ಒಳ್ಳೆಯವರ ಮೌನದಿಂದ ದೇಶ ಸರ್ವನಾಶ


Team Udayavani, Jan 23, 2018, 1:04 PM IST

bid-4.jpg

ಬೀದರ: ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗುತ್ತಿದ್ದು, ಎಚ್ಚರಿಕೆಯಿಂದ ಇರಬೇಕಾಗಿದೆ. ಒಳ್ಳೆಯವರ ಮೌನ ಇಡೀ ದೇಶವನ್ನೇ ಸರ್ವನಾಶ ಮಾಡುತ್ತದೆ ಎಂದು ಮೈಸೂರು ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಕರೆ ನೀಡಿದರು.

ನಗರದ ಸಿದ್ಧಾರ್ಥ ಕಾಲೇಜ ಆವರಣದಲ್ಲಿ ಭಾರತೀಯ ಬೌದ್ಧ ಮಹಾಸಭಾ ಮತ್ತು ಸಮತಾ ಸೈನಿಕ ದಳ ಆಶ್ರಯದಲ್ಲಿ ಆಯೋಜಿಸಿದ್ದ 10ನೇ ದಿನದ ಧಮ್ಮ ಪ್ರವಚನ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಭಾರತಕ್ಕೆ ಈಗ ಎರಡು ಅನಿವಾರ್ಯಗಳಿವೆ. ಒಂದು ಬುದ್ಧ, ಎರಡನೇಯದು ಯುದ್ಧ. ಬುದ್ಧನನ್ನು ಆಯ್ಕೆ ಮಾಡಿಕೊಂಡರೆ ದೇಶ ಶಾಂತಿ, ಕರುಣೆ, ಮೈತ್ರಿಯಿಂದ ಉಳಿಯುತ್ತದೆ. ಒಂದೊಮ್ಮೆ ಪ್ರಧಾನಿ ಯುದ್ಧ ಮಾಡಿದರೆ, ಇಡೀ ದೇಶವೇ ನಾಶವಾಗುತ್ತದೆ ಎಂದು ಹೇಳಿದರು.

ದೇಶಕ್ಕೆ ಬುದ್ಧನೊಬ್ಬನೇ ಉತ್ತರ, ಬುದ್ಧನೊಬ್ಬನೇ ಎತ್ತರ. ಕಾಮ, ಕ್ರೋಧ, ಮೋಹ, ಮದ, ದ್ವೇಷ, ಕಳ್ಳತನ, ಸುಳ್ಳುತನ, ಮದ್ಯಪಾನಗಳಿಂದ ಮುಕ್ತನಾಗಲು ಬುದ್ಧ ತಿಳಿಸಿದ್ದಾನೆ. ಮನುಷ್ಯ ಇವೆಲ್ಲವುಗಳನ್ನು ಪಾಲಿಸಿದ್ದೇ ಆದರೆ, ದೇಶದಲ್ಲಿ ಶಾಂತಿ, ಕರುಣೆ, ಪ್ರೇಮ, ಮೈತ್ರಿ ಮನೋಭಾವ ಬೆಳೆದು ಯುದ್ಧದ ಅನಿವಾರ್ಯತೆಯೇ ಬರುವುದಿಲ್ಲ ಎಂದರು.

ಶ್ರೀ ಭಂತೆ ಮೇಧಾಂಕರ್‌ ಮುಂಬಯಿ, ಭಂತೆ ಜ್ಞಾನಸಾಗರ, ಭಂತೆ ಧಮ್ಮಪಾಲ, ಭಂತೆ ಸಂಘಕೀರ್ತಿ, ಭಂತೆ ಸಂಘಜ್ಯೋತಿ, ಭಂತೆ ಸಂಘಸೈನಿಕ ಅವರ ಸಮ್ಮುಖದಲ್ಲಿ 50ಕ್ಕೂ ಹೆಚ್ಚು ಜನರು ಬೌದ್ಧ ಧಮ್ಮ ದೀಕ್ಷೆ ಸ್ವೀಕಾರ ಮಾಡಿದರು. ಚಂದ್ರಕಲಾ ಬಡಿಗೇರ ಅವರ 22 ಪ್ರತಿಜ್ಞೆಗಳ ಕುರಿತ ಸ್ವರಚಿತ ಗ್ರಂಥ ಬಿಡುಗಡೆ ಮಾಡಲಾಯಿತು.

ಮಹಾಸಭೆಯ ಅಧ್ಯಕ್ಷ ಜಗನ್ನಾಥ ಬಡಿಗೇರ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪ್ರೇಮಸಾಗರ ದಾಂಡೇಕರ್‌, ಪ್ರಾಧ್ಯಾಪಕ ಪ್ರಭು, ಸತೀಶ ಕಾಂಬಳೆ, ಆನಂದರಾವ್‌ ಸಿಪಿಐ, ಡಾ| ವೆಂಕಟಗಿರಿ, ಬಿಎಸ್‌ಐ ರಾಜ್ಯ ಪ್ರಧಾನ ಕಾರ್ಯದರ್ಶಿ ವೀರಶೆಟ್ಟಿ ದೀನೆ, ಪುಟ್ಟರಾಜ ಮೈಸೂರು ಇದ್ದರು. ತಾಲೂಕು ಅಧ್ಯಕ್ಷ ಭೀಮಷಾ ನಾಟೀಕರ್‌ ಸ್ವಾಗತಿಸಿದರು. ರಾಜಪ್ಪಾಗೂನಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾಬು ಆಣದೂರೆ ಮತ್ತು ಕಾಶಿನಾಥ ಚೆಲವಾ ವಂದಿಸಿದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.