ಲಿಂ. ಪಟ್ಟದ್ದೇವರ ಜೀವನ ಅನುಕರಣೀಯ


Team Udayavani, Dec 14, 2021, 11:34 AM IST

9pattaddeva

ಕಮಲನಗರ: ಸೋಹಂ ಎಂದೆನಿಸದೇ ದಾಸೋಹಂ ಎಂದಿನಸಯ್ನಾ ಎಂಬ ಶರಣರ ವಾಣಿಯಂತೆ ನಾವೆಲ್ಲರೂ ಹೆಜ್ಜೆ ಹಾಕಬೇಕು. ಕೇವಲ ತೋರಿಕೆಗಾಗಿ ದಾಸೋಹ ಸೇವೆ ಮಾಡದೇ ಅಂತರಂಗದ ಆತ್ಮ ಶಾಂತಿಗಾಗಿ ದಾಸೋಹ ಮಾಡಬೇಕು. ಈ ಮೂಲಕ ಹಸಿದವರ ಹಸಿವು ನೀಗಿಸುವ ಕೆಲಸ ನಿರಂತರ ಜೀವಿತಾವಧಿವರೆಗೂ ಮಾಡಬೇಕು ಎಂದು ಸೋನಾಳ ವಿರಕ್ತ ಮಠದ ಚನ್ನವೀರ ಸ್ವಾಮೀಜಿ ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನದ ಶಾಖಾ ಮಠದಲ್ಲಿ ಲಿಂ. ಡಾ| ಚನ್ನಬಸವ ಪಟ್ಟದ್ದೇವರ 132ನೇ ಜಯಂತಿ ನಿಮಿತ್ತ ಹೊರಡುವ ಬಸವಜ್ಯೋತಿ ಪಾದಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತಿ, ಧರ್ಮ ರಹಿತ ಸಮಾಜ ನಿರ್ಮಾಣಕ್ಕಾಗಿ 12ನೇ ಶತಮಾನ ದಲ್ಲಿ ನಡೆದ ವೈಚಾರಿಕ ಕ್ರಾಂತಿಯನ್ನು 21ನೇ ಶತಮಾನ ದಲ್ಲಿ ಮುಂದುವರಿಸಿದ ಲಿಂ. ಪಟ್ಟದ್ದೇವರ ಜೀವನ ಅನುಕರಣೀಯ ಎಂದರು.

ಬುಡಾ ಅಧ್ಯಕ್ಷ ಬಾಬು ವಾಲಿ ಮಾತನಾಡಿ, ಉರ್ದು-ಮರಾಠಿ ಭಾಷೆಗಳ ಪ್ರಾಬಲ್ಯಕ್ಕೆ ಸಿಲುಕಿದ ಗಡಿಭಾಗದ ಕನ್ನಡಕ್ಕೆ ಮರುಜೀವ ತುಂಬಿದವರು ಲಿಂ. ಪಟ್ಟದ್ದೇವರು ಎಂದು ಸ್ಮರಿಸಿದರು. ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಪಟ್ಟದ್ದೇವರ ಆದರ್ಶಮಯ ಜೀವನ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಬೇಕು ಎಂದರು.

ಈ ವೇಳೆ ಮುಖಂಡರಾದ ಪ್ರಕಾಶ ಟೊಣ್ಣೆ, ಸಾಗರ ಖಂಡ್ರೆ, ಗ್ರಾಪಂ ಅಧ್ಯಕ್ಷ ಶಿವಕುಮಾರ ಝುಲ್ಪೆ, ಮಲ್ಲಮ್ಮ ಪಾಟೀಲ, ಪಿಎಸ್‌ಐ ನಂದಿನಿ, ಎಸ್‌.ಎನ್‌. ಶಿವಣಕರ, ಸಿದ್ಧಯ್ಯ ಕೌಡಿಮಠ, ಕಲ್ಯಾಣರಾವ್‌ ಬಿರಾದಾರ, ಪ್ರಕಾಶ ಸೊಲ್ಲಾಪುರೆ, ಸಂಜೀವಕುಮಾರ ಜುಮ್ಮಾ, ಸೂರ್ಯಕಾಂತ ಮಹಾಜನ, ಸಂಗಮೇಶ ಗುಮ್ಮೆ, ಸಂಗಮೇಶ ಮದಕಟ್ಟಿ ಇತರರಿದ್ದರು. ಪ್ರಭು ಕಳಸೆ ಸ್ವಾಗತಿಸಿದರು. ಪ್ರಭುರಾವ್‌ ಬಿರಾದಾರ ನಿರೂಪಿಸಿದರು.

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.