ಪುರುಷರ ಸಾಧನೆಗೆ ಪತ್ನಿ ಪ್ರೋತ್ಸಾಹವೂ ಅಗತ್ಯ: ಪ್ರೇಮಾ


Team Udayavani, Mar 12, 2019, 11:36 AM IST

bid-1.jpg

ಹುಮನಾಬಾದ: ಪತ್ನಿ ಪ್ರೋತ್ಸಾಹವಿಲ್ಲದೇ ಪತಿ ಸಾಧನೆ ಅಸಾಧ್ಯ ಎಂದು ಪ್ರೇಮಾ ಪಾಟೀಲ ಹೇಳಿದರು. ಪಟ್ಟಣದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪತಿ ಶ್ರೇಯಸ್ಸು, ಉನ್ನತ ಸ್ಥಾನಮಾನಕ್ಕಾಗಿ ಅವರಿಗೆ ಗೊತ್ತಿಲ್ಲದೇ ದೇವರಿಗೆ ಹತ್ತಾರು ಹರಕೆ ಹೊತ್ತು ಉಪವಾಸ ಉಳಿದು ಪ್ರಾರ್ಥಿಸಿ, ಯಶಸ್ಸು ಸಾಧಿಸುತ್ತೇವೆ. ಅವರಿಗೆ ದಕ್ಕುವ ಸ್ಥಾನಮಾನಗಳಲ್ಲೇ ತೃಪ್ತಿಪಡುತ್ತೇವೆ. ನಮಗಾಗಿ ಎಂದು ನಾವೂ ಏನನ್ನೂ ಮಾಡಿಕೊಳ್ಳುವುದಿಲ್ಲ. ಅದೇನಿದ್ದರೂ ಅವರಿಗಾಗಿಯೇ ಎಂದು ಹೇಳಿದರು.

ಮುಖ್ಯತಿಥಿಯಾಗಿದ್ದ ಮೀನಾಕುಮಾರಿ ಬೋರಾಳ್ಕರ ಮಾತನಾಡಿ, ಮಹಿಳೆ ಮೌಡ್ಯ ತೊರೆದು ವೈಜ್ಞಾನಿಕ, ವೈಚಾರಿಕ ಮನೋಭಾವ ಮೈಗೂಡಿಸಿಕೊಂಡು ತಾನು ಅಸಹಾಯಕಳಲ್ಲ, ಅವಕಾಶ ಸಿಕ್ಕರೆ ಪರುಷರಿಗಿಂತಲೂ ಹೆಚ್ಚಿನದನ್ನು ಸಾಧಿಸಿ ತೋರಿಸುವ ಶಕ್ತಿ ಇದೆ ಎಂಬುದನ್ನು ಸಾಬೀತುಪಡಿಸಬೇಕು ಎಂದು ಸಲಹೆ ನೀಡಿದರು.

ವೈದ್ಯೆ ಡಾ| ಸಂಗೀತಾ ಹುಲಸೂರೆ ಮಾತನಾಡಿ, ವಿದ್ಯೆ, ಹುದ್ದೆ, ಸ್ಥಾನಮಾನ ಇತ್ಯಾದಿಗಳಲ್ಲಿ ಪುರುಷರಿಗೆ ಸಮಾನ ಸ್ಪರ್ಧೆಯೊಡ್ಡಬೇಕು. ಮಹಿಳೆ ಯಾವುದರಲ್ಲೂ ಕಡಿಮೆಯಿಲ್ಲ. ಒಂದೇ ಮನೆಯಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳೆಂದು ಪಾಲಕರು ತಾರತಮ್ಯ ಧೋರಣೆ ಅನುಸರಿಸುವುದನ್ನು ವಿರೋಧಿ ಸಿ, ಅವರಿಗಿಂತ ಹೆಚ್ಚಿನದನ್ನು ಸಾಧಿಸಿ ತೋರಿಸುವ ಮೂಲಕ ತಾನು ಅಸಹಾಯಕಳಲ್ಲ ಎಂಬುದನ್ನು ಸಮಾಜಕ್ಕೆ ತೋರಿಸಿಕೊಡಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಚಾಲಕಿ ಮಂದಾಕಿನಿ ಮಾತನಾಡಿ, ಭಾರತದ ಮಹಿಳೆ ಇಡೀ ವಿಶ್ವಕ್ಕೆ ಮಾದರಿ. ಯಾವ ಭೂಮಿಯಲ್ಲಿ ಸ್ತ್ರೀಯನ್ನು ಗೌರವಿಸಲಾಗುತ್ತದೋ ಆ ದೇಶ ಸಕಲ ಸಮೃದ್ಧಿಯಿಂದ ಕಂಗೊಳಿಸುತ್ತದೆ ಎಂದರು.
 
ಉಮಾದೇವಿ ಪಾಟೀಲ, ಡಾ| ಸುಜಾತಾ ಹಾರೂRಡೆ, ಪ್ರೀತಿ ಪಾಟೀಲ, ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷೆ ಇಸ್ಸಾ ಬೇಗಂ, ವಿದ್ಯಾ ಪಾಟೀಲ, ತನುಜಾ ಘಂಟೆ ಮತ್ತಿತರರು ಇದ್ದರು. ಇದೇ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಮಹಿಳೆಯರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.