ಹುಣಸೋಡು ಸ್ಪೋಟ ಪ್ರಕರಣ ತನಿಖೆಯನ್ನು ರಾಜ್ಯ ಪೊಲೀಸರು ಮಾಡುತ್ತಾರೆ: ಡಿಸಿಎಂ ಕಾರಜೋಳ
Team Udayavani, Jan 24, 2021, 4:20 PM IST
ಹುಮನಾಬಾದ: ಶಿವಮೊಗ್ಗದ ಹುಣಸೋಡು ಸ್ಪೋಟ ಪ್ರಕರಣವನ್ನು ರಾಜ್ಯದ ಪೊಲೀಸರೇ ಸಮಗ್ರ ತನಿಖೆ ನಡೆಸುತ್ತಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸುವ ಸಾಮರ್ಥ್ಯ ನಮ್ಮ ಅಧಿಕಾರಿಗಳು ಹೊಂದಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನಾ ಸ್ಥಳಕ್ಕೆ ಖುದ್ದು ಮುಖ್ಯಮಂತ್ರಿಗಳು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ. ಪ್ರಕರಣದ ಮಾಹಿತಿ ಪಡೆದು ಕೊಂಡಿದ್ದಾರೆ. ಅಲ್ಲದೆ, ನಮ್ಮ ರಾಜ್ಯದ ಪೊಲೀಸರು ಪ್ರಕರಣದ ಸಮಗ್ರ ತನಿಖೆ ನಡೆಸುತ್ತಿದ್ದು, ಅಂತಹ ಅವಶ್ಯಕತೆ ಬಂದರೆ ಸಿಬಿಐಗೆ ಒಪ್ಪಿಸಲಾಗುವುದು ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ:ಕೃಷಿ ಉತ್ಪನ್ನ ಸಾಗಿಸಲು ದ್ವಿಚಕ್ರ ವಾಹನಕ್ಕೆ ಟ್ರೈಲರ್ : ಎಲ್ಲರ ಗಮನ ಸೆಳೆದ ವಿನೂತನ ಪ್ರಯೋಗ
ರಾಜ್ಯದಲ್ಲಿ ಗಣಿಗಾರಿಕೆಗೆ ಸ್ಪೋಟಕಗಳು ಬಳಸುವುದು ನಿಷೇಧಿಸಬೇಕಾಗಿದೆ. ಸ್ಪೋಟಕ ಸಾಮಗ್ರಿ ಖರೀದಿ, ಶೇಖರಣೆ ಬಗ್ಗೆ ಕೂಡ ಕಠಿಣ ನಿಯಮಗಳನ್ನು ರೂಪಿಸಲು ಸರ್ಕಾರ ಕ್ರಮ ವಹಿಸುತ್ತದೆ ಎಂದು ಡಿಸೆಂ ಕಾರಜೋಳ ತಿಳಿಸಿದರು.
ಇದನ್ನೂ ಓದಿ: ಹುಣಸೋಡು ಬ್ಲಾಸ್ಟ್ ಪ್ರಕರಣದ ತನಿಖೆ ಸಿಬಿಐಗೆ ವಹಿಸಲ್ಲ: ಆರ್.ಅಶೋಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?