ಜೇನು ಕೃಷಿಗೆ ಜಿಲ್ಲೆ ವಾತಾವರಣ ಸೂಕ್ತ


Team Udayavani, Dec 20, 2021, 2:57 PM IST

24cultivation

ಬೀದರ: ಜಿಲ್ಲೆಯ ವಾತಾವರಣ ಜೇನು ಕೃಷಿಗೆ ಸೂಕ್ತವಾಗಿದ್ದು ಸಾಕಷ್ಟು ಹೂವುಗಳ ಲಭ್ಯತೆಯದೆ. ಜೇನುವಿಗೆ ಮಾರುಕಟ್ಟೆ ಕೂಡಾ ಚೆನ್ನಾಗಿದೆ ಎಂದು ಸಹಾರ್ದ ಸಂಸ್ಥೆ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಹೇಳಿದರು.

ನಗರದ ಗುರುಪಾದಪ್ಪಾ ನಾಗಮಾರಪಳ್ಳಿ ಸಹಾರ್ದ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗಾಗಿ ನಡೆದ ಆರು ದಿನಗಳ ಜೇನುಕೃಷಿ ತರಬೇತಿಯ ಸಮಾರೋಪ ಸಮಾರಂಭ ಮತ್ತು ಜೇನು ಪಟ್ಟಿಗೆ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಭೂಮಿಯ ಮೇಲೆ ಇರುವ ವಿವಿಧ ಬಗೆಯ ಕೀಟಗಳಲ್ಲಿ ಜೇನು ನೋಣಗಳು ಮಾನವನಿಗೆ ಬಹುಮುಖ್ಯ ಉಪಕಾರಿಯಾಗಿದೆ ಎಂದರು.

ಭಾರತವು ಪ್ರತಿ ವರ್ಷ 27,000 ಟನ್‌ ಜೇನು ಉತ್ಪಾದಿಸುತ್ತದೆ. ಅದರಲ್ಲಿ 7,000 ಟನ್‌ ಜೇನನ್ನು ರಫ್ತು ಮಾಡಲಾಗುತ್ತಿದೆ. ಆದರೆ, ನಮ್ಮಲ್ಲಿರುವ ಸಂಪನ್ಮೂಲಗಳನ್ನು ನೋಡಿದಾಗ ಪ್ರಸ್ತುತ ಜೇನು ಉತ್ಪಾದನೆ ತುಂಬಾ ಕಡಿಮೆ. ನಮ್ಮಲ್ಲಿ 1.2 ಮಿಲಿಯನ್‌ ಟನ್‌ ಜೇನು ಉತ್ಪಾದನೆ ಮಾಡುವ ಅವಕಾಶವಿದೆ. ಇದರಿಂದ 6 ಲಕ್ಷ ಜನರಿಗೆ ಉದ್ಯೋಗ ನೀಡಬಹುದಾಗಿದೆ ಎಂದು ತಿಳಿಸಿದರು.

ಜೇನು ಪೆಟ್ಟಿಗೆಗಳಲ್ಲಿ ಭಾರತೀಯ ತಳಿಯಾದ ತುಡುವೆ ಜೇನನ್ನು ಹೆಚ್ಚು ಸುಲಭವಾಗಿ ಸಾಕಬಹುದಾಗಿದೆ. ಬೀದರಿನ ಹವಾಮಾನಕ್ಕೆ ಇವು ಹೊಂದಿಕೊಳ್ಳುತ್ತವೆ. ಆದ್ದರಿಂದ ನೈಸರ್ಗಿಕವಾಗಿ ರೈತರಿಗೆ ಪ್ರಯೋಜನಕಾರಿಯಾದ ಜೇನು ಕೃಷಿಯನ್ನು ಹೊಂದುವುದರ ಮೂಲಕ ರೈತರು ಹೆಚ್ಚು ಇಳುವರಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಅದಕ್ಕಾಗಿ ಈಗ ರೈತರಿಗೆ ಉಚಿತವಾಗಿ ಜೇನು ಪೆಟ್ಟಿಗೆಗಳನ್ನು ವಿತರಿಸಲಾಗುತ್ತಿದೆ. ಇದನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗುವಲ್ಲಿ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಸಮರಸ ಸಂಸ್ಥೆಯ ವೇದಮಣಿ ಮತ್ತು ಲಲಿತಾ, ತರಬೇತುದಾರ ಮಹಮ್ಮದ ಸಿರಾಜುದ್ದೀನ, ಸುರೇಶ ಮತ್ತು ಆಸಕ್ತ 20 ಜನ ರೈತರು ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಜೇನು ಪಟ್ಟಿಗೆಗಳನ್ನು ಉಚಿತವಾಗಿ ನೀಡಿದ ಬೆಂಗಳೂರಿನ ಎಂ.ಸಿ.ಕೆ. ಎಸ್‌ ಫೌಂಡೇಶನ್‌ ವತಿಯಿಂದ ಶುಭ ಹಾರೈಸಲಾಯಿತು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.