ಇಷ್ಟಲಿಂಗವು ಜ್ಯೋತಿಯ ಕುರುಹು: ಅನ್ನಪೂರ್ಣ


Team Udayavani, Mar 6, 2019, 7:09 AM IST

bid-3.jpg

ಬೀದರ: ಇಷ್ಟಲಿಂಗವು ಜಾತಿಯ ಕುರುಹಲ್ಲ. ಜ್ಯೋತಿಯ ಕುರುಹು. ನಿರ್ಗುಣ ನಿರಾಕಾರ ಪರಮಾತ್ಮನ ಸಾಕಾರ ಕುರುಹು ಎಂದು ಲಿಂಗಾಯತ ಮಠದ ಅಕ್ಕ ಅನ್ನಪೂರ್ಣ ಹೇಳಿದರು. ನಗರದ ಶರಣ ಉದ್ಯಾನದಲ್ಲಿ ಮಹಾಶಿವರಾತ್ರಿ ನಿಮಿತ್ತ ನಡೆದ ಸಾಮೂಹಿಕ ಇಷ್ಟಲಿಂಗ ಯೋಗ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ನೆನಪಿನ ಶಕ್ತಿ ಹೆಚ್ಚಿಸುವ, ಆರೋಗ್ಯ ವೃದ್ಧಿಸುವ ಮತ್ತು ಮಾನಸಿಕ ಒತ್ತಡ ನಿವಾರಿಸಿ ನೆಮ್ಮದಿ ನೀಡುವ ಸಾಮರ್ಥ್ಯ ಇಷ್ಟಲಿಂಗ ಯೋಗದಲ್ಲಿದೆ. ಉತ್ಸಾಹ, ನೆಮ್ಮದಿಯ ಜೀವನಕ್ಕೆ ಪ್ರತಿಯೊಬ್ಬರು ಇಷ್ಟಲಿಂಗ ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. 
 
ಗಡಿಯಾರ ಯಾವ ಧರ್ಮದವರು ಕಂಡು ಹಿಡಿದರು ಎಂಬುದು ಮುಖ್ಯವಲ್ಲ. ಸಮಯ ತಿಳಿಯಬೇಕೆನ್ನುವವರು ಗಡಿಯಾರ ಧರಿಸಬೇಕು. ಹಾಗೆಯೇ ಆತ್ಮೋದ್ಧಾರ ಬಯಸುವವರು ಯಾವ ಜಾತಿ-ಧರ್ಮದವರೆ ಆಗಿರಲಿ ಇಷ್ಟಲಿಂಗ ಯೋಗದ ಮೊರೆ ಹೊಗಬೇಕು ಎಂದರು.

ಇಷ್ಟಲಿಂಗ ಧರಿಸಿಕೊಂಡು ದೇಹವನ್ನೇ ದೇವಾಲಯ ಮಾಡಿಕೊಳ್ಳುವ ವಿಜ್ಞಾನ ಪೂಜೆಯಲ್ಲಿ ಅಡಗಿದೆ. ಅಂತರಂಗ ವಿಕಾಸಕ್ಕೆ ವೈಜ್ಞಾನಿಕವಾಗಿ ಪೂರಕವಾಗಿರುವ ಇಷ್ಟಲಿಂಗ ಬಸವಣ್ಣನವರ ವಿಶಿಷ್ಟ ಕೊಡುಗೆಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು. ಡಾ| ಗಂಗಾಂಬಿಕೆ ಹಾಗೂ ರಮೇಶ ಮಠಪತಿ ಪ್ರಾಣಲಿಂಗ ಪೂಜಾವಿಧಿ ತಿಳಿಸಿದರು. ಶಿವರಾಜ ಮದಕಟ್ಟಿ ಧ್ವಜಾರೋಹಣ ನೇರವರಿಸಿದರು. ಸಿದ್ರಾಮಪ್ಪ ಕಪಲಾಪುರೆ, ಚಂದ್ರಶೇಖರ ಹೆಬ್ಟಾಳೆ, ಸಿ.ಎಸ್‌.ಪಾಟೀಲ, ರಾಚಪ್ಪ ಪಾಟೀಲ, ಅಣವೀರ ಕೊಡಂಬಲ್‌, ರಾಜಕುಮಾರ ಪಾಟೀಲ, ವಿವೇಕಾನಂದ ಧನ್ನುರ, ಮಲ್ಲಿಕಾರ್ಜುನ ಔರಾದೆ, ವಿಶ್ವನಾಥ ಕಾಜಿ, ಬಸವರಾಜ ಶೇರಿಕಾರ, ಶೋಭಾ ಚಾಂಗಲೇರಾ, ಶಾಂತಾ ಖಂಡ್ರೆ, ಈಶ್ವರಿ ವಡ್ಡೆ, ಶಿವಕುಮಾರ ಪಾಂಚಾಳ, ಮಾಣಿಕಪ್ಪ ಗೋರನಾಳೆ ಹಾಗೂ ಅನೇಕರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.