ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ


Team Udayavani, Apr 21, 2022, 2:28 PM IST

16center

ಭಾಲ್ಕಿ: ತಾಲೂಕಿನ ವರವಟ್ಟಿ(ಬಿ) ಗ್ರಾಮದ ಪಿಕೆಪಿಎಸ್‌ ಉಪಕೇಂದ್ರದಲ್ಲಿ ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು.

ವರವಟ್ಟಿ(ಬಿ) ಗ್ರಾಮದ ಪ್ರಾಥಮಿಕ ಕೃಷಿ ಪತ್ರಿನ ಸಹಕಾರ ಸಂಘದ ಮೂಲ ಸ್ಥಾನ ನಾವದಗಿ ಗ್ರಾಮದಲ್ಲಿದೆ. ಹೀಗಾಗಿ ಪ್ರತಿವರ್ಷ ನೂರಾರು ರೈತರು ಬೆಳೆದ ಆಹಾರ ಧಾನ್ಯಗಳನ್ನು ನಾವದಗಿಯ ಪಿಕೆಪಿಎಸ್‌ಗೆ ತೆಗೆದಿಕೊಂಡು ಹೋಗಿ ಬೆಂಬಲ ಬೆಲೆಯಲ್ಲಿ ಮಾರಬೇಕಾಗಿತ್ತು. ಇದನ್ನು ಮನಗಂಡ ಶಾಸಕ ಈಶ್ವರ ಖಂಡ್ರೆಯವರು, ಗ್ರಾಮದ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ವರವಟ್ಟಿ(ಬಿ) ಗ್ರಾಮಸ್ಥರು ಸ್ವ ಗ್ರಾಮದಲ್ಲಿನ ಪಿಕೆಪಿಎಸ್‌ ಉಪಕೇಂದ್ರದಲ್ಲಿಯೇ ಖರೀದಿ ಕೇಂದ್ರ ನಡೆಸುವಂತೆ ಸೂಚಿಸಿದರು.

ಶಾಸಕರ ಆದೇಶದಂತೆ ಬುಧವಾರದಿಂದಲೇ ವರವಟ್ಟಿ(ಬಿ)ನಲ್ಲಿ ಖರೀದಿ ಕೇಂದ್ರ ಆರಂಭವಾಗಿದೆ. ಈ ಸಂದರ್ಭದಲ್ಲಿ ಪಿಕೆಪಿಎಸ್‌ ಅಧ್ಯಕ್ಷ ಬಾಲಾಜಿ ಶೇಡೊಳೆ, ನಿರ್ದೇಶಕರಾದ ಶಿವಾಜಿರಾವ ಹುಲಸೂರೆ, ಸಂತೋಷ ರಾಜೋಳೆ, ದಯನಂದ ರವಬಾವೆಳೆ, ವಿಜಯಕುಮಾರ ನಿರಗುಡೆ, ಸುರೇಶ ನಾವದಗೆ, ಅರ್ಜುನ ಬೆಲ್ಲಾಳೆ, ಶೆಕಾವತ ಪಟೇಲ, ಪ್ರಮುಖರಾದ ಪ್ರದೀಪ ಪಾಟೀಲ, ಸುರೇಶ ನಿರುಗಡೆ, ಶತ್ರುಘನ ಬಿರಾದಾರ, ಭಜರಂಗ ಮಾನ, ನರಸಿಂಗರಾವ ನಿರಗುಡೆ ಇದ್ದರು.

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.