ವಿದ್ಯಾರ್ಥಿಗಳೇ ದೇಶದ ಅಮೂಲ್ಯ ಸಂಪತ್ತು


Team Udayavani, Nov 27, 2021, 4:14 PM IST

23students

ಕಮಲನಗರ: ಸಂಪಾದಿಸಿದ ಹಣ, ಆಸ್ತಿ ಪರರ ಪಾಲಾಗುತ್ತದೆ. ಆದರೆ ವಿದ್ಯಾರ್ಥಿಗಳು ಶ್ರಮಪಟ್ಟು ಕಲಿತ ವಿದ್ಯೆ ಯಾರೊಬ್ಬರೂ ಕಳವು ಮಾಡಲು ಸಾಧ್ಯವಿಲ್ಲ. ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಜ್ಞಾನ, ಸಂಸ್ಕಾರ, ನೈತಿಕ ಮೌಲ್ಯ ಬೆಳೆಸಬೇಕು. ಇದರಿಂದ ಅವರು ದೇಶದ ಅಮೂಲ್ಯ ಆಸ್ತಿಯಾಗಲು ಸಾಧ್ಯ ಎಂದು ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯ ಪ್ರಾಚಾರ್ಯ ಡಾ|ಎಸ್‌.ಎಸ್‌. ಮೈನಾಳೆ ಹೇಳಿದರು. ಪಟ್ಟಣದ ಡಾ| ಚನ್ನಬಸವ ಪಟ್ಟದ್ದೇವರ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದರು.

ಪಿಎಸ್‌ಐ ಎಸ್‌. ನಂದಿನಿ ಮಾತನಾಡಿ, ಮಕ್ಕಳು ಕೀಳರಿಮೆಯಿಂದ ಹೊರ ಬಂದು, ಕಠಿಣ ಪರಿಶ್ರಮದ ಮೂಲಕ ಉನ್ನತ ಸಾಧನೆ ಮಾಡಬೇಕು. ಮಹಾನ್‌ ವ್ಯಕ್ತಿಗಳ ಜೀವನ ಚರಿತ್ರೆ ಅಧ್ಯಯನ ಮಾಡುವ ಮೂಲಕ ಪ್ರೇರಣೆ ಪಡೆಯಬೇಕು ಎಂದರು. ಶಾಲೆ ಆಡಳಿತಾಧಿಕಾರಿ ಚನ್ನಬಸವ ಘಾಳೆ ಮಾತನಾಡಿ, ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಕಡಿಮೆ ಅಂಕ ಗಳಿಸಿದರೂ ಪ್ರಯತ್ನ ಬಿಡಬಾರದು. ಏಕೆಂದರೆ ಪ್ರಯತ್ನವೇ ಯಶಸ್ಸಿಗೆ ದಾರಿ. ಹೀಗಾಗಿ ನಿರಂತರ ಪ್ರಯತ್ನ ಅವಶ್ಯ ಎಂದರು.

ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡಿ ವಿವಿಧ ಉನ್ನತ ಹುದ್ದೆಯಲ್ಲಿರುವ ಪ್ರಶಾಂತ ಶ್ರೀಗಿರೆ, ಕೇದಾರ ಬಿರಾದಾರ, ಮಂಜುನಾಥ ನವಾಡೆ ಅವರನ್ನು ಸನ್ಮಾನಿಸಲಾಯಿತು. ಸರ್ಕಾರಿ ನೌಕರರ ತಾಲೂಕು ಘಟಕದ ಅಧ್ಯಕ್ಷ ಲಿಂಗಾನಂದ ಮಹಾಜನ್‌ ಕಾರ್ಯಕ್ರಮ ಉದ್ಘಾಟಿಸಿದರು.

ಈ ವೇಳೆ ಉಮಾದೇವಿ ಧರಣೆ, ಶಿವರಾಜ ಪಾಟೀಲ್‌, ಭೀಮರಾವ್‌ ಶ್ರೀಗಿರೆ, ರೂಪಾದೇವಿ ಅಣದೂರೆ, ಮನೋಜ ಹಿರೇಮಠ, ವಿಜಯಲಕ್ಷ್ಮೀ ಸೊಲ್ಲಾಪುರೆ, ವಿಜಯಕುಮಾರ ಶೇಗೆದಾರ, ನಿಜಲಿಂಗಯ್ಯ ಸ್ವಾಮಿ, ವಿಶಾಲ ಸೊಲ್ಲಾಪುರೆ, ಜ್ಞಾನೋಬಾ ಹಂಡೆ ಇತರರಿದ್ದರು. ಮಹೇಶ ದೇಶಮುಖ ಸ್ವಾಗತಿಸಿದರು. ಭರತ ನಂದನವರ್‌ ವಂದಿಸಿದರು. ಹಾವಗಿರಾವ್‌ ಮಠಪತಿ ನಿರೂಪಿಸಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.