ಹುಮನಾಬಾದ ತಹಶೀಲ್ದಾರ್‌ ಹಿರೇಮಠ ಬಂಧನಕ್ಕೆ ಆಗ್ರಹ


Team Udayavani, Feb 14, 2022, 3:29 PM IST

20arrest

ಬೀದರ: ಹುಮನಾಬಾದ್‌ ತಹಶೀಲ್ದಾರ್‌ ಡಾ| ಪ್ರದೀಪಕುಮಾರ ಹಿರೇಮಠ ಅವರನ್ನು ಬಂಧಿಸಿ ಬಿಎಸ್‌ಪಿ ಪಕ್ಷದ ಬಂಧಿತ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೆ ಕ್ರಮ ವಹಿಸುವಂತೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. ಈ ಕುರಿತು ನಗರಕ್ಕೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರಿಗೆ ಒಕ್ಕೂಟದ ಪ್ರಮುಖರು ಮನವಿ ಸಲ್ಲಿಸಿದ್ದಾರೆ.

ರಾಯಚೂರಿನಲ್ಲಿ ನ್ಯಾಯಾಧೀಶರಿಂದ ಅಂಬೇಡ್ಕರ್‌ ಭಾವಚಿತ್ರಕ್ಕೆ ಅಪಮಾನ ಖಂಡಿಸಿ ಹುಮನಾಬಾದ್‌ನಲ್ಲಿ ಮನವಿ ಸಲ್ಲಿಸಲು ಮುಂದಾಗಿದ್ದ ಹೋರಾಟಗಾರರಿಂದ ಮನವಿ ಸ್ವೀಕರಿಸಲು ವಿಳಂಬ ನೀತಿ ಅನುಸರಿಸದ್ದನ್ನು ಖಂಡಿಸಿ ಹೊರಾಟಗಾರರ ಮತ್ತು ತಹಶೀಲ್ದಾರ್‌ ಮಧ್ಯೆ ಸಣ್ಣ ಘಟನೆ ನಡೆದಿದೆ ಎಂದು ಹೇಳಿದೆ.

ಘಟನೆ ಸಂಬಂಧ ಹೋರಾಟಗಾರರನ್ನು ಜೈಲಿಗಟ್ಟಲಾಗಿದೆ. ಆದರೆ, ತಹಶೀಲ್ದಾರ್‌ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದರೂ ಬ್ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುವ ನೆಪದಲ್ಲಿ ಬಚಾವ ಆಗುವ ಹುನ್ನಾರ ನಡೆಸುತ್ತಿದ್ದಾರೆ. ವೈದ್ಯರು ಸಹ ಅವರನ್ನು ಬಚಾವ್‌ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವೇಳೆ ಒಕ್ಕೂಟದ ಅಧ್ಯಕ್ಷ ಅಂಬಾದಾಸ ಗಾಯಕವಾಡ, ದಲಿತ ಪರ ಸಂಘಟನೆಗಳ ಪ್ರಮುಖರಾದ ರಮೇಶ ಡಾಕುಳಗಿ, ರಾಜಕುಮಾರ ಮೂಲ ಭಾರತಿ, ಬಾಬುರಾವ್‌ ಪಾಸ್ವಾನ್‌, ಕಲ್ಯಾಣರಾವ್‌ ಭೋಸ್ಲೆ, ನಾಗೇಂದ್ರ ದಂಡೆ, ವಹೀದ್‌ ಲಖನ್‌, ಚಂದ್ರಕಾಂತ ನಿರಾಟೆ, ಶ್ರೀಪತರಾವ್‌ ದೀನೆ, ಉಮೇಶಕುಮಾರ ಸ್ವಾರಳ್ಳಿಕರ್‌, ಶಿವಕುಮಾರ ನೀಲಿಕಟ್ಟಿ, ರವಿಕುಮಾರ ವಾಘಮಾರೆ, ಬಕ್ಕಪ್ಪ ದಂಡಿನ್‌, ಶಾಲಿವಾನ್‌ ಬಡಿಗೆರ್‌, ಬಾಬು ಮಿಠಾರೆ ಇದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.