ಸಕ್ಕರೆ ಕಾರ್ಖಾನೆ ಎನ್‌ಎಸ್‌ಎಸ್‌ಕೆ ಮಾರ್ಗ ಅನುಸರಿಸಲಿವೆ : ಸಚಿವ ಚವ್ಹಾ ಣ ವಿಶ್ವಾಸ


Team Udayavani, Jun 7, 2021, 5:21 PM IST

bcsandhgfbds

ಬೀದರ: ಜಿಲ್ಲೆಯಲ್ಲಿರುವ ಎಲ್ಲ ಸಕ್ಕರೆ ಕಾರ್ಖಾನೆಗಳು ಎನ್‌ಎಸ್‌ಎಸ್‌ ಕೆ ಮಾದರಿಯಲ್ಲಿ ರೈತರ ಪರವಾದ ನಿಲುವು ಪ್ರಕಟಿಸುವ ವಿಶ್ವಾಸವಿದೆ ಎಂದು ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು.ಬಿ ಚವ್ಹಾಣ ತಿಳಿಸಿದ್ದಾರೆ.

ದಿ| ಗುರುಪಾದಪ್ಪ ನಾಗಮಾರಪಳ್ಳಿಯವರು ಹಾಗೂ ಅವರ ಮಗ ಉಮಾಕಾಂತ್‌ ನಾಗಮಾರಪಳ್ಳಿ ಅವರು ಯಾವಾಗಲೂ ರೈತರ ಪರವಾದ ನಿಲುವು ಹೊಂದಿದ್ದರು. 2019-20ರಲ್ಲಿ ಉಮಾಕಾಂತ ಅವರು ಎನ್‌ಎಸ್‌ ಎಸ್‌ಕೆ ಅಧ್ಯಕ್ಷರಾಗಿದ್ದ ಅವ ಧಿಯಲ್ಲಿ ಜನಪ್ರತಿನಿ ಧಿಗಳು ಹಾಗೂ ರೈತರ ಅಭಿಪ್ರಾಯದಂತೆ ಪ್ರತಿ ಟನ್‌ ಕಬ್ಬಿಗೆ 2,250 ನಿಗದಿ ಮಾಡಲಾಗಿತ್ತು. ಅದನ್ನು ತಾವು ಒಪ್ಪಿದರಲ್ಲದೆ ಮುಂದಾಳತ್ವ ವಹಿಸಿ ಎಲ್ಲ ಕಾರ್ಖಾನೆಗಳು ಒಪ್ಪಿಗೆ ನೀಡುವಂತೆ ಮನವೊಲಿಕೆ ಮಾಡಿಸಿದ್ದರು.

ಎಲ್ಲ ಕಾರ್ಖಾನೆಗಳು ಸಭೆಯ ನಿರ್ಣಯದಂತೆ ರೈತರಿಗೆ ಸಕಾಲದಲ್ಲಿ ಹಣ ಪಾವತಿ ಮಾಡಿದ್ದವು. 2020-21ನೇ ಸಾಲಿಗೆ 2,400 ಬೆಲೆ ನಿಗದಿ ಮಾಡಲಾಗಿತ್ತು. ಆದರೆ ಇದುವೆರೆಗೂ ಯಾವ ಸಕ್ಕರೆ ಕಾರ್ಖಾನೆಯೂ ರೈತರಿಗೆ ಪಾವತಿ ಮಾಡಿರಲಿಲ್ಲ. ಈ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ಕರೆದ ಸಭೆಗೂ ಎನ್‌ಎಸ್‌ಎಸ್‌ಕೆ ಅಧ್ಯಕ್ಷರಾದ ಡಿ.ಕೆ.ಸಿದ್ರಾಮ ಅವರನ್ನು ಹೊರತುಪಡಿಸಿ ಇತರೆ ಅಧ್ಯಕ್ಷರು ಖುದ್ದು ಹಾಜರಿರಲಿಲ್ಲ. ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಸಚಿವರು ಉಮಾಕಾಂತ ನಾಗಮಾರಪಳ್ಳಿಯವರು ದಿ| ಗುರುಪಾದಪ್ಪ ನಾಗಮಾರಪಳ್ಳಿ ಅವರಂತೆ ರೈತಪರ ತೆಗೆದುಕೊಂಡ ಸಭೆಯ ನಿರ್ಣಯವನ್ನು ಸಾಕಾರಗೊಳಿಸಿ ತಮಗಿರುವ ರೈತಪರ ವ್ಯಕ್ತಪಡಿಸಿದ್ದನ್ನು ಸಚಿವರು ಕೊಂಡಾಡಿದ್ದರು.

2019-20ನೇ ಸಾಲಿನ ಕಬ್ಬಿನ ಬೆಲೆ ನಿಗದಿ ಮಾಡುವ ಸಭೆಯ ನಿರ್ಣಯವನ್ನು ಎತ್ತಿ ಹಿಡಿದು ರೈತರಿಗೆ ಹಣ ಪಾವತಿ ಮಾಡುವಲ್ಲಿ ಉಮಾಕಾಂತ ನಾಗಮಾರಪಳ್ಳಿಯವರ ಪಾತ್ರ ಹಿರಿದೆಂದು ಬಣ್ಣಿಸಿದರು. ಲಾಕ್‌ಡೌನ್‌ನಿಂದಾಗಿ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ರೈತರೊಂದಿಗೆ ನಿಲ್ಲಬೇಕಿದೆ. ನಾನು ಸದಾ ರೈತರೊಂದಿಗೆ ಇದ್ದು, ಸರ್ಕಾರವೂ ರೈತರ ಪರವಾಗಿದೆ ಎಂದು ಹೇಳಿದ್ದು, ಉಳಿದ ಸಕ್ಕರೆ ಕಾರ್ಖಾನೆಗಳು ರೈತರ ಬಾಕಿ ಹಣ ಪಾವತಿಸುವ ಬಗ್ಗೆ ಸ್ಪಷ್ಟಪಡಿಸದೇ ಇದ್ದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಮುಖ್ಯಸ್ಥರಿಗೆ ಸಚಿವರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.