ಕನ್ನಡ ಸೇವಕ ಡಾ| ಹೆಬ್ಬಾಳೆಗೆ ಬೆಂಬಲ


Team Udayavani, Nov 19, 2021, 4:06 PM IST

24kannada

ಬೀದರ: ದಶಕದಿಂದ ಯಾವುದೇ ಫಲಾಪೇಕ್ಷೆಯಿಲ್ಲದೆ ಕನ್ನಡ ನಾಡು-ನುಡಿ ಮತ್ತು ಜನಪದ ಸೇವೆ ಮಾಡಿ, ಕಲಾವಿದರು ಹಾಗೂ ಕಲೆಯನ್ನು ಬೆಳೆಸುವಲ್ಲಿ ನಿರಂತರ ಸೇವೆ ಗೈಯುತ್ತಿರುವ ಡಾ| ರಾಜಕುಮಾರ ಹೆಬ್ಟಾಳೆ ಅವರನ್ನು ಬೆಂಬಲಿಸುತ್ತಿದ್ದೇವೆ ಎಂದು ನಾಟ್ಯಶ್ರೀ ನೃತ್ಯಾಲಯದ ಕೆ. ಸತ್ಯಮೂರ್ತಿ ಹೇಳಿದರು.

ನಗರದ ನಾಟ್ಯಶ್ರೀ ನೃತ್ಯಾಲಯದ ಸಭಾಂಗಣದಲ್ಲಿ ಡಾ| ರಾಜಕುಮಾರ ಹೆಬ್ಟಾಳೆ ಅವರಿಗೆ ಸಮರ್ಥನೆ ನೀಡುವ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಪ್ರೊ| ಸಿದ್ರಾಮಪ್ಪ ಮಾಸಿಮಾಡೆಯವರು ಸ್ಪರ್ಧೆಯಲ್ಲಿ ಇಲ್ಲ. ಆದ್ದರಿಂದ ನಿಜವಾದ ಕನ್ನಡ ಸೇವಕ ಡಾ| ಹೆಬ್ಟಾಳೆ ಅವರಿಗೆ ಯಾವುದೇ ಅಪೇಕ್ಷೆಯಿಲ್ಲದೆ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ. ಅವರು ಕಲೆ, ಕಲಾವಿದರು ಹಾಗೂ ಸಂಸ್ಕೃತಿಯನ್ನು ಉಳಿಸುವ ಕಾರ್ಯ ಮಾಡುತ್ತಿದ್ದಾರೆ. ಅವರಿಗೆ ತನು ಮನ ಧನದಿಂದ ನಾವು ಸಹಕರಿಸಿ ಅಭಯ ನೀಡುತ್ತಿದ್ದೇನೆ ಎಂದು ತಿಳಿಸಿದರು.

ಕದಂಬ ಕನ್ನಡ ಸಂಘದ ಅಧ್ಯಕ್ಷ ಪ್ರೊ| ವೀರಶೆಟ್ಟಿ ಮೈಲೂರಕರ್‌ ಮಾತನಾಡಿ, ಕಲ್ಯಾಣ ನಾಡಿನಲ್ಲಿ ವಚನಭ್ರಷ್ಟರಿಗೆ ಯಾವುದೇ ಸಮರ್ಥನೆ ನೀಡಲು ಆಗುವುದಿಲ್ಲ. ಮಾತಿನಂತೆ ನಡೆಯದ ಮೇಲೆ ಅದು ಬಸವ ತತ್ವಕ್ಕೆ ಮಾಡಿದ ಅಪಚಾರ. ಹೀಗಾಗಿ ಹೆಬ್ಟಾಳೆ ಒಬ್ಬ ಯುವ ಉತ್ಸಾಹಿ ಸಂಘಟಕ. ದಣಿವರಿಯದ ಸೇವಕ. ಅವರಿಗೆ ನಮ್ಮ ಬೇಷರತ್‌ ಬೆಂಬಲವಿದೆ ಎಂದರು.

ಸಾಹಿತಿ ಉಮಾಕಾಂತ ಮೀಸೆ ಮಾತನಾಡಿ, ನಮ್ಮ ನಡೆ-ನುಡಿ ಒಂದಾಗಿಸಿಕೊಂಡು ಸೇವೆ ಮಾಡಿದಾಗ ಮಾತ್ರ ಸಾರ್ಥಕವಾಗುತ್ತದೆ. ಅಲ್ಲಿ ಒಂದಿಷ್ಟು ಅಭಿವೃದ್ಧಿಯನ್ನು ಕಾಣಬಹುದು. ಈ ಬಾರಿ ಹೊಸ ಮುಖಗಳಿಗೂ ಒಂದು ಅವಕಾಶ ನೀಡಿದರೆ ಉತ್ತಮ ಎಂದು ತಿಳಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ| ರಾಜಕುಮಾರ ಹೆಬ್ಟಾಳೆ ಮಾತನಾಡಿ, ಸುಮಾರು ಎರಡು ದಶಕಗಳಿಂದ ಜಿಲ್ಲೆಯಲ್ಲಿ ಕರ್ನಾಟಕ ಸಾಹಿತ್ಯ ಸಂಘ, ಜಾನಪದ ಪರಿಷತ್ತು ಹಾಗೂ ಕರ್ನಾಟಕ ಬರಹಗಾರರ- ಕಲಾವಿದರ ಸಂಘದ ಮೂಲಕ ರಚನಾತ್ಮಕ ಕಾರ್ಯಗಳನ್ನು ಮಾಡುತ್ತ ಬಂದಿದ್ದೇನೆ. ಕನ್ನಡ ಮತ್ತು ಜನಪದ ಸೇವೆಯನ್ನು ಮಾಡಲು ಈ ಬಾರಿ ನನಗೆ ಒಂದು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರು.

ಪ್ರೊ| ಎಸ್‌.ಬಿ. ಬಿರಾದಾರ, ಪ್ರೊ| ದೇವೇಂದ್ರ ಕಮಲ, ಕೆ. ಗುರುಮೂರ್ತಿ, ಕೆ. ರಾಮಮೂರ್ತಿ, ಡಾ| ಎಂ.ಜಿ. ದೇಶಪಾಂಡೆ, ಡಾ| ಜಗನ್ನಾಥ ಹೆಬ್ಟಾಳೆ, ವೀರಭದ್ರಪ್ಪ ಉಪ್ಪಿನ್‌, ಯೋಗೇಂದ್ರ ಯದಲಾಪುರೆ, ಕಿರಣ ಗುರುಮೂರ್ತಿ, ಕೆ. ಭಾಗ್ಯಲಕ್ಷ್ಮೀ, ಬಸವರಾಜ ಮೂಲಗೆ, ಓಂಪ್ರಕಾಶ ರೊಟ್ಟೆ, ರಾಜಕುಮಾರ ಮಡಕಿ, ನಿಜಲಿಂಗಪ್ಪ ತಗಾರೆ, ಗಂಗಶೆಟ್ಟಿ ಖಾನಾಪುರೆ, ಪಂಚಾಕ್ಷರಿ ಪುಣ್ಯಶೆಟ್ಟಿ, ಬಸವರಾಜ ಹೆಗ್ಗೆ, ಪ್ರೊ| ಎಸ್‌.ವಿ. ಕಲ್ಮಠ, ಬಸವಂತರಾವ ಪಾಟೀಲ, ಅಶೋಕ ಮಾನಶೆಟ್ಟಿ, ನಾಗೇಶ ಮಾನಶೆಟ್ಟಿ, ಬಸಯ್ಯ ಸ್ವಾಮಿ, ಬಸವರಾಜ ಸ್ವಾಮಿ, ಶಿವಶಂಕರ ಚಿಕುರ್ತಿ, ಭುವನೇಶ್ವರ ಬಿರಾದಾರ, ಅಶೋಕ ಶೆಟಕಾರ, ಶಾಂತಕುಮಾರ ಶೆಟಕಾರ ಇನ್ನಿತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.