ಪ್ರಜಾಪ್ರಭುತ್ವದ ಸೂತ್ರ ಸಂವಿಧಾನ


Team Udayavani, Jan 28, 2019, 9:38 AM IST

bid-6.jpg

ಕಮಲನಗರ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ನಡೆದ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ರಮೇಶ ಪೆದ್ದೆ ಧ್ವಜಾರೋಹಣ ನೇರವೇರಿಸಿದರು.

ನಂತರ ಮಾತನಾಡಿದ ಅವರು, ನಮ್ಮ ದೇಶದ ಜನರನ್ನು ಆಳುವ ಸೂತ್ರ ರೂಪದ ಗ್ರಂಥವೇ ಸಂವಿಧಾನ. ಪ್ರಜೆಗಳಿಂದ, ಪ್ರಜೆಗಳಿಗಾಗಿ ಸರ್ಕಾರ ನಡೆಸುವ ಮೂಲ ತತ್ವ ಸಂವಿಧಾನದಲ್ಲಿ ಇದೆ ಎಂದರು. ಜಿಪಂ ಸದಸ್ಯ ಬಾಬುಸಿಂಗ್‌ ಹಜಾರಿ, ಉಪ ತಹಶೀಲ್ದಾರ್‌ ಗೋಪಾಲಕೃಷ್ಣ, ಪ್ರಭಾರಿ ಕಂದಾಯ ನಿರೀಕ್ಷಕ ಪ್ರವೀಣ ಬಿರಾದಾರ, ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕಾಂತ ಹಣಮಶೇಟ್ಟೆ, ಗ್ರಾಮದ ಗಣ್ಯರಾದ ವೈಜಿನಾಥ ವಡ್ಡೆ, ಬಸವರಾಜ ಪಾಟೀಲ, ಬಸವರಾಜ ಚಿಕಮುರ್ಗೆ, ಸಂಗ್ರಾಮಪ್ಪಾ ರಾಂಪೂರೆ, ಅಮೂಲ ಸೂರ್ಯವಂಶಿ, ರಾಮರಾವ್‌ ಜಾಧವ, ನವಾಜ ಮಸ್ತಾನಸಾಬ್‌, ಓಂಕಾರ ಸೊಲ್ಲಾಪುರೆ, ಶಿವರಾಜ ಬಿರಾದಾರ ಹಾಗೂ ದ್ಯಾರ್ಥಿಗಳು ಹಾಜರಿದ್ದರು.

ಸಹಕಾರ ಬ್ಯಾಂಕ್‌: ಪಟ್ಟಣದ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ಅಶೋಕ ಪಾಟೀಲ್‌ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕ್ಷೇತ್ರ ಸಹಾಯಕ ಕೈಲಾಸ ಪೀಟ್ರೆ, ಸಿಬ್ಬಂದಿಗಳಾದ ಮಹೇಶ ಬೇಲ್ಲೆ, ಸುನೀಲ್‌, ಸತ್ಯಜೀತ ಜಾಧವ, ಗ್ಯಾನೋಬಾ ಹಾಗೂ ಇನ್ನಿತರರು ಇದ್ದರು.

ಗ್ರಾಮ ಪಂಚಾಯತ, ಗುರಪ್ಪಾ ಟೊಣ್ಣೆ ಹಾಗೂ ಡಾ| ಚನ್ನಬಸವ ಪಟ್ಟದೇವರ ಪ್ರೌಢಶಾಲೆ, ಸಮುದಾಯ ಆರೋಗ್ಯ ಕೇಂದ್ರ, ರೈತ ಸಂಪರ್ಕ ಕೇಂದ್ರ, ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯ, ಲತಾ ಮಂಗೇಶ್ಕರ ಕನ್ಯಾ ಪ್ರೌಢಶಾಲೆ, ಬಿಸಿಎಂ ಹಾಸ್ಟೇಲ್‌ ಹಾಗೂ ಎಸ್‌ಸಿ-ಎಸ್‌ಟಿ ಹಾಸ್ಟೇಲ್‌ನಲ್ಲಿ ಗಣರಾಜ್ಯೋತ್ಸವ ರಾಷ್ಟ್ರ ಧ್ವಜಾರೋಹಣ ನೇರವೇರಿಸಲಾಯಿತು.

ಮುರುಗ(ಕೆ): ಮುರುಗ(ಕೆ) ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯ ಸಚಿನ ಜಾಧವ ಧ್ವಜಾರೋಹಣ ನೇರವೇರಿಸಿದರು.

ಸಂಜುಕುಮಾರ ಗಾಯಕವಾಡ, ಮನೋಹರ ಕಾಂಬಳೆ ಮಾತನಾಡಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸೈನಿಕರಾದ ಅನುಷ ಘಾಗರೆ, ಜಗದೀಶ ಘಾಗರೆ, ಗೋವಿಂದ ಜಾಧವ, ಮಾಜಿ ಸೈನಿಕರಾದ ನಾಮದೇವ ಘಾಗರೆ, ಬಾಬುರಾವ್‌ ರಾಜನಾಳೆ, ಗ್ರಾಮದ ಮುಖಂಡರಾದ ನೇತಾಜಿ ರಾಜನಾಳೆ, ತ್ರಿಂಬಕ ಕಾಲೇಕರ, ವಿಲಾಸ ಬಿರಾದಾರ, ರಾಜಕುಮಾರ ಕಾಲೇಕರ, ಬಾಲಾಜಿ ಬಿರಾದಾರ, ರಾಜಕುಮಾರ, ಪ್ರಭಾರಿ ಮುಖ್ಯ ಶಿಕ್ಷಕ ಶ್ರೀನಿವಾಸ, ಶಿಕ್ಷಕರಾದ ಲಲಿತಾ ಚಾಂಡೇಶ್ವರೆ, ಲತಾ ಢಗೆ, ಮಹಾದೇವ ಬಿರಾದಾರ, ವಿಶಾಲ ಜಾಧವ ಇನ್ನಿತರರು ಇದ್ದರು.

ತೋರಣಾ: ತೋರಣಾ ಗ್ರಾಮದ ಸ್ವಾಮಿ ವಿವೇಕಾನಂದ ಪಬ್ಲಿಕ್‌ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಬಾಲಾಜಿ ಫಿರಂಗೆ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಬಾಲಾಜಿ ಡೊಂಗರೆ, ಮುಖಂಡರಾದ ಸುರೇಶ ಭೋಸ್ಲೆ, ಸುಖದೇವ ಭೋಸ್ಲೆ, ವಿಜಯಕುಮಾರ ಕೋಟಿವಾಲೆ, ಸಂತೋಷ ದಿಂಡೆ, ದತ್ತಾ ಭೋಸ್ಲೆ, ರಾಜು ಪಾಟೀಲ, ಶಾಲೆಯ ಶಿಕ್ಷಕರಾದ ಸರೋಜಾ ಬಿರಾದಾರ, ಸಪ್ನಾ, ರಂಜಿತ ಬಿರಾದಾರ, ಕಾವೇರಿ, ಮೀನಾಕ್ಷಿ ಇದ್ದರು.

ಟಾಪ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.