ಹಮಾಲರ ಸಮಸ್ಯೆಗೆ ತಹಶೀಲ್ದಾರ್‌ ಸ್ಪಂದನೆ


Team Udayavani, Apr 30, 2020, 7:26 PM IST

30-April-13

ಸುರಪುರ: ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ಮತ್ತು ಸಿಪಿಐ ಎಸ್‌.ಎಂ. ಪಾಟೀಲ ಆಹಾರ ನಾಗರಿಕ ಸರಬರಾಜು ಗೋದಾಮಗೆ ಭೇಟಿ ನೀಡಿ ಹಮಾಲರ ಸಮಸ್ಯೆ ಆಲಿಸಿದರು.

ಸುರಪುರ: ಕೆಲಸದ ವಿಷಯದಲ್ಲಿ ತಮ್ಮಲ್ಲಿಯೇ ವಾಗ್ಧಾವಾದ ಮಾಡಿಕೊಂಡಿದ್ದ ನಗರದ ಹೊರವಲಯದ ವೆಂಕಟಾಪುರ ಹತ್ತಿರದ ಆಹಾರ ನಾಗರಿಕ ಸರಬರಾಜು ಗೋದಾಮ ಹಮಾಲರ ಸಮಸ್ಯೆಯನ್ನು ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ಬಗೆಹರಿಸಿದರು.

ಹಮಾಲರ ನಡುವೆ ತಕರಾರು ನಡೆದು ಬೆಳಗಿನಿಂದ ಮಧ್ಯಾಹ್ನ 12:00ರ ವರೆಗೆ ಲೋಂಡಿಂಗ್‌ ಸ್ಥಗಿತಿಗೊಂಡಿತ್ತು. ಗೋದಾಮು ವ್ಯವಸ್ಥಾಪಕರು ಸಾಕಷ್ಟು ತಿಳಿ ಹೇಳಿ ದರು ಕೂಡ ಹಮಾಲರು
ಕೆಲಸಕ್ಕೆ ಮುಂದಾಗದೆ ಪ್ರತಿಭಟನೆಗೆ ಮುಂದಾಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ಮತ್ತು ಸಿಪಿಐ ಎಸ್‌.ಎಂ. ಪಾಟೀಲ ಹಮಾಲರ ಸಮಸ್ಯೆ ಆಲಿಸಿದರು. ಈ ರೀತಿ ನಿಮ್ಮನಿಮ್ಮಲ್ಲಿಯೇ ಕಚ್ಚಾಡುವುದು ಸರಿಯಲ್ಲ. ಏನೇ ಸಮಸ್ಯೆ ಇದ್ದರು ಅದನ್ನು ಬಗೆಹರಿಸುತ್ತೇವೆ. ನಿಮ್ಮಿಂದ ಆಗದೆ ಇದ್ದರೆ ಹೇಳಿ ಬೇರಡೆಯಿಂದ ಹಮಾಲರನ್ನು ಕರೆತಂದು ಕೆಲಸ ಮಾಡಿಸುತ್ತೇವೆ. ಯಾವುದೇ ಕಾರಣಕ್ಕೆ ಕೆಲಸ ಸ್ಥಗಿತಗೊಳಿಸುವಂತಿಲ್ಲ ಎಂದು ತಾಕೀತು ಮಾಡಿದರು.

ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಮನೆಯಲಿಯೇ ಕುಳಿತಿದ್ದೇವೆ. ಉಪಜೀವನಕ್ಕೆ ತೊಂದರೆಯಾಗಿದೆ. ಒಂದೇ ಕುಟುಂಬದಲ್ಲಿ ಮೂರು ನಾಲ್ಕು ಜನರನ್ನು ಕೆಲಸಕ್ಕೆ ತೆಗೆದುಕೊಂಡರೆ ಹೇಗೆ? ನಮಗೂ ಕೆಲಸ ನೀಡಿ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಬೇಕು ಎಂದು ಕೆಲ ಹಮಾಲರು ಅಳಲು ತೋಡಿಕೊಂಡರು. 20-30 ವರ್ಷಗಳಿಂದ ಕೆಲಸ ಮಾಡಿದ್ದೇವೆ. ಹೊಸದಾಗಿ ಬಂದವರನ್ನು ಕೆಲಸಕ್ಕೆ ತೆಗೆದುಕೊಂಡರೆ ಹೇಗೆ? ಮೊದಲಿನಿಂದ ಮಾಡಿಕೊಂಡು ಬಂದವರನ್ನು ಪರಿಗಣಿಸುವಂತೆ ಆಗ್ರಹಿಸಿದರು.

ಎಲ್ಲರಿಗೂ ಕೆಲಸ ನೀಡಲು ಆಗುವುದಿಲ್ಲ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಕೆಲಸ ನೀಡಲಾಗುವುದು. ಎಲ್ಲ ಹಮಾಲರಿಗೆ ಗುರುತಿನ ಚೀಟಿ ನೀಡುತ್ತೇವೆ. ಚೀಟಿ ಹೊಂದಿದ ಹಮಾಲರು ಮಾತ್ರ ಕೆಲಸ ಮಾಡಬೇಕು. ಕೆಲಸ ಮಾಡುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು ಎಂದು ಸೂಚಿಸಿದರು. ಬಳಿಕ ಹಮಾಲರು ಪ್ರತಿಭಟನೆ ಕೈಬಿಟ್ಟು ಕೆಲಸ ಆರಂಭಿಸಿದರು. ಗೋದಾಮು ವ್ಯವಸ್ಥಾಪಕ ಕಲ್ಲಪ್ಪ, ಹಮಾಲರ ಸಂಘದ ಅಧ್ಯಕ್ಷ ಹಣಮಂತ ನಾಯಕ, ಉಪಾಧ್ಯಕ್ಷ ಗಿರೆಪ್ಪ ನಾಯಕ ಇದ್ದರು.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.