ಬಿಜೆಪಿ ಸೇರ್ಪಡೆಯಿಂದ ಜೆಡಿಎಸ್ಗೆ ನಷ್ಟವಿಲ್ಲ
Team Udayavani, Jan 19, 2018, 8:00 AM IST
ಬೀದರ: ರಾಯಚೂರು ಜಿಲ್ಲೆಯ ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿರುವ ವಿಷಯದಲ್ಲಿ ಆಶ್ಚರ್ಯ ಇಲ್ಲ. 2 ವರ್ಷಗಳ ಹಿಂದೆಯೇ ಇವರು ಬಿಜೆಪಿ ಬಾಗಿಲು ತಟ್ಟಿದ್ದಾರೆ. ಅವರನ್ನು ಪಕ್ಷ ದಿಂದ ತೆಗೆದು ಹಾಕುವ ಬದಲು ಇದೀಗ ಅವರೇ ಪಕ್ಷ ಬಿಟ್ಟು ಹೋಗಿರುವುದರಿಂದ ಯಾವುದೇ ನಷ್ಟ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರಿನ 2 ಕ್ಷೇತ್ರದಲ್ಲಿ ಬೇಕಾದಷ್ಟು ಅರ್ಹ ಅಭ್ಯರ್ಥಿಗಳಿದ್ದಾರೆ. ಜೆಡಿಎಸ್ ಸೇರಲು ಬಿಜೆಪಿ ಮತ್ತು ಕಾಂಗ್ರೆಸ್ನ ಹಲವು ಶಾಸಕರು ಸಂಪರ್ಕದಲ್ಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!