ಸರ್ಕಾರಕ್ಕೆ ವಾಪಸ್‌ ಹೋದ ಸಹಾಯಧನ-ಆಕ್ರೋಶ


Team Udayavani, Mar 16, 2022, 4:08 PM IST

18govt

ಹುಮನಾಬಾದ: ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಪುರಸಭೆ ವತಿಯಿಂದ ನೀಡಬೇಕಾದ ಸಹಾಯಧನ ಸೂಕ್ತ ಸಮಯದಲ್ಲಿ ವಿತರಿಸದ ಕಾರಣ ಸುಮಾರು 15 ಲಕ್ಷ ರೂ. ಪುರಸಭೆಯಿಂದ ಮರಳಿ ಸರ್ಕಾರಕ್ಕೆ ಹೋಗಿದ್ದು, ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು.

ಪಟ್ಟಣದ ಪುರಸಭೆಯಲ್ಲಿ ನಡೆದ ಉಳಿತಾಯ ಬಜೆಟ್‌ ಮಂಡನೆ ಸಭೆಯಲ್ಲಿ ಸಹಾಯಧನ ವಿತರಣೆ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ವೀರೇಶ ಸೀಗಿ, ಸೈಯದ್‌ ಅಬ್ದುಲ್‌ ಬಾಸಿದ್‌, ಅನೀಲ ಪಲ್ಲರಿ, ರಮೇಶ ಕಲ್ಲೂರ್‌, ಅಬ್ದುಲ್‌ ರಹೇಮಾನ್‌ ಗೊರೆಮಿಯ್ನಾ, ರಾಜರೆಡ್ಡಿ ಸೇರಿದಂತೆ ಇತರೆ ಸದಸ್ಯರು ಮಾತನಾಡಿ, ಯಾವ ಕಾರಣಕ್ಕೆ ಪುರಸಭೆಗೆ ಬಂದ ಅನುದಾನ ಮರಳಿ ಸರ್ಕಾರಕ್ಕೆ ಹೋಗಿದೆ?. ಪಟ್ಟಣದ ಜನರು ಶೌಚಾಲಯ ನಿರ್ಮಿಸಿಕೊಂಡು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದರೂ ಯಾವ ಕಾರಣಕ್ಕೆ ಫಲಾನುಭವಿಗಳ ಖಾತೆಗೆ ಹಣ ಹಾಕುವ ಕೆಲಸ ಆಗಿಲ್ಲ. ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಒಟ್ಟಾರೆ ಎಷ್ಟು ಜನ ಫಲಾನುಭವಿಗಳಿಗೆ ಅನುದಾನ ನೀಡಬೇಕಿತ್ತು. ಎಷ್ಟು ಜನರಿಗೆ ಅನುದಾನ ನೀಡಲಾಗಿದೆ ಎಂದು ಕೇಳಿದ ಮಾಹಿತಿಗೆ ಸಿಬ್ಬಂದಿಗಳು, ಪುರಸಭೆ ಅಧಿಕಾರಿ ಸ್ಥಳದಲ್ಲಿ ಉತ್ತರ ನೀಡುವಲ್ಲಿ ವಿಫಲರಾದರು.

ಪುರಸಭೆ ಮುಖ್ಯಾಧಿಕಾರಿ ಶೇಖ ಚಾಂದ್‌ ಪಟೇಲ್‌ ಮಾತನಾಡಿ, ಪ್ರತಿ ಕುಟುಂಬಕ್ಕೆ ಸರಾಸರಿ 12ರಿಂದ 15 ಸಾವಿರ ರೂ. ಸಹಾಯಧನ ನೀಡಬೇಕಾಗಿದ್ದು, ಯಾವ ಕಾರಣಕ್ಕೆ ಅನುದಾನದ ಮರಳಿ ಹೋಗಿದೆ. ಎಷ್ಟು ಫಲಾನುಭವಿಗಳು ಎಂಬುವುದು ಸಮಗ್ರ ಮಾಹಿತಿ ತಿಳಿದು ಸದಸ್ಯರಿಗೆ ಲಿಖೀತ ಉತ್ತರ ನೀಡುವುದಾಗಿ ಹೇಳಿದರು.

ನಂತರ 2022-23ನೇ ಸಾಲಿನ ಆಯವ್ಯಯ ಮಂಡಿಸಲಾಯಿತು. ಪುರಸಭೆ ಒಟ್ಟಾರೆ ಉಳಿತಾಯ 75 ಲಕ್ಷ ರೂ. ಬಜೆಟ್‌ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಭೆಯಲ್ಲಿ ಹಂಚಿಕೆ ಮಾಡಿ ಅನುಮೋದನೆ ಪಡೆಯಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಕಸ್ತೂರಬಾಯಿ, ಸದಸ್ಯರಾದ ಅಪ್ಸರ್‌ಮಿಯ್ನಾ, ರೇಷ್ಮಾ, ವಿಜಯಕುಮಾರ ದುರ್ಗದ, ಧನಲಕ್ಷ್ಮೀ ಅನೀಲ, ಸವಿತಾ, ಪಾರ್ವತಿ ಶೇರಿಕಾರ, ಭೀಮಬಾಯಿ, ಶಿವಲಿಂಗ ಸ್ವಾಮಿ, ವಿಜಯಕುಮಾರ, ಜಹಿರೋದ್ದೀನ್‌ ಹಾಗೂ ಇತರೆ ಸದಸ್ಯರು ಇದ್ದರು

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.