯ ಸರ್ಕಾರಿ ನೌಕರರಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಕುಮಾರ ಗಂದಗೆ ಹೇಳಿದರು. ಅಖಿಲ ಭಾರತ ನಾಗರಿಕ ಸೇವಾ ಹಾಕಿ ಪಂದ್ಯಾವಳಿಯ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿರುವ ಜಿಲ್ಲೆಯ ಎಂಟು ಸರ್ಕಾರಿ ನೌಕರರಿಗೆ ನಗರದ ಸರ್ಕಾರಿ ನೌಕರರ ಸೌಹಾರ್ದ ಸಹಕಾರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸರ್ಕಾರಿ ನೌಕರರು ಕ್ರೀಡೆ ಸೇರಿದಂತೆ ಎಲ್ಲಕ್ಷೇತ್ರಗಳಲ್ಲೂ ಸಾಧನೆ ಮೆರೆಯಬೇಕು. ನೌಕರರಿಗೆ ಅಗತ್ಯ ಸಹಕಾರ ನೀಡಲು ಸಂಘ ಸದಾ ಸಿದ್ಧವಿದೆ ಎಂದರು.

ಹರಿಯಾಣಾದ ಕುರುಕ್ಷೇತ್ರದಲ್ಲಿ ಸೆ.23ರಿಂದ 30ರ ವರೆಗೆ ನಡೆಯಲಿರುವ ಅಖಿಲ ಭಾರತ ನಾಗರಿಕ ಸೇವಾ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ತಂಡಕ್ಕೆ ಜಿಲ್ಲೆಯಿಂದ ಮೊದಲ ಬಾರಿಗೆ ಎಂಟು ಜನ ಸರ್ಕಾರಿ ನೌಕರರು ಆಯ್ಕೆಯಾಗಿರುವುದು ಅತೀವ ಸಂತಸ ಉಂಟು ಮಾಡಿದೆ. ಇದು, ಜಿಲ್ಲೆಯ ಸರ್ಕಾರಿ ನೌಕರರ ಕ್ರೀಡಾ ಆಸಕ್ತಿ, ಕ್ರಿಯಾಶೀಲತೆಗೆ ನಿದರ್ಶನವಾಗಿದೆ ಎಂದು ಹೇಳಿದರು.

ಕೋವಿಡ್‌ ಸೋಂಕಿನ ಕಾರಣ ಪ್ರಸಕ್ತ ವರ್ಷ ಬೀದರನಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ನಡೆಸಲು ಸಾಧ್ಯವಾಗಲಿಲ್ಲ. ಮುಂಬರುವ ವರ್ಷಗಳಲ್ಲಿ ಜಿಲ್ಲೆಯಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಸಂಘಟಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಹಾಕಿ ತಂಡಕ್ಕೆ ಆಯ್ಕೆಯಾದ ಜಿಲ್ಲೆಯ ಸರ್ಕಾರಿ ನೌಕರರಾದ ಸೈಯದ್‌ ಬಾಬರ್‌ ಹುಸೇನ್‌, ಎಂ.ಡಿ. ನಜೀಬುದ್ದಿನ್‌, ಶೇಕ್‌ ಮಸಿವುದ್ದಿನ್‌, ಸುಹೇಲ್‌ ಅಹಮ್ಮದ್‌, ಸೈಯದ್‌ ಉಮರ್‌ ಅಲಿ, ಝೀಶಾನ್‌ ಅಹಮ್ಮದ್‌, ಬಸವಪ್ರಭು ಹಾಗೂ ಪೀಟರ್‌ ಪೌಲ್‌ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಉಪಾಧ್ಯಕ್ಷ ಮಾಣಿಕರಾವ್‌ ಪಾಟೀಲ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಕಾರ್ಯದರ್ಶಿ ಮನೋಹರ ಕಾಶಿ, ನಿರ್ದೇಶಕರಾದ ಶಿವಶಂಕರ ಟೋಕರೆ, ಸೋಹೆಲ್‌, ಅನ್ಸರ್‌ ಬೇಗ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಶಿವರಾಜ ಕಪಲಾಪುರೆ, ಪ್ರೌಢಶಾಲೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಬೆಲ್ದಾರ್‌, ಸರ್ಕಾರಿ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಭೀಮರಾವ್‌
ಹಡಪದ ಇದ್ದರು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.